AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಆಟೋಗ್ರಾಫ್​ ಹಾಕಿದ್ದ ಬೈಕ್​ ಮೇಲೆ ಅಭಿಮಾನಿಯ ಸವಾರಿ; ಇಲ್ಲಿದೆ ಫೋಟೋ ಗ್ಯಾಲರಿ

ಪುನೀತ್​ ರಾಜ್​ಕುಮಾರ್​ ಅವರ ಜನ್ಮದಿನ (ಮಾ.17) ಸಮೀಪಿಸುತ್ತಿದೆ. ಈ ಸಂದರ್ಭದಲ್ಲಿ ಅವರ ಸಮಾಧಿಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚುತ್ತಿದೆ.

TV9 Web
| Edited By: |

Updated on:Feb 26, 2022 | 11:33 AM

Share
ಅಭಿಮಾನಿಗಳ ಜೊತೆ ಅಪ್ಪು ಬೆರೆಯುತ್ತಿದ್ದರು. ಅವರಿಂದ ಆಟೋಗ್ರಾಫ್​ ಪಡೆದ ಓಂಕಾರ್​ ಎಂಬ ಅಭಿಮಾನಿ ಈಗ ಸುದ್ದಿಯಲ್ಲಿದ್ದಾರೆ. ಓಂಕಾರ್​ ಅವರ ಬೈಕ್​ ಮೇಲೆ ಪುನೀತ್​ ರಾಜ್​ಕುಮಾರ್​ ಆಟೋಗ್ರಾಫ್​ ಹಾಕಿದ್ದರು.

Puneeth Rajkumar fan who got Appu autograph on his bike will visit Power Star Samadhi

1 / 5
‘ಅಣ್ಣಾಬಾಂಡ್​’ ಸಿನಿಮಾ ಬಿಡುಗಡೆ ಆದಾಗ ಪುನೀತ್​ ರಾಜ್​ಕುಮಾರ್​ ಅವರು ಓಂಕಾರ್​ ಅವರ ಬೈಕ್​ ಮೇಲೆ ಆಟೋಗ್ರಾಫ್​ ಹಾಕಿದ್ದರು. ಅಲ್ಲದೇ ಆ ಬೈಕ್​ ಓಡಿಸಿ, ಅಭಿಮಾನಿಯನ್ನು ಖುಷಿಪಡಿಸಿದ್ದರು. ಆ ಬೈಕ್​ ಫೋಟೋಗಳು ಈಗ ವೈರಲ್​ ಆಗಿವೆ.

Puneeth Rajkumar fan who got Appu autograph on his bike will visit Power Star Samadhi

2 / 5
ಅಂದು ಪುನೀತ್​ ರಾಜ್​ಕುಮಾರ್ ಅವರು ಆಟೋಗ್ರಾಫ್​ ಹಾಕಿದ್ದ ಬೈಕ್​ ಮೇಲೆ ಇಂದು ಅಭಿಮಾನಿ ಓಂಕಾರ್​ ಅವರು ಸವಾರಿ ಮಾಡುತ್ತ, ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಪುನೀತ್​ ಸಮಾಧಿಗೆ ಭೇಟಿ ನೀಡಿ ಅವರು ನಮನ ಸಲ್ಲಿಸಲಿದ್ದಾರೆ.

ಅಂದು ಪುನೀತ್​ ರಾಜ್​ಕುಮಾರ್ ಅವರು ಆಟೋಗ್ರಾಫ್​ ಹಾಕಿದ್ದ ಬೈಕ್​ ಮೇಲೆ ಇಂದು ಅಭಿಮಾನಿ ಓಂಕಾರ್​ ಅವರು ಸವಾರಿ ಮಾಡುತ್ತ, ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಪುನೀತ್​ ಸಮಾಧಿಗೆ ಭೇಟಿ ನೀಡಿ ಅವರು ನಮನ ಸಲ್ಲಿಸಲಿದ್ದಾರೆ.

3 / 5
ಓಂಕಾರ್​ ಅವರು ಮೂಲತಃ ವಿಜಯಪುರದವರು. ಫೆ.26ರಂದು ಅಲ್ಲಿಂದ ಹೊರಟು ಫೆ.27ರಂದು ಅವರು ಬೆಂಗಳೂರು ತಲುಪಲಿದ್ದಾರೆ. ಅಪ್ಪು ಆಟೋಗ್ರಾಫ್​ ಮತ್ತು ಭಾವಚಿತ್ರ ಇರುವ ಈ ಬೈಕ್​ ಎಲ್ಲರ ಗಮನ ಸೆಳೆಯುತ್ತಿದೆ.

ಓಂಕಾರ್​ ಅವರು ಮೂಲತಃ ವಿಜಯಪುರದವರು. ಫೆ.26ರಂದು ಅಲ್ಲಿಂದ ಹೊರಟು ಫೆ.27ರಂದು ಅವರು ಬೆಂಗಳೂರು ತಲುಪಲಿದ್ದಾರೆ. ಅಪ್ಪು ಆಟೋಗ್ರಾಫ್​ ಮತ್ತು ಭಾವಚಿತ್ರ ಇರುವ ಈ ಬೈಕ್​ ಎಲ್ಲರ ಗಮನ ಸೆಳೆಯುತ್ತಿದೆ.

4 / 5
ಪುನೀತ್​ ರಾಜ್​ಕುಮಾರ್​ ಅವರ ನೆನಪು ಎಂದಿಗೂ ಮರೆಯಾಗುವಂಥದ್ದಲ್ಲ. ಅವರನ್ನು ಅಭಿಮಾನಿಗಳು ಪ್ರತಿದಿನ ಸ್ಮರಿಸುತ್ತಾರೆ. ಅದಕ್ಕೆ ಈ ರೀತಿಯ ಸಾವಿರಾರು ಕಾರಣಗಳಿವೆ. ಒಟ್ಟಿನಲ್ಲಿ ಅಭಿಮಾನಿಗಳ ಎದೆಯಲ್ಲಿ ಅಪ್ಪು ಎಂದಿಗೂ ಅಮರ.

ಪುನೀತ್​ ರಾಜ್​ಕುಮಾರ್​ ಅವರ ನೆನಪು ಎಂದಿಗೂ ಮರೆಯಾಗುವಂಥದ್ದಲ್ಲ. ಅವರನ್ನು ಅಭಿಮಾನಿಗಳು ಪ್ರತಿದಿನ ಸ್ಮರಿಸುತ್ತಾರೆ. ಅದಕ್ಕೆ ಈ ರೀತಿಯ ಸಾವಿರಾರು ಕಾರಣಗಳಿವೆ. ಒಟ್ಟಿನಲ್ಲಿ ಅಭಿಮಾನಿಗಳ ಎದೆಯಲ್ಲಿ ಅಪ್ಪು ಎಂದಿಗೂ ಅಮರ.

5 / 5

Published On - 11:31 am, Sat, 26 February 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ