AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಆಟೋಗ್ರಾಫ್​ ಹಾಕಿದ್ದ ಬೈಕ್​ ಮೇಲೆ ಅಭಿಮಾನಿಯ ಸವಾರಿ; ಇಲ್ಲಿದೆ ಫೋಟೋ ಗ್ಯಾಲರಿ

ಪುನೀತ್​ ರಾಜ್​ಕುಮಾರ್​ ಅವರ ಜನ್ಮದಿನ (ಮಾ.17) ಸಮೀಪಿಸುತ್ತಿದೆ. ಈ ಸಂದರ್ಭದಲ್ಲಿ ಅವರ ಸಮಾಧಿಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚುತ್ತಿದೆ.

TV9 Web
| Edited By: |

Updated on:Feb 26, 2022 | 11:33 AM

Share
ಅಭಿಮಾನಿಗಳ ಜೊತೆ ಅಪ್ಪು ಬೆರೆಯುತ್ತಿದ್ದರು. ಅವರಿಂದ ಆಟೋಗ್ರಾಫ್​ ಪಡೆದ ಓಂಕಾರ್​ ಎಂಬ ಅಭಿಮಾನಿ ಈಗ ಸುದ್ದಿಯಲ್ಲಿದ್ದಾರೆ. ಓಂಕಾರ್​ ಅವರ ಬೈಕ್​ ಮೇಲೆ ಪುನೀತ್​ ರಾಜ್​ಕುಮಾರ್​ ಆಟೋಗ್ರಾಫ್​ ಹಾಕಿದ್ದರು.

Puneeth Rajkumar fan who got Appu autograph on his bike will visit Power Star Samadhi

1 / 5
‘ಅಣ್ಣಾಬಾಂಡ್​’ ಸಿನಿಮಾ ಬಿಡುಗಡೆ ಆದಾಗ ಪುನೀತ್​ ರಾಜ್​ಕುಮಾರ್​ ಅವರು ಓಂಕಾರ್​ ಅವರ ಬೈಕ್​ ಮೇಲೆ ಆಟೋಗ್ರಾಫ್​ ಹಾಕಿದ್ದರು. ಅಲ್ಲದೇ ಆ ಬೈಕ್​ ಓಡಿಸಿ, ಅಭಿಮಾನಿಯನ್ನು ಖುಷಿಪಡಿಸಿದ್ದರು. ಆ ಬೈಕ್​ ಫೋಟೋಗಳು ಈಗ ವೈರಲ್​ ಆಗಿವೆ.

Puneeth Rajkumar fan who got Appu autograph on his bike will visit Power Star Samadhi

2 / 5
ಅಂದು ಪುನೀತ್​ ರಾಜ್​ಕುಮಾರ್ ಅವರು ಆಟೋಗ್ರಾಫ್​ ಹಾಕಿದ್ದ ಬೈಕ್​ ಮೇಲೆ ಇಂದು ಅಭಿಮಾನಿ ಓಂಕಾರ್​ ಅವರು ಸವಾರಿ ಮಾಡುತ್ತ, ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಪುನೀತ್​ ಸಮಾಧಿಗೆ ಭೇಟಿ ನೀಡಿ ಅವರು ನಮನ ಸಲ್ಲಿಸಲಿದ್ದಾರೆ.

ಅಂದು ಪುನೀತ್​ ರಾಜ್​ಕುಮಾರ್ ಅವರು ಆಟೋಗ್ರಾಫ್​ ಹಾಕಿದ್ದ ಬೈಕ್​ ಮೇಲೆ ಇಂದು ಅಭಿಮಾನಿ ಓಂಕಾರ್​ ಅವರು ಸವಾರಿ ಮಾಡುತ್ತ, ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಪುನೀತ್​ ಸಮಾಧಿಗೆ ಭೇಟಿ ನೀಡಿ ಅವರು ನಮನ ಸಲ್ಲಿಸಲಿದ್ದಾರೆ.

3 / 5
ಓಂಕಾರ್​ ಅವರು ಮೂಲತಃ ವಿಜಯಪುರದವರು. ಫೆ.26ರಂದು ಅಲ್ಲಿಂದ ಹೊರಟು ಫೆ.27ರಂದು ಅವರು ಬೆಂಗಳೂರು ತಲುಪಲಿದ್ದಾರೆ. ಅಪ್ಪು ಆಟೋಗ್ರಾಫ್​ ಮತ್ತು ಭಾವಚಿತ್ರ ಇರುವ ಈ ಬೈಕ್​ ಎಲ್ಲರ ಗಮನ ಸೆಳೆಯುತ್ತಿದೆ.

ಓಂಕಾರ್​ ಅವರು ಮೂಲತಃ ವಿಜಯಪುರದವರು. ಫೆ.26ರಂದು ಅಲ್ಲಿಂದ ಹೊರಟು ಫೆ.27ರಂದು ಅವರು ಬೆಂಗಳೂರು ತಲುಪಲಿದ್ದಾರೆ. ಅಪ್ಪು ಆಟೋಗ್ರಾಫ್​ ಮತ್ತು ಭಾವಚಿತ್ರ ಇರುವ ಈ ಬೈಕ್​ ಎಲ್ಲರ ಗಮನ ಸೆಳೆಯುತ್ತಿದೆ.

4 / 5
ಪುನೀತ್​ ರಾಜ್​ಕುಮಾರ್​ ಅವರ ನೆನಪು ಎಂದಿಗೂ ಮರೆಯಾಗುವಂಥದ್ದಲ್ಲ. ಅವರನ್ನು ಅಭಿಮಾನಿಗಳು ಪ್ರತಿದಿನ ಸ್ಮರಿಸುತ್ತಾರೆ. ಅದಕ್ಕೆ ಈ ರೀತಿಯ ಸಾವಿರಾರು ಕಾರಣಗಳಿವೆ. ಒಟ್ಟಿನಲ್ಲಿ ಅಭಿಮಾನಿಗಳ ಎದೆಯಲ್ಲಿ ಅಪ್ಪು ಎಂದಿಗೂ ಅಮರ.

ಪುನೀತ್​ ರಾಜ್​ಕುಮಾರ್​ ಅವರ ನೆನಪು ಎಂದಿಗೂ ಮರೆಯಾಗುವಂಥದ್ದಲ್ಲ. ಅವರನ್ನು ಅಭಿಮಾನಿಗಳು ಪ್ರತಿದಿನ ಸ್ಮರಿಸುತ್ತಾರೆ. ಅದಕ್ಕೆ ಈ ರೀತಿಯ ಸಾವಿರಾರು ಕಾರಣಗಳಿವೆ. ಒಟ್ಟಿನಲ್ಲಿ ಅಭಿಮಾನಿಗಳ ಎದೆಯಲ್ಲಿ ಅಪ್ಪು ಎಂದಿಗೂ ಅಮರ.

5 / 5

Published On - 11:31 am, Sat, 26 February 22

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!