AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಆಟೋಗ್ರಾಫ್​ ಹಾಕಿದ್ದ ಬೈಕ್​ ಮೇಲೆ ಅಭಿಮಾನಿಯ ಸವಾರಿ; ಇಲ್ಲಿದೆ ಫೋಟೋ ಗ್ಯಾಲರಿ

ಪುನೀತ್​ ರಾಜ್​ಕುಮಾರ್​ ಅವರ ಜನ್ಮದಿನ (ಮಾ.17) ಸಮೀಪಿಸುತ್ತಿದೆ. ಈ ಸಂದರ್ಭದಲ್ಲಿ ಅವರ ಸಮಾಧಿಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚುತ್ತಿದೆ.

TV9 Web
| Updated By: ಮದನ್​ ಕುಮಾರ್​

Updated on:Feb 26, 2022 | 11:33 AM

ಅಭಿಮಾನಿಗಳ ಜೊತೆ ಅಪ್ಪು ಬೆರೆಯುತ್ತಿದ್ದರು. ಅವರಿಂದ ಆಟೋಗ್ರಾಫ್​ ಪಡೆದ ಓಂಕಾರ್​ ಎಂಬ ಅಭಿಮಾನಿ ಈಗ ಸುದ್ದಿಯಲ್ಲಿದ್ದಾರೆ. ಓಂಕಾರ್​ ಅವರ ಬೈಕ್​ ಮೇಲೆ ಪುನೀತ್​ ರಾಜ್​ಕುಮಾರ್​ ಆಟೋಗ್ರಾಫ್​ ಹಾಕಿದ್ದರು.

Puneeth Rajkumar fan who got Appu autograph on his bike will visit Power Star Samadhi

1 / 5
‘ಅಣ್ಣಾಬಾಂಡ್​’ ಸಿನಿಮಾ ಬಿಡುಗಡೆ ಆದಾಗ ಪುನೀತ್​ ರಾಜ್​ಕುಮಾರ್​ ಅವರು ಓಂಕಾರ್​ ಅವರ ಬೈಕ್​ ಮೇಲೆ ಆಟೋಗ್ರಾಫ್​ ಹಾಕಿದ್ದರು. ಅಲ್ಲದೇ ಆ ಬೈಕ್​ ಓಡಿಸಿ, ಅಭಿಮಾನಿಯನ್ನು ಖುಷಿಪಡಿಸಿದ್ದರು. ಆ ಬೈಕ್​ ಫೋಟೋಗಳು ಈಗ ವೈರಲ್​ ಆಗಿವೆ.

Puneeth Rajkumar fan who got Appu autograph on his bike will visit Power Star Samadhi

2 / 5
ಅಂದು ಪುನೀತ್​ ರಾಜ್​ಕುಮಾರ್ ಅವರು ಆಟೋಗ್ರಾಫ್​ ಹಾಕಿದ್ದ ಬೈಕ್​ ಮೇಲೆ ಇಂದು ಅಭಿಮಾನಿ ಓಂಕಾರ್​ ಅವರು ಸವಾರಿ ಮಾಡುತ್ತ, ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಪುನೀತ್​ ಸಮಾಧಿಗೆ ಭೇಟಿ ನೀಡಿ ಅವರು ನಮನ ಸಲ್ಲಿಸಲಿದ್ದಾರೆ.

ಅಂದು ಪುನೀತ್​ ರಾಜ್​ಕುಮಾರ್ ಅವರು ಆಟೋಗ್ರಾಫ್​ ಹಾಕಿದ್ದ ಬೈಕ್​ ಮೇಲೆ ಇಂದು ಅಭಿಮಾನಿ ಓಂಕಾರ್​ ಅವರು ಸವಾರಿ ಮಾಡುತ್ತ, ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಪುನೀತ್​ ಸಮಾಧಿಗೆ ಭೇಟಿ ನೀಡಿ ಅವರು ನಮನ ಸಲ್ಲಿಸಲಿದ್ದಾರೆ.

3 / 5
ಓಂಕಾರ್​ ಅವರು ಮೂಲತಃ ವಿಜಯಪುರದವರು. ಫೆ.26ರಂದು ಅಲ್ಲಿಂದ ಹೊರಟು ಫೆ.27ರಂದು ಅವರು ಬೆಂಗಳೂರು ತಲುಪಲಿದ್ದಾರೆ. ಅಪ್ಪು ಆಟೋಗ್ರಾಫ್​ ಮತ್ತು ಭಾವಚಿತ್ರ ಇರುವ ಈ ಬೈಕ್​ ಎಲ್ಲರ ಗಮನ ಸೆಳೆಯುತ್ತಿದೆ.

ಓಂಕಾರ್​ ಅವರು ಮೂಲತಃ ವಿಜಯಪುರದವರು. ಫೆ.26ರಂದು ಅಲ್ಲಿಂದ ಹೊರಟು ಫೆ.27ರಂದು ಅವರು ಬೆಂಗಳೂರು ತಲುಪಲಿದ್ದಾರೆ. ಅಪ್ಪು ಆಟೋಗ್ರಾಫ್​ ಮತ್ತು ಭಾವಚಿತ್ರ ಇರುವ ಈ ಬೈಕ್​ ಎಲ್ಲರ ಗಮನ ಸೆಳೆಯುತ್ತಿದೆ.

4 / 5
ಪುನೀತ್​ ರಾಜ್​ಕುಮಾರ್​ ಅವರ ನೆನಪು ಎಂದಿಗೂ ಮರೆಯಾಗುವಂಥದ್ದಲ್ಲ. ಅವರನ್ನು ಅಭಿಮಾನಿಗಳು ಪ್ರತಿದಿನ ಸ್ಮರಿಸುತ್ತಾರೆ. ಅದಕ್ಕೆ ಈ ರೀತಿಯ ಸಾವಿರಾರು ಕಾರಣಗಳಿವೆ. ಒಟ್ಟಿನಲ್ಲಿ ಅಭಿಮಾನಿಗಳ ಎದೆಯಲ್ಲಿ ಅಪ್ಪು ಎಂದಿಗೂ ಅಮರ.

ಪುನೀತ್​ ರಾಜ್​ಕುಮಾರ್​ ಅವರ ನೆನಪು ಎಂದಿಗೂ ಮರೆಯಾಗುವಂಥದ್ದಲ್ಲ. ಅವರನ್ನು ಅಭಿಮಾನಿಗಳು ಪ್ರತಿದಿನ ಸ್ಮರಿಸುತ್ತಾರೆ. ಅದಕ್ಕೆ ಈ ರೀತಿಯ ಸಾವಿರಾರು ಕಾರಣಗಳಿವೆ. ಒಟ್ಟಿನಲ್ಲಿ ಅಭಿಮಾನಿಗಳ ಎದೆಯಲ್ಲಿ ಅಪ್ಪು ಎಂದಿಗೂ ಅಮರ.

5 / 5

Published On - 11:31 am, Sat, 26 February 22

Follow us
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ