AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಆಟೋಗ್ರಾಫ್​ ಹಾಕಿದ್ದ ಬೈಕ್​ ಮೇಲೆ ಅಭಿಮಾನಿಯ ಸವಾರಿ; ಇಲ್ಲಿದೆ ಫೋಟೋ ಗ್ಯಾಲರಿ

ಪುನೀತ್​ ರಾಜ್​ಕುಮಾರ್​ ಅವರ ಜನ್ಮದಿನ (ಮಾ.17) ಸಮೀಪಿಸುತ್ತಿದೆ. ಈ ಸಂದರ್ಭದಲ್ಲಿ ಅವರ ಸಮಾಧಿಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚುತ್ತಿದೆ.

TV9 Web
| Edited By: |

Updated on:Feb 26, 2022 | 11:33 AM

Share
ಅಭಿಮಾನಿಗಳ ಜೊತೆ ಅಪ್ಪು ಬೆರೆಯುತ್ತಿದ್ದರು. ಅವರಿಂದ ಆಟೋಗ್ರಾಫ್​ ಪಡೆದ ಓಂಕಾರ್​ ಎಂಬ ಅಭಿಮಾನಿ ಈಗ ಸುದ್ದಿಯಲ್ಲಿದ್ದಾರೆ. ಓಂಕಾರ್​ ಅವರ ಬೈಕ್​ ಮೇಲೆ ಪುನೀತ್​ ರಾಜ್​ಕುಮಾರ್​ ಆಟೋಗ್ರಾಫ್​ ಹಾಕಿದ್ದರು.

Puneeth Rajkumar fan who got Appu autograph on his bike will visit Power Star Samadhi

1 / 5
‘ಅಣ್ಣಾಬಾಂಡ್​’ ಸಿನಿಮಾ ಬಿಡುಗಡೆ ಆದಾಗ ಪುನೀತ್​ ರಾಜ್​ಕುಮಾರ್​ ಅವರು ಓಂಕಾರ್​ ಅವರ ಬೈಕ್​ ಮೇಲೆ ಆಟೋಗ್ರಾಫ್​ ಹಾಕಿದ್ದರು. ಅಲ್ಲದೇ ಆ ಬೈಕ್​ ಓಡಿಸಿ, ಅಭಿಮಾನಿಯನ್ನು ಖುಷಿಪಡಿಸಿದ್ದರು. ಆ ಬೈಕ್​ ಫೋಟೋಗಳು ಈಗ ವೈರಲ್​ ಆಗಿವೆ.

Puneeth Rajkumar fan who got Appu autograph on his bike will visit Power Star Samadhi

2 / 5
ಅಂದು ಪುನೀತ್​ ರಾಜ್​ಕುಮಾರ್ ಅವರು ಆಟೋಗ್ರಾಫ್​ ಹಾಕಿದ್ದ ಬೈಕ್​ ಮೇಲೆ ಇಂದು ಅಭಿಮಾನಿ ಓಂಕಾರ್​ ಅವರು ಸವಾರಿ ಮಾಡುತ್ತ, ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಪುನೀತ್​ ಸಮಾಧಿಗೆ ಭೇಟಿ ನೀಡಿ ಅವರು ನಮನ ಸಲ್ಲಿಸಲಿದ್ದಾರೆ.

ಅಂದು ಪುನೀತ್​ ರಾಜ್​ಕುಮಾರ್ ಅವರು ಆಟೋಗ್ರಾಫ್​ ಹಾಕಿದ್ದ ಬೈಕ್​ ಮೇಲೆ ಇಂದು ಅಭಿಮಾನಿ ಓಂಕಾರ್​ ಅವರು ಸವಾರಿ ಮಾಡುತ್ತ, ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಪುನೀತ್​ ಸಮಾಧಿಗೆ ಭೇಟಿ ನೀಡಿ ಅವರು ನಮನ ಸಲ್ಲಿಸಲಿದ್ದಾರೆ.

3 / 5
ಓಂಕಾರ್​ ಅವರು ಮೂಲತಃ ವಿಜಯಪುರದವರು. ಫೆ.26ರಂದು ಅಲ್ಲಿಂದ ಹೊರಟು ಫೆ.27ರಂದು ಅವರು ಬೆಂಗಳೂರು ತಲುಪಲಿದ್ದಾರೆ. ಅಪ್ಪು ಆಟೋಗ್ರಾಫ್​ ಮತ್ತು ಭಾವಚಿತ್ರ ಇರುವ ಈ ಬೈಕ್​ ಎಲ್ಲರ ಗಮನ ಸೆಳೆಯುತ್ತಿದೆ.

ಓಂಕಾರ್​ ಅವರು ಮೂಲತಃ ವಿಜಯಪುರದವರು. ಫೆ.26ರಂದು ಅಲ್ಲಿಂದ ಹೊರಟು ಫೆ.27ರಂದು ಅವರು ಬೆಂಗಳೂರು ತಲುಪಲಿದ್ದಾರೆ. ಅಪ್ಪು ಆಟೋಗ್ರಾಫ್​ ಮತ್ತು ಭಾವಚಿತ್ರ ಇರುವ ಈ ಬೈಕ್​ ಎಲ್ಲರ ಗಮನ ಸೆಳೆಯುತ್ತಿದೆ.

4 / 5
ಪುನೀತ್​ ರಾಜ್​ಕುಮಾರ್​ ಅವರ ನೆನಪು ಎಂದಿಗೂ ಮರೆಯಾಗುವಂಥದ್ದಲ್ಲ. ಅವರನ್ನು ಅಭಿಮಾನಿಗಳು ಪ್ರತಿದಿನ ಸ್ಮರಿಸುತ್ತಾರೆ. ಅದಕ್ಕೆ ಈ ರೀತಿಯ ಸಾವಿರಾರು ಕಾರಣಗಳಿವೆ. ಒಟ್ಟಿನಲ್ಲಿ ಅಭಿಮಾನಿಗಳ ಎದೆಯಲ್ಲಿ ಅಪ್ಪು ಎಂದಿಗೂ ಅಮರ.

ಪುನೀತ್​ ರಾಜ್​ಕುಮಾರ್​ ಅವರ ನೆನಪು ಎಂದಿಗೂ ಮರೆಯಾಗುವಂಥದ್ದಲ್ಲ. ಅವರನ್ನು ಅಭಿಮಾನಿಗಳು ಪ್ರತಿದಿನ ಸ್ಮರಿಸುತ್ತಾರೆ. ಅದಕ್ಕೆ ಈ ರೀತಿಯ ಸಾವಿರಾರು ಕಾರಣಗಳಿವೆ. ಒಟ್ಟಿನಲ್ಲಿ ಅಭಿಮಾನಿಗಳ ಎದೆಯಲ್ಲಿ ಅಪ್ಪು ಎಂದಿಗೂ ಅಮರ.

5 / 5

Published On - 11:31 am, Sat, 26 February 22

Follow Us
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ