AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಆಟೋಗ್ರಾಫ್​ ಹಾಕಿದ್ದ ಬೈಕ್​ ಮೇಲೆ ಅಭಿಮಾನಿಯ ಸವಾರಿ; ಇಲ್ಲಿದೆ ಫೋಟೋ ಗ್ಯಾಲರಿ

ಪುನೀತ್​ ರಾಜ್​ಕುಮಾರ್​ ಅವರ ಜನ್ಮದಿನ (ಮಾ.17) ಸಮೀಪಿಸುತ್ತಿದೆ. ಈ ಸಂದರ್ಭದಲ್ಲಿ ಅವರ ಸಮಾಧಿಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚುತ್ತಿದೆ.

TV9 Web
| Edited By: |

Updated on:Feb 26, 2022 | 11:33 AM

Share
ಅಭಿಮಾನಿಗಳ ಜೊತೆ ಅಪ್ಪು ಬೆರೆಯುತ್ತಿದ್ದರು. ಅವರಿಂದ ಆಟೋಗ್ರಾಫ್​ ಪಡೆದ ಓಂಕಾರ್​ ಎಂಬ ಅಭಿಮಾನಿ ಈಗ ಸುದ್ದಿಯಲ್ಲಿದ್ದಾರೆ. ಓಂಕಾರ್​ ಅವರ ಬೈಕ್​ ಮೇಲೆ ಪುನೀತ್​ ರಾಜ್​ಕುಮಾರ್​ ಆಟೋಗ್ರಾಫ್​ ಹಾಕಿದ್ದರು.

Puneeth Rajkumar fan who got Appu autograph on his bike will visit Power Star Samadhi

1 / 5
‘ಅಣ್ಣಾಬಾಂಡ್​’ ಸಿನಿಮಾ ಬಿಡುಗಡೆ ಆದಾಗ ಪುನೀತ್​ ರಾಜ್​ಕುಮಾರ್​ ಅವರು ಓಂಕಾರ್​ ಅವರ ಬೈಕ್​ ಮೇಲೆ ಆಟೋಗ್ರಾಫ್​ ಹಾಕಿದ್ದರು. ಅಲ್ಲದೇ ಆ ಬೈಕ್​ ಓಡಿಸಿ, ಅಭಿಮಾನಿಯನ್ನು ಖುಷಿಪಡಿಸಿದ್ದರು. ಆ ಬೈಕ್​ ಫೋಟೋಗಳು ಈಗ ವೈರಲ್​ ಆಗಿವೆ.

Puneeth Rajkumar fan who got Appu autograph on his bike will visit Power Star Samadhi

2 / 5
ಅಂದು ಪುನೀತ್​ ರಾಜ್​ಕುಮಾರ್ ಅವರು ಆಟೋಗ್ರಾಫ್​ ಹಾಕಿದ್ದ ಬೈಕ್​ ಮೇಲೆ ಇಂದು ಅಭಿಮಾನಿ ಓಂಕಾರ್​ ಅವರು ಸವಾರಿ ಮಾಡುತ್ತ, ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಪುನೀತ್​ ಸಮಾಧಿಗೆ ಭೇಟಿ ನೀಡಿ ಅವರು ನಮನ ಸಲ್ಲಿಸಲಿದ್ದಾರೆ.

ಅಂದು ಪುನೀತ್​ ರಾಜ್​ಕುಮಾರ್ ಅವರು ಆಟೋಗ್ರಾಫ್​ ಹಾಕಿದ್ದ ಬೈಕ್​ ಮೇಲೆ ಇಂದು ಅಭಿಮಾನಿ ಓಂಕಾರ್​ ಅವರು ಸವಾರಿ ಮಾಡುತ್ತ, ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಪುನೀತ್​ ಸಮಾಧಿಗೆ ಭೇಟಿ ನೀಡಿ ಅವರು ನಮನ ಸಲ್ಲಿಸಲಿದ್ದಾರೆ.

3 / 5
ಓಂಕಾರ್​ ಅವರು ಮೂಲತಃ ವಿಜಯಪುರದವರು. ಫೆ.26ರಂದು ಅಲ್ಲಿಂದ ಹೊರಟು ಫೆ.27ರಂದು ಅವರು ಬೆಂಗಳೂರು ತಲುಪಲಿದ್ದಾರೆ. ಅಪ್ಪು ಆಟೋಗ್ರಾಫ್​ ಮತ್ತು ಭಾವಚಿತ್ರ ಇರುವ ಈ ಬೈಕ್​ ಎಲ್ಲರ ಗಮನ ಸೆಳೆಯುತ್ತಿದೆ.

ಓಂಕಾರ್​ ಅವರು ಮೂಲತಃ ವಿಜಯಪುರದವರು. ಫೆ.26ರಂದು ಅಲ್ಲಿಂದ ಹೊರಟು ಫೆ.27ರಂದು ಅವರು ಬೆಂಗಳೂರು ತಲುಪಲಿದ್ದಾರೆ. ಅಪ್ಪು ಆಟೋಗ್ರಾಫ್​ ಮತ್ತು ಭಾವಚಿತ್ರ ಇರುವ ಈ ಬೈಕ್​ ಎಲ್ಲರ ಗಮನ ಸೆಳೆಯುತ್ತಿದೆ.

4 / 5
ಪುನೀತ್​ ರಾಜ್​ಕುಮಾರ್​ ಅವರ ನೆನಪು ಎಂದಿಗೂ ಮರೆಯಾಗುವಂಥದ್ದಲ್ಲ. ಅವರನ್ನು ಅಭಿಮಾನಿಗಳು ಪ್ರತಿದಿನ ಸ್ಮರಿಸುತ್ತಾರೆ. ಅದಕ್ಕೆ ಈ ರೀತಿಯ ಸಾವಿರಾರು ಕಾರಣಗಳಿವೆ. ಒಟ್ಟಿನಲ್ಲಿ ಅಭಿಮಾನಿಗಳ ಎದೆಯಲ್ಲಿ ಅಪ್ಪು ಎಂದಿಗೂ ಅಮರ.

ಪುನೀತ್​ ರಾಜ್​ಕುಮಾರ್​ ಅವರ ನೆನಪು ಎಂದಿಗೂ ಮರೆಯಾಗುವಂಥದ್ದಲ್ಲ. ಅವರನ್ನು ಅಭಿಮಾನಿಗಳು ಪ್ರತಿದಿನ ಸ್ಮರಿಸುತ್ತಾರೆ. ಅದಕ್ಕೆ ಈ ರೀತಿಯ ಸಾವಿರಾರು ಕಾರಣಗಳಿವೆ. ಒಟ್ಟಿನಲ್ಲಿ ಅಭಿಮಾನಿಗಳ ಎದೆಯಲ್ಲಿ ಅಪ್ಪು ಎಂದಿಗೂ ಅಮರ.

5 / 5

Published On - 11:31 am, Sat, 26 February 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ