AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪು ಭಾವಚಿತ್ರ ಹಿಡಿದು ಶಬರಿಮಲೆ ಯಾತ್ರೆ ಮಾಡಿದ ಅಭಿಮಾನಿಗಳು!

ಪುನೀತ್ ರಾಜ್ಕುಮಾರ್ ಅವರ ಅಭಿಮಾನಿಗಳು ಆ ಮೂಲಕ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಯ್ಯಪ್ಪ ಸ್ವಾಮಿ ಬಳಿ ಬೇಡಿಕೊಳ್ಳುತ್ತಿದ್ದಾರೆ. ಜನರು ತೋರಿಸುವ ಈ ಪರಿ ಅಭಿಮಾನ ಕಂಡಾಗಲೆಲ್ಲ ಪುನೀತ್ ನೆನಪು ಮತ್ತೆ ಮತ್ತೆ ಕಾಡುತ್ತದೆ.

TV9 Web
| Edited By: |

Updated on: Dec 13, 2021 | 9:01 AM

Share
ನಟ ಪುನೀತ್ ರಾಜ್ಕುಮಾರ್ ಅವರನ್ನು ಅಭಿಮಾನಿಗಳು ಇಂದಿಗೂ ಹಲವು ರೀತಿಯಲ್ಲಿ ನೆನಪಿಸಿಕೊಳ್ಳುತ್ತಿದ್ದಾರೆ. ಏಕಾಏಕಿ ಹೃದಯಾಘಾತದಿಂದ ಮೃತಪಟ್ಟ ಅವರನ್ನು ಅಭಿಮಾನಿಗಳು ಮಾತ್ರ ತಮ್ಮಿಂದ ದೂರ ಮಾಡಿಲ್ಲ. ಇದಕ್ಕೆ ಸಾಕ್ಷಿ ಎನ್ನುವ ಹಾಗೆ ಅನೇಕರು ನಟ ಪುನೀತ್ ರಾಜ್ಕುಮಾರ್ ಅವರ ಭಾವ ಚಿತ್ರವನ್ನು ಹಿಡಿದುಕೊಂಡು ಶಬರಿಮಲೆ ಯಾತ್ರೆ ಮಾಡುತ್ತಿದ್ದಾರೆ.

ನಟ ಪುನೀತ್ ರಾಜ್ಕುಮಾರ್ ಅವರನ್ನು ಅಭಿಮಾನಿಗಳು ಇಂದಿಗೂ ಹಲವು ರೀತಿಯಲ್ಲಿ ನೆನಪಿಸಿಕೊಳ್ಳುತ್ತಿದ್ದಾರೆ. ಏಕಾಏಕಿ ಹೃದಯಾಘಾತದಿಂದ ಮೃತಪಟ್ಟ ಅವರನ್ನು ಅಭಿಮಾನಿಗಳು ಮಾತ್ರ ತಮ್ಮಿಂದ ದೂರ ಮಾಡಿಲ್ಲ. ಇದಕ್ಕೆ ಸಾಕ್ಷಿ ಎನ್ನುವ ಹಾಗೆ ಅನೇಕರು ನಟ ಪುನೀತ್ ರಾಜ್ಕುಮಾರ್ ಅವರ ಭಾವ ಚಿತ್ರವನ್ನು ಹಿಡಿದುಕೊಂಡು ಶಬರಿಮಲೆ ಯಾತ್ರೆ ಮಾಡುತ್ತಿದ್ದಾರೆ.

1 / 5
ಪುನೀತ್ ರಾಜ್ಕುಮಾರ್ ಅವರ ಅಭಿಮಾನಿಗಳು ಆ ಮೂಲಕ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಯ್ಯಪ್ಪ ಸ್ವಾಮಿ ಬಳಿ ಬೇಡಿಕೊಳ್ಳುತ್ತಿದ್ದಾರೆ. ಜನರು ತೋರಿಸುವ ಈ ಪರಿ ಅಭಿಮಾನ ಕಂಡಾಗಲೆಲ್ಲ ಪುನೀತ್ ನೆನಪು ಮತ್ತೆ ಮತ್ತೆ ಕಾಡುತ್ತದೆ.

ಪುನೀತ್ ರಾಜ್ಕುಮಾರ್ ಅವರ ಅಭಿಮಾನಿಗಳು ಆ ಮೂಲಕ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಯ್ಯಪ್ಪ ಸ್ವಾಮಿ ಬಳಿ ಬೇಡಿಕೊಳ್ಳುತ್ತಿದ್ದಾರೆ. ಜನರು ತೋರಿಸುವ ಈ ಪರಿ ಅಭಿಮಾನ ಕಂಡಾಗಲೆಲ್ಲ ಪುನೀತ್ ನೆನಪು ಮತ್ತೆ ಮತ್ತೆ ಕಾಡುತ್ತದೆ.

2 / 5
ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಕೃಷ್ಣಪುರ ಗ್ರಾಮದ ಅಯ್ಯಪ್ಪ ಸ್ವಾಮಿ ಭಕ್ತರು ಶಬರಿಮಲೆ ಯಾತ್ರೆಗೆ ತೆರಳಿದ್ದಾರೆ. ಈ ವೇಳೆ ಇರುಮುಡಿಯ ಜತೆ ಪುನೀತ್ ರಾಜ್ಕುಮಾರ್ ಅವರ ಫೋಟೋವನ್ನು ಹಿಡಿದು ಸಾಗಿದ್ದಾರೆ.

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಕೃಷ್ಣಪುರ ಗ್ರಾಮದ ಅಯ್ಯಪ್ಪ ಸ್ವಾಮಿ ಭಕ್ತರು ಶಬರಿಮಲೆ ಯಾತ್ರೆಗೆ ತೆರಳಿದ್ದಾರೆ. ಈ ವೇಳೆ ಇರುಮುಡಿಯ ಜತೆ ಪುನೀತ್ ರಾಜ್ಕುಮಾರ್ ಅವರ ಫೋಟೋವನ್ನು ಹಿಡಿದು ಸಾಗಿದ್ದಾರೆ.

3 / 5
ಒಟ್ಟು 49 ಮಂದಿ ಅಯ್ಯಪ್ಪ ಭಕ್ತರು ಯಾತ್ರೆಗೆ ತೆರಳಿದ್ದು, ತಾವು ಪ್ರಯಾಣಿಸುವ ಮಿನಿ ಬಸ್ಗೂ ಅಪ್ಪು ಭಾವ ಚಿತ್ರ ಕಟ್ಟಿದ್ದಾರೆ.

ಒಟ್ಟು 49 ಮಂದಿ ಅಯ್ಯಪ್ಪ ಭಕ್ತರು ಯಾತ್ರೆಗೆ ತೆರಳಿದ್ದು, ತಾವು ಪ್ರಯಾಣಿಸುವ ಮಿನಿ ಬಸ್ಗೂ ಅಪ್ಪು ಭಾವ ಚಿತ್ರ ಕಟ್ಟಿದ್ದಾರೆ.

4 / 5
ಪುನೀತ್ ರಾಜ್ಕುಮಾರ್ ಅವರ ಫೋಟೋವನ್ನು ತಲೆ ಮೇಲೆ ಭಕ್ತಿಭಾವದಿಂದ ಹೊತ್ತುಕೊಂಡು ಪಂಪಾದಿಂದ ಯಾತ್ರೆ ಮಾಡಿದ್ದಾರೆ. 18 ಮೆಟ್ಟಿಲುಗಳನ್ನು ಹತ್ತುವಾಗಲು ಇರುಮುಡಿ ಜೊತೆ ಅಪ್ಪು ಭಾವಚಿತ್ರವನ್ನು ಹಿಡಿದುಕೊಂಡಿದ್ದಾರೆ.

ಪುನೀತ್ ರಾಜ್ಕುಮಾರ್ ಅವರ ಫೋಟೋವನ್ನು ತಲೆ ಮೇಲೆ ಭಕ್ತಿಭಾವದಿಂದ ಹೊತ್ತುಕೊಂಡು ಪಂಪಾದಿಂದ ಯಾತ್ರೆ ಮಾಡಿದ್ದಾರೆ. 18 ಮೆಟ್ಟಿಲುಗಳನ್ನು ಹತ್ತುವಾಗಲು ಇರುಮುಡಿ ಜೊತೆ ಅಪ್ಪು ಭಾವಚಿತ್ರವನ್ನು ಹಿಡಿದುಕೊಂಡಿದ್ದಾರೆ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ