AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪು ಭಾವಚಿತ್ರ ಹಿಡಿದು ಶಬರಿಮಲೆ ಯಾತ್ರೆ ಮಾಡಿದ ಅಭಿಮಾನಿಗಳು!

ಪುನೀತ್ ರಾಜ್ಕುಮಾರ್ ಅವರ ಅಭಿಮಾನಿಗಳು ಆ ಮೂಲಕ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಯ್ಯಪ್ಪ ಸ್ವಾಮಿ ಬಳಿ ಬೇಡಿಕೊಳ್ಳುತ್ತಿದ್ದಾರೆ. ಜನರು ತೋರಿಸುವ ಈ ಪರಿ ಅಭಿಮಾನ ಕಂಡಾಗಲೆಲ್ಲ ಪುನೀತ್ ನೆನಪು ಮತ್ತೆ ಮತ್ತೆ ಕಾಡುತ್ತದೆ.

TV9 Web
| Updated By: preethi shettigar|

Updated on: Dec 13, 2021 | 9:01 AM

Share
ನಟ ಪುನೀತ್ ರಾಜ್ಕುಮಾರ್ ಅವರನ್ನು ಅಭಿಮಾನಿಗಳು ಇಂದಿಗೂ ಹಲವು ರೀತಿಯಲ್ಲಿ ನೆನಪಿಸಿಕೊಳ್ಳುತ್ತಿದ್ದಾರೆ. ಏಕಾಏಕಿ ಹೃದಯಾಘಾತದಿಂದ ಮೃತಪಟ್ಟ ಅವರನ್ನು ಅಭಿಮಾನಿಗಳು ಮಾತ್ರ ತಮ್ಮಿಂದ ದೂರ ಮಾಡಿಲ್ಲ. ಇದಕ್ಕೆ ಸಾಕ್ಷಿ ಎನ್ನುವ ಹಾಗೆ ಅನೇಕರು ನಟ ಪುನೀತ್ ರಾಜ್ಕುಮಾರ್ ಅವರ ಭಾವ ಚಿತ್ರವನ್ನು ಹಿಡಿದುಕೊಂಡು ಶಬರಿಮಲೆ ಯಾತ್ರೆ ಮಾಡುತ್ತಿದ್ದಾರೆ.

ನಟ ಪುನೀತ್ ರಾಜ್ಕುಮಾರ್ ಅವರನ್ನು ಅಭಿಮಾನಿಗಳು ಇಂದಿಗೂ ಹಲವು ರೀತಿಯಲ್ಲಿ ನೆನಪಿಸಿಕೊಳ್ಳುತ್ತಿದ್ದಾರೆ. ಏಕಾಏಕಿ ಹೃದಯಾಘಾತದಿಂದ ಮೃತಪಟ್ಟ ಅವರನ್ನು ಅಭಿಮಾನಿಗಳು ಮಾತ್ರ ತಮ್ಮಿಂದ ದೂರ ಮಾಡಿಲ್ಲ. ಇದಕ್ಕೆ ಸಾಕ್ಷಿ ಎನ್ನುವ ಹಾಗೆ ಅನೇಕರು ನಟ ಪುನೀತ್ ರಾಜ್ಕುಮಾರ್ ಅವರ ಭಾವ ಚಿತ್ರವನ್ನು ಹಿಡಿದುಕೊಂಡು ಶಬರಿಮಲೆ ಯಾತ್ರೆ ಮಾಡುತ್ತಿದ್ದಾರೆ.

1 / 5
ಪುನೀತ್ ರಾಜ್ಕುಮಾರ್ ಅವರ ಅಭಿಮಾನಿಗಳು ಆ ಮೂಲಕ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಯ್ಯಪ್ಪ ಸ್ವಾಮಿ ಬಳಿ ಬೇಡಿಕೊಳ್ಳುತ್ತಿದ್ದಾರೆ. ಜನರು ತೋರಿಸುವ ಈ ಪರಿ ಅಭಿಮಾನ ಕಂಡಾಗಲೆಲ್ಲ ಪುನೀತ್ ನೆನಪು ಮತ್ತೆ ಮತ್ತೆ ಕಾಡುತ್ತದೆ.

ಪುನೀತ್ ರಾಜ್ಕುಮಾರ್ ಅವರ ಅಭಿಮಾನಿಗಳು ಆ ಮೂಲಕ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಯ್ಯಪ್ಪ ಸ್ವಾಮಿ ಬಳಿ ಬೇಡಿಕೊಳ್ಳುತ್ತಿದ್ದಾರೆ. ಜನರು ತೋರಿಸುವ ಈ ಪರಿ ಅಭಿಮಾನ ಕಂಡಾಗಲೆಲ್ಲ ಪುನೀತ್ ನೆನಪು ಮತ್ತೆ ಮತ್ತೆ ಕಾಡುತ್ತದೆ.

2 / 5
ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಕೃಷ್ಣಪುರ ಗ್ರಾಮದ ಅಯ್ಯಪ್ಪ ಸ್ವಾಮಿ ಭಕ್ತರು ಶಬರಿಮಲೆ ಯಾತ್ರೆಗೆ ತೆರಳಿದ್ದಾರೆ. ಈ ವೇಳೆ ಇರುಮುಡಿಯ ಜತೆ ಪುನೀತ್ ರಾಜ್ಕುಮಾರ್ ಅವರ ಫೋಟೋವನ್ನು ಹಿಡಿದು ಸಾಗಿದ್ದಾರೆ.

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಕೃಷ್ಣಪುರ ಗ್ರಾಮದ ಅಯ್ಯಪ್ಪ ಸ್ವಾಮಿ ಭಕ್ತರು ಶಬರಿಮಲೆ ಯಾತ್ರೆಗೆ ತೆರಳಿದ್ದಾರೆ. ಈ ವೇಳೆ ಇರುಮುಡಿಯ ಜತೆ ಪುನೀತ್ ರಾಜ್ಕುಮಾರ್ ಅವರ ಫೋಟೋವನ್ನು ಹಿಡಿದು ಸಾಗಿದ್ದಾರೆ.

3 / 5
ಒಟ್ಟು 49 ಮಂದಿ ಅಯ್ಯಪ್ಪ ಭಕ್ತರು ಯಾತ್ರೆಗೆ ತೆರಳಿದ್ದು, ತಾವು ಪ್ರಯಾಣಿಸುವ ಮಿನಿ ಬಸ್ಗೂ ಅಪ್ಪು ಭಾವ ಚಿತ್ರ ಕಟ್ಟಿದ್ದಾರೆ.

ಒಟ್ಟು 49 ಮಂದಿ ಅಯ್ಯಪ್ಪ ಭಕ್ತರು ಯಾತ್ರೆಗೆ ತೆರಳಿದ್ದು, ತಾವು ಪ್ರಯಾಣಿಸುವ ಮಿನಿ ಬಸ್ಗೂ ಅಪ್ಪು ಭಾವ ಚಿತ್ರ ಕಟ್ಟಿದ್ದಾರೆ.

4 / 5
ಪುನೀತ್ ರಾಜ್ಕುಮಾರ್ ಅವರ ಫೋಟೋವನ್ನು ತಲೆ ಮೇಲೆ ಭಕ್ತಿಭಾವದಿಂದ ಹೊತ್ತುಕೊಂಡು ಪಂಪಾದಿಂದ ಯಾತ್ರೆ ಮಾಡಿದ್ದಾರೆ. 18 ಮೆಟ್ಟಿಲುಗಳನ್ನು ಹತ್ತುವಾಗಲು ಇರುಮುಡಿ ಜೊತೆ ಅಪ್ಪು ಭಾವಚಿತ್ರವನ್ನು ಹಿಡಿದುಕೊಂಡಿದ್ದಾರೆ.

ಪುನೀತ್ ರಾಜ್ಕುಮಾರ್ ಅವರ ಫೋಟೋವನ್ನು ತಲೆ ಮೇಲೆ ಭಕ್ತಿಭಾವದಿಂದ ಹೊತ್ತುಕೊಂಡು ಪಂಪಾದಿಂದ ಯಾತ್ರೆ ಮಾಡಿದ್ದಾರೆ. 18 ಮೆಟ್ಟಿಲುಗಳನ್ನು ಹತ್ತುವಾಗಲು ಇರುಮುಡಿ ಜೊತೆ ಅಪ್ಪು ಭಾವಚಿತ್ರವನ್ನು ಹಿಡಿದುಕೊಂಡಿದ್ದಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ