ಅಪ್ಪು ಭಾವಚಿತ್ರ ಹಿಡಿದು ಶಬರಿಮಲೆ ಯಾತ್ರೆ ಮಾಡಿದ ಅಭಿಮಾನಿಗಳು!
ಪುನೀತ್ ರಾಜ್ಕುಮಾರ್ ಅವರ ಅಭಿಮಾನಿಗಳು ಆ ಮೂಲಕ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಯ್ಯಪ್ಪ ಸ್ವಾಮಿ ಬಳಿ ಬೇಡಿಕೊಳ್ಳುತ್ತಿದ್ದಾರೆ. ಜನರು ತೋರಿಸುವ ಈ ಪರಿ ಅಭಿಮಾನ ಕಂಡಾಗಲೆಲ್ಲ ಪುನೀತ್ ನೆನಪು ಮತ್ತೆ ಮತ್ತೆ ಕಾಡುತ್ತದೆ.

1 / 5

2 / 5

3 / 5

4 / 5

5 / 5
Follow Us




