AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪು ಖುಷಿಯಿಂದ ಓಡಾಡಿಕೊಂಡಿದ್ದ ಮನೆಯಲ್ಲಿ ಪುನೀತ್ ಭಾವಚಿತ್ರ; ದುಃಖ ತರಿಸುತ್ತಿದೆ ಈ ಫೋಟೋ

ಪುನೀತ್ ರಾಜ್​ಕುಮಾರ್ ಅವರು ನಿಧನ ಹೊಂದಿ ಇಂದಿಗೆ (ಅಕ್ಟೋಬರ್ 29) ಒಂದು ವರ್ಷ ಕಳೆದಿದೆ. ಇಂದು ಅವರ ಪುಣ್ಯತಿಥಿ ನೆರವೇರಿದೆ.

TV9 Web
| Edited By: |

Updated on: Oct 29, 2022 | 5:08 PM

Share
 ಪುನೀತ್ ರಾಜ್​ಕುಮಾರ್ ಅವರ ಬೆಂಗಳೂರಿನ ಸದಾಶಿವನಗರದ ಮನೆ ಖಾಲಿ ಖಾಲಿ ಎನಿಸುತ್ತಿದೆ. ಪುನೀತ್ ಖುಷಿಯಿಂದ ಓಡಾಡಿಕೊಂಡಿದ್ದ ಮನೆಯಲ್ಲಿ ಪುನೀತ್ ಭಾವಚಿತ್ರವಿದೆ. ಈ ಫೋಟೋ ದುಃಖ ತರಿಸುತ್ತಿದೆ.

ಪುನೀತ್ ರಾಜ್​ಕುಮಾರ್ ಅವರ ಬೆಂಗಳೂರಿನ ಸದಾಶಿವನಗರದ ಮನೆ ಖಾಲಿ ಖಾಲಿ ಎನಿಸುತ್ತಿದೆ. ಪುನೀತ್ ಖುಷಿಯಿಂದ ಓಡಾಡಿಕೊಂಡಿದ್ದ ಮನೆಯಲ್ಲಿ ಪುನೀತ್ ಭಾವಚಿತ್ರವಿದೆ. ಈ ಫೋಟೋ ದುಃಖ ತರಿಸುತ್ತಿದೆ.

1 / 5
ಪುನೀತ್ ರಾಜ್​ಕುಮಾರ್ ಅವರು ನಿಧನ ಹೊಂದಿ ಇಂದಿಗೆ (ಅಕ್ಟೋಬರ್ 29) ಒಂದು ವರ್ಷ ಕಳೆದಿದೆ. ಇಂದು ಅವರ ಪುಣ್ಯತಿಥಿ ನೆರವೇರಿದೆ.

ಪುನೀತ್ ರಾಜ್​ಕುಮಾರ್ ಅವರು ನಿಧನ ಹೊಂದಿ ಇಂದಿಗೆ (ಅಕ್ಟೋಬರ್ 29) ಒಂದು ವರ್ಷ ಕಳೆದಿದೆ. ಇಂದು ಅವರ ಪುಣ್ಯತಿಥಿ ನೆರವೇರಿದೆ.

2 / 5
ಪುನೀತ್ ರಾಜ್​ಕುಮಾರ್ ಅವರ ಫೋಟೋವನ್ನು ಇಟ್ಟು ಹೂವಿನಿಂದ ಅಲಂಕಾರ ಮಾಡಲಾಗಿದೆ. ಅವರಿಷ್ಟದ ತಿಂಡಿಗಳನ್ನು ಇರಿಸಲಾಗಿದೆ.

ಪುನೀತ್ ರಾಜ್​ಕುಮಾರ್ ಅವರ ಫೋಟೋವನ್ನು ಇಟ್ಟು ಹೂವಿನಿಂದ ಅಲಂಕಾರ ಮಾಡಲಾಗಿದೆ. ಅವರಿಷ್ಟದ ತಿಂಡಿಗಳನ್ನು ಇರಿಸಲಾಗಿದೆ.

3 / 5
   ಈ ಫೋಟೋ ನೋಡಿದ ಅಭಿಮಾನಿಗಳು ಬೇಸರ ಹೊರಹಾಕಿದ್ದಾರೆ. ಈ ಭಾವಚಿತ್ರ ಅಭಿಮಾನಿಗಳ ಕಣ್ಣಲ್ಲಿ ನೀರು ತರಿಸುತ್ತಿದೆ.

ಈ ಫೋಟೋ ನೋಡಿದ ಅಭಿಮಾನಿಗಳು ಬೇಸರ ಹೊರಹಾಕಿದ್ದಾರೆ. ಈ ಭಾವಚಿತ್ರ ಅಭಿಮಾನಿಗಳ ಕಣ್ಣಲ್ಲಿ ನೀರು ತರಿಸುತ್ತಿದೆ.

4 / 5
ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ರಾಜ್​ಕುಮಾರ್ ಅವರ ಸಮಾಧಿ ಇದೆ. ಈ ಸಮಾಧಿ ಬಳಿ ಸಾವಿರಾರು ಅಭಿಮಾನಿಗಳು ನೆರೆದಿದ್ದಾರೆ.

ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ರಾಜ್​ಕುಮಾರ್ ಅವರ ಸಮಾಧಿ ಇದೆ. ಈ ಸಮಾಧಿ ಬಳಿ ಸಾವಿರಾರು ಅಭಿಮಾನಿಗಳು ನೆರೆದಿದ್ದಾರೆ.

5 / 5
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ