AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪು ಖುಷಿಯಿಂದ ಓಡಾಡಿಕೊಂಡಿದ್ದ ಮನೆಯಲ್ಲಿ ಪುನೀತ್ ಭಾವಚಿತ್ರ; ದುಃಖ ತರಿಸುತ್ತಿದೆ ಈ ಫೋಟೋ

ಪುನೀತ್ ರಾಜ್​ಕುಮಾರ್ ಅವರು ನಿಧನ ಹೊಂದಿ ಇಂದಿಗೆ (ಅಕ್ಟೋಬರ್ 29) ಒಂದು ವರ್ಷ ಕಳೆದಿದೆ. ಇಂದು ಅವರ ಪುಣ್ಯತಿಥಿ ನೆರವೇರಿದೆ.

TV9 Web
| Edited By: |

Updated on: Oct 29, 2022 | 5:08 PM

Share
 ಪುನೀತ್ ರಾಜ್​ಕುಮಾರ್ ಅವರ ಬೆಂಗಳೂರಿನ ಸದಾಶಿವನಗರದ ಮನೆ ಖಾಲಿ ಖಾಲಿ ಎನಿಸುತ್ತಿದೆ. ಪುನೀತ್ ಖುಷಿಯಿಂದ ಓಡಾಡಿಕೊಂಡಿದ್ದ ಮನೆಯಲ್ಲಿ ಪುನೀತ್ ಭಾವಚಿತ್ರವಿದೆ. ಈ ಫೋಟೋ ದುಃಖ ತರಿಸುತ್ತಿದೆ.

ಪುನೀತ್ ರಾಜ್​ಕುಮಾರ್ ಅವರ ಬೆಂಗಳೂರಿನ ಸದಾಶಿವನಗರದ ಮನೆ ಖಾಲಿ ಖಾಲಿ ಎನಿಸುತ್ತಿದೆ. ಪುನೀತ್ ಖುಷಿಯಿಂದ ಓಡಾಡಿಕೊಂಡಿದ್ದ ಮನೆಯಲ್ಲಿ ಪುನೀತ್ ಭಾವಚಿತ್ರವಿದೆ. ಈ ಫೋಟೋ ದುಃಖ ತರಿಸುತ್ತಿದೆ.

1 / 5
ಪುನೀತ್ ರಾಜ್​ಕುಮಾರ್ ಅವರು ನಿಧನ ಹೊಂದಿ ಇಂದಿಗೆ (ಅಕ್ಟೋಬರ್ 29) ಒಂದು ವರ್ಷ ಕಳೆದಿದೆ. ಇಂದು ಅವರ ಪುಣ್ಯತಿಥಿ ನೆರವೇರಿದೆ.

ಪುನೀತ್ ರಾಜ್​ಕುಮಾರ್ ಅವರು ನಿಧನ ಹೊಂದಿ ಇಂದಿಗೆ (ಅಕ್ಟೋಬರ್ 29) ಒಂದು ವರ್ಷ ಕಳೆದಿದೆ. ಇಂದು ಅವರ ಪುಣ್ಯತಿಥಿ ನೆರವೇರಿದೆ.

2 / 5
ಪುನೀತ್ ರಾಜ್​ಕುಮಾರ್ ಅವರ ಫೋಟೋವನ್ನು ಇಟ್ಟು ಹೂವಿನಿಂದ ಅಲಂಕಾರ ಮಾಡಲಾಗಿದೆ. ಅವರಿಷ್ಟದ ತಿಂಡಿಗಳನ್ನು ಇರಿಸಲಾಗಿದೆ.

ಪುನೀತ್ ರಾಜ್​ಕುಮಾರ್ ಅವರ ಫೋಟೋವನ್ನು ಇಟ್ಟು ಹೂವಿನಿಂದ ಅಲಂಕಾರ ಮಾಡಲಾಗಿದೆ. ಅವರಿಷ್ಟದ ತಿಂಡಿಗಳನ್ನು ಇರಿಸಲಾಗಿದೆ.

3 / 5
   ಈ ಫೋಟೋ ನೋಡಿದ ಅಭಿಮಾನಿಗಳು ಬೇಸರ ಹೊರಹಾಕಿದ್ದಾರೆ. ಈ ಭಾವಚಿತ್ರ ಅಭಿಮಾನಿಗಳ ಕಣ್ಣಲ್ಲಿ ನೀರು ತರಿಸುತ್ತಿದೆ.

ಈ ಫೋಟೋ ನೋಡಿದ ಅಭಿಮಾನಿಗಳು ಬೇಸರ ಹೊರಹಾಕಿದ್ದಾರೆ. ಈ ಭಾವಚಿತ್ರ ಅಭಿಮಾನಿಗಳ ಕಣ್ಣಲ್ಲಿ ನೀರು ತರಿಸುತ್ತಿದೆ.

4 / 5
ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ರಾಜ್​ಕುಮಾರ್ ಅವರ ಸಮಾಧಿ ಇದೆ. ಈ ಸಮಾಧಿ ಬಳಿ ಸಾವಿರಾರು ಅಭಿಮಾನಿಗಳು ನೆರೆದಿದ್ದಾರೆ.

ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ರಾಜ್​ಕುಮಾರ್ ಅವರ ಸಮಾಧಿ ಇದೆ. ಈ ಸಮಾಧಿ ಬಳಿ ಸಾವಿರಾರು ಅಭಿಮಾನಿಗಳು ನೆರೆದಿದ್ದಾರೆ.

5 / 5
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು