AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂದಿಗೂ ಮುಗಿಯದ ಪುನೀತ್​ ರಾಜ್​ಕುಮಾರ್​ ನೆನಪು; ಇಲ್ಲಿವೆ ಅತಿ ಅಪರೂಪದ ಫೋಟೋಗಳು

Puneeth Rajkumar Photos: ಪುನೀತ್​ ರಾಜ್​ಕುಮಾರ್​ ಅವರನ್ನು ಅಭಿಮಾನಿಗಳು ಸಖತ್​ ಮಿಸ್​ ಮಾಡಿಕೊಳ್ಳುತ್ತಿದ್ದಾರೆ. ಎಂದಿಗೂ ಮುಗಿಯಲಾರದಷ್ಟು ನೆನಪುಗಳನ್ನು ನಮ್ಮೊಂದಿಗೆ ಬಿಟ್ಟು ಹೋಗಿದ್ದಾರೆ ಅಪ್ಪು. ಕೆಲವು ಅಪರೂಪದ ಫೋಟೋಗಳನ್ನು ರಾಘವೇಂದ್ರ ರಾಜ್​ಕುಮಾರ್​ ಅವರು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Nov 07, 2021 | 11:01 AM

Share
ಡಾ. ರಾಜ್​ಕುಮಾರ್ ಮತ್ತು ಪಾರ್ವತಮ್ಮ ದಂಪತಿಯ​ ಕಿರಿಯ ಪುತ್ರ ಪುನೀತ್​ ರಾಜ್​ಕುಮಾರ್​. ಹಾಗಾಗಿ ಅಪ್ಪು ಎಂದರೆ ಅವರ ಇಡೀ ಕುಟುಂಬದಲ್ಲಿ ಎಲ್ಲರಿಗೂ ಅಚ್ಚುಮೆಚ್ಚು.

Puneeth Rajkumar Photos: Raghavendra Rajkumar shares rare pics of his brother Appu

1 / 7
ಪುನೀತ್​ ರಾಜ್​ಕುಮಾರ್​ ಅವರನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಬಡವಾಗಿದೆ. ನೆಚ್ಚಿನ ನಟನನ್ನು ಕಳೆದುಕೊಂಡಿರುವ ಅವರ ಅಪಾರ ಅಭಿಮಾನಿ ಬಳಗ ತೀವ್ರ ನೋವಿನಲ್ಲಿದೆ.

Puneeth Rajkumar Photos: Raghavendra Rajkumar shares rare pics of his brother Appu

2 / 7
ಗಾಜನೂರಿನಲ್ಲಿ ಡಾ. ರಾಜ್​ಕುಮಾರ್​ ಅವರು ಹುಟ್ಟಿ ಬೆಳೆದ ಮನೆ ಇದೆ. ಅದು ಅಣ್ಣಾವ್ರ ಮಕ್ಕಳ ಫೇವರಿಟ್​ ಸ್ಥಳ. ಪುನೀತ್​ ಕೂಡ ಅಲ್ಲಿಗೆ ಆಗಾಗ ಭೇಟಿ ನೀಡುತ್ತಿದ್ದರು.

ಗಾಜನೂರಿನಲ್ಲಿ ಡಾ. ರಾಜ್​ಕುಮಾರ್​ ಅವರು ಹುಟ್ಟಿ ಬೆಳೆದ ಮನೆ ಇದೆ. ಅದು ಅಣ್ಣಾವ್ರ ಮಕ್ಕಳ ಫೇವರಿಟ್​ ಸ್ಥಳ. ಪುನೀತ್​ ಕೂಡ ಅಲ್ಲಿಗೆ ಆಗಾಗ ಭೇಟಿ ನೀಡುತ್ತಿದ್ದರು.

3 / 7
ಅಣ್ಣಾವ್ರದ್ದು ಕಲಾವಿದರ ಕುಟುಂಬ. ಡಾ. ರಾಜ್​ಕುಮಾರ್​ ರೀತಿಯೇ ಅವರ ಪುತ್ರರು ಕೂಡ ಚಿತ್ರರಂಗದಲ್ಲಿ ಸಾಧನೆ ಮಾಡಿದ್ದಾರೆ. ಇನ್ನೂ ಸಾಧಿಸಬೇಕಾದ್ದು ಬಹಳ ಇರುವಾಗಲೇ ಅಪ್ಪು ಇಹಲೋಕ ತ್ಯಜಿಸಿದ್ದು ನೋವಿನ ಸಂಗತಿ.

ಅಣ್ಣಾವ್ರದ್ದು ಕಲಾವಿದರ ಕುಟುಂಬ. ಡಾ. ರಾಜ್​ಕುಮಾರ್​ ರೀತಿಯೇ ಅವರ ಪುತ್ರರು ಕೂಡ ಚಿತ್ರರಂಗದಲ್ಲಿ ಸಾಧನೆ ಮಾಡಿದ್ದಾರೆ. ಇನ್ನೂ ಸಾಧಿಸಬೇಕಾದ್ದು ಬಹಳ ಇರುವಾಗಲೇ ಅಪ್ಪು ಇಹಲೋಕ ತ್ಯಜಿಸಿದ್ದು ನೋವಿನ ಸಂಗತಿ.

4 / 7
ಅಮ್ಮನ ಪ್ರೀತಿಯ ಮಗನಾಗಿದ್ದರು ಅಪ್ಪು. ಚಿಕ್ಕ ವಯಸ್ಸಿನಿಂದಲೂ ಪುನೀತ್​ ರಾಜ್​ಕುಮಾರ್​ ಅವರ ನಟನೆಗೆ ಪಾರ್ವತಮ್ಮ ರಾಜ್​ಕುಮಾರ್​ ಅವರು ಸಖತ್​ ಪ್ರೋತ್ಸಾಹ ನೀಡುತ್ತಿದ್ದರು.

ಅಮ್ಮನ ಪ್ರೀತಿಯ ಮಗನಾಗಿದ್ದರು ಅಪ್ಪು. ಚಿಕ್ಕ ವಯಸ್ಸಿನಿಂದಲೂ ಪುನೀತ್​ ರಾಜ್​ಕುಮಾರ್​ ಅವರ ನಟನೆಗೆ ಪಾರ್ವತಮ್ಮ ರಾಜ್​ಕುಮಾರ್​ ಅವರು ಸಖತ್​ ಪ್ರೋತ್ಸಾಹ ನೀಡುತ್ತಿದ್ದರು.

5 / 7
ರಾಘವೇಂದ್ರ ರಾಜ್​ಕುಮಾರ್​ ಅವರು ಅನಾರೋಗ್ಯದ ಬಳಿಕ ಚೇತರಿಸಿಕೊಂಡು ಚಿತ್ರರಂಗಕ್ಕೆ ಕಮ್​ಬ್ಯಾಕ್​ ಮಾಡಿದ್ದಾಗ ಪುನೀತ್ ರಾಜ್​ಕುಮಾರ್​ ತುಂಬ ಖುಷಿಪಟ್ಟಿದ್ದರು. ಸಹೋದರನ ಬೆನ್ನುತಟ್ಟಿ ಪ್ರೋತ್ಸಾಹಿಸಿದ್ದರು. ಆದರೆ ಇಂದು ಅಪ್ಪು ನಮ್ಮೊಂದಿಗಿಲ್ಲ.

ರಾಘವೇಂದ್ರ ರಾಜ್​ಕುಮಾರ್​ ಅವರು ಅನಾರೋಗ್ಯದ ಬಳಿಕ ಚೇತರಿಸಿಕೊಂಡು ಚಿತ್ರರಂಗಕ್ಕೆ ಕಮ್​ಬ್ಯಾಕ್​ ಮಾಡಿದ್ದಾಗ ಪುನೀತ್ ರಾಜ್​ಕುಮಾರ್​ ತುಂಬ ಖುಷಿಪಟ್ಟಿದ್ದರು. ಸಹೋದರನ ಬೆನ್ನುತಟ್ಟಿ ಪ್ರೋತ್ಸಾಹಿಸಿದ್ದರು. ಆದರೆ ಇಂದು ಅಪ್ಪು ನಮ್ಮೊಂದಿಗಿಲ್ಲ.

6 / 7
ಪಾರ್ವತಮ್ಮ ರಾಜ್​ಕುಮಾರ್​ ಅವರ ಕುರಿತು ಪುಸ್ತಕ ಬರೆಯಬೇಕು ಎಂದು ಪುನೀತ್​ ಆಸೆ ಇಟ್ಟುಕೊಂಡಿದ್ದರು. ಚಿತ್ರರಂಗದಲ್ಲಿ ತಮ್ಮ ತಾಯಿ ಮಾಡಿದ ಸಾಧನೆಗಳನ್ನು ಆ ಪುಸ್ತಕದಲ್ಲಿ ವಿವರಿಸುವುದು ಅವರ ಉದ್ದೇಶವಾಗಿತ್ತು. ಆ ಕೆಲಸವನ್ನೆಲ್ಲ ಬಿಟ್ಟು ಅಪ್ಪು ಬಾರದ ಊರಿಗೆ ಹೋಗಿದ್ದಾರೆ.

ಪಾರ್ವತಮ್ಮ ರಾಜ್​ಕುಮಾರ್​ ಅವರ ಕುರಿತು ಪುಸ್ತಕ ಬರೆಯಬೇಕು ಎಂದು ಪುನೀತ್​ ಆಸೆ ಇಟ್ಟುಕೊಂಡಿದ್ದರು. ಚಿತ್ರರಂಗದಲ್ಲಿ ತಮ್ಮ ತಾಯಿ ಮಾಡಿದ ಸಾಧನೆಗಳನ್ನು ಆ ಪುಸ್ತಕದಲ್ಲಿ ವಿವರಿಸುವುದು ಅವರ ಉದ್ದೇಶವಾಗಿತ್ತು. ಆ ಕೆಲಸವನ್ನೆಲ್ಲ ಬಿಟ್ಟು ಅಪ್ಪು ಬಾರದ ಊರಿಗೆ ಹೋಗಿದ್ದಾರೆ.

7 / 7
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ