AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂದಿಗೂ ಮುಗಿಯದ ಪುನೀತ್​ ರಾಜ್​ಕುಮಾರ್​ ನೆನಪು; ಇಲ್ಲಿವೆ ಅತಿ ಅಪರೂಪದ ಫೋಟೋಗಳು

Puneeth Rajkumar Photos: ಪುನೀತ್​ ರಾಜ್​ಕುಮಾರ್​ ಅವರನ್ನು ಅಭಿಮಾನಿಗಳು ಸಖತ್​ ಮಿಸ್​ ಮಾಡಿಕೊಳ್ಳುತ್ತಿದ್ದಾರೆ. ಎಂದಿಗೂ ಮುಗಿಯಲಾರದಷ್ಟು ನೆನಪುಗಳನ್ನು ನಮ್ಮೊಂದಿಗೆ ಬಿಟ್ಟು ಹೋಗಿದ್ದಾರೆ ಅಪ್ಪು. ಕೆಲವು ಅಪರೂಪದ ಫೋಟೋಗಳನ್ನು ರಾಘವೇಂದ್ರ ರಾಜ್​ಕುಮಾರ್​ ಅವರು ಹಂಚಿಕೊಂಡಿದ್ದಾರೆ.

TV9 Web
| Updated By: ಮದನ್​ ಕುಮಾರ್​|

Updated on: Nov 07, 2021 | 11:01 AM

Share
ಡಾ. ರಾಜ್​ಕುಮಾರ್ ಮತ್ತು ಪಾರ್ವತಮ್ಮ ದಂಪತಿಯ​ ಕಿರಿಯ ಪುತ್ರ ಪುನೀತ್​ ರಾಜ್​ಕುಮಾರ್​. ಹಾಗಾಗಿ ಅಪ್ಪು ಎಂದರೆ ಅವರ ಇಡೀ ಕುಟುಂಬದಲ್ಲಿ ಎಲ್ಲರಿಗೂ ಅಚ್ಚುಮೆಚ್ಚು.

Puneeth Rajkumar Photos: Raghavendra Rajkumar shares rare pics of his brother Appu

1 / 7
ಪುನೀತ್​ ರಾಜ್​ಕುಮಾರ್​ ಅವರನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಬಡವಾಗಿದೆ. ನೆಚ್ಚಿನ ನಟನನ್ನು ಕಳೆದುಕೊಂಡಿರುವ ಅವರ ಅಪಾರ ಅಭಿಮಾನಿ ಬಳಗ ತೀವ್ರ ನೋವಿನಲ್ಲಿದೆ.

Puneeth Rajkumar Photos: Raghavendra Rajkumar shares rare pics of his brother Appu

2 / 7
ಗಾಜನೂರಿನಲ್ಲಿ ಡಾ. ರಾಜ್​ಕುಮಾರ್​ ಅವರು ಹುಟ್ಟಿ ಬೆಳೆದ ಮನೆ ಇದೆ. ಅದು ಅಣ್ಣಾವ್ರ ಮಕ್ಕಳ ಫೇವರಿಟ್​ ಸ್ಥಳ. ಪುನೀತ್​ ಕೂಡ ಅಲ್ಲಿಗೆ ಆಗಾಗ ಭೇಟಿ ನೀಡುತ್ತಿದ್ದರು.

ಗಾಜನೂರಿನಲ್ಲಿ ಡಾ. ರಾಜ್​ಕುಮಾರ್​ ಅವರು ಹುಟ್ಟಿ ಬೆಳೆದ ಮನೆ ಇದೆ. ಅದು ಅಣ್ಣಾವ್ರ ಮಕ್ಕಳ ಫೇವರಿಟ್​ ಸ್ಥಳ. ಪುನೀತ್​ ಕೂಡ ಅಲ್ಲಿಗೆ ಆಗಾಗ ಭೇಟಿ ನೀಡುತ್ತಿದ್ದರು.

3 / 7
ಅಣ್ಣಾವ್ರದ್ದು ಕಲಾವಿದರ ಕುಟುಂಬ. ಡಾ. ರಾಜ್​ಕುಮಾರ್​ ರೀತಿಯೇ ಅವರ ಪುತ್ರರು ಕೂಡ ಚಿತ್ರರಂಗದಲ್ಲಿ ಸಾಧನೆ ಮಾಡಿದ್ದಾರೆ. ಇನ್ನೂ ಸಾಧಿಸಬೇಕಾದ್ದು ಬಹಳ ಇರುವಾಗಲೇ ಅಪ್ಪು ಇಹಲೋಕ ತ್ಯಜಿಸಿದ್ದು ನೋವಿನ ಸಂಗತಿ.

ಅಣ್ಣಾವ್ರದ್ದು ಕಲಾವಿದರ ಕುಟುಂಬ. ಡಾ. ರಾಜ್​ಕುಮಾರ್​ ರೀತಿಯೇ ಅವರ ಪುತ್ರರು ಕೂಡ ಚಿತ್ರರಂಗದಲ್ಲಿ ಸಾಧನೆ ಮಾಡಿದ್ದಾರೆ. ಇನ್ನೂ ಸಾಧಿಸಬೇಕಾದ್ದು ಬಹಳ ಇರುವಾಗಲೇ ಅಪ್ಪು ಇಹಲೋಕ ತ್ಯಜಿಸಿದ್ದು ನೋವಿನ ಸಂಗತಿ.

4 / 7
ಅಮ್ಮನ ಪ್ರೀತಿಯ ಮಗನಾಗಿದ್ದರು ಅಪ್ಪು. ಚಿಕ್ಕ ವಯಸ್ಸಿನಿಂದಲೂ ಪುನೀತ್​ ರಾಜ್​ಕುಮಾರ್​ ಅವರ ನಟನೆಗೆ ಪಾರ್ವತಮ್ಮ ರಾಜ್​ಕುಮಾರ್​ ಅವರು ಸಖತ್​ ಪ್ರೋತ್ಸಾಹ ನೀಡುತ್ತಿದ್ದರು.

ಅಮ್ಮನ ಪ್ರೀತಿಯ ಮಗನಾಗಿದ್ದರು ಅಪ್ಪು. ಚಿಕ್ಕ ವಯಸ್ಸಿನಿಂದಲೂ ಪುನೀತ್​ ರಾಜ್​ಕುಮಾರ್​ ಅವರ ನಟನೆಗೆ ಪಾರ್ವತಮ್ಮ ರಾಜ್​ಕುಮಾರ್​ ಅವರು ಸಖತ್​ ಪ್ರೋತ್ಸಾಹ ನೀಡುತ್ತಿದ್ದರು.

5 / 7
ರಾಘವೇಂದ್ರ ರಾಜ್​ಕುಮಾರ್​ ಅವರು ಅನಾರೋಗ್ಯದ ಬಳಿಕ ಚೇತರಿಸಿಕೊಂಡು ಚಿತ್ರರಂಗಕ್ಕೆ ಕಮ್​ಬ್ಯಾಕ್​ ಮಾಡಿದ್ದಾಗ ಪುನೀತ್ ರಾಜ್​ಕುಮಾರ್​ ತುಂಬ ಖುಷಿಪಟ್ಟಿದ್ದರು. ಸಹೋದರನ ಬೆನ್ನುತಟ್ಟಿ ಪ್ರೋತ್ಸಾಹಿಸಿದ್ದರು. ಆದರೆ ಇಂದು ಅಪ್ಪು ನಮ್ಮೊಂದಿಗಿಲ್ಲ.

ರಾಘವೇಂದ್ರ ರಾಜ್​ಕುಮಾರ್​ ಅವರು ಅನಾರೋಗ್ಯದ ಬಳಿಕ ಚೇತರಿಸಿಕೊಂಡು ಚಿತ್ರರಂಗಕ್ಕೆ ಕಮ್​ಬ್ಯಾಕ್​ ಮಾಡಿದ್ದಾಗ ಪುನೀತ್ ರಾಜ್​ಕುಮಾರ್​ ತುಂಬ ಖುಷಿಪಟ್ಟಿದ್ದರು. ಸಹೋದರನ ಬೆನ್ನುತಟ್ಟಿ ಪ್ರೋತ್ಸಾಹಿಸಿದ್ದರು. ಆದರೆ ಇಂದು ಅಪ್ಪು ನಮ್ಮೊಂದಿಗಿಲ್ಲ.

6 / 7
ಪಾರ್ವತಮ್ಮ ರಾಜ್​ಕುಮಾರ್​ ಅವರ ಕುರಿತು ಪುಸ್ತಕ ಬರೆಯಬೇಕು ಎಂದು ಪುನೀತ್​ ಆಸೆ ಇಟ್ಟುಕೊಂಡಿದ್ದರು. ಚಿತ್ರರಂಗದಲ್ಲಿ ತಮ್ಮ ತಾಯಿ ಮಾಡಿದ ಸಾಧನೆಗಳನ್ನು ಆ ಪುಸ್ತಕದಲ್ಲಿ ವಿವರಿಸುವುದು ಅವರ ಉದ್ದೇಶವಾಗಿತ್ತು. ಆ ಕೆಲಸವನ್ನೆಲ್ಲ ಬಿಟ್ಟು ಅಪ್ಪು ಬಾರದ ಊರಿಗೆ ಹೋಗಿದ್ದಾರೆ.

ಪಾರ್ವತಮ್ಮ ರಾಜ್​ಕುಮಾರ್​ ಅವರ ಕುರಿತು ಪುಸ್ತಕ ಬರೆಯಬೇಕು ಎಂದು ಪುನೀತ್​ ಆಸೆ ಇಟ್ಟುಕೊಂಡಿದ್ದರು. ಚಿತ್ರರಂಗದಲ್ಲಿ ತಮ್ಮ ತಾಯಿ ಮಾಡಿದ ಸಾಧನೆಗಳನ್ನು ಆ ಪುಸ್ತಕದಲ್ಲಿ ವಿವರಿಸುವುದು ಅವರ ಉದ್ದೇಶವಾಗಿತ್ತು. ಆ ಕೆಲಸವನ್ನೆಲ್ಲ ಬಿಟ್ಟು ಅಪ್ಪು ಬಾರದ ಊರಿಗೆ ಹೋಗಿದ್ದಾರೆ.

7 / 7
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!