AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ‘ಲಕ್ಕಿ ಮ್ಯಾನ್​’ ಚಿತ್ರದಲ್ಲಿನ ಪುನೀತ್​ ಪೋಟೋಗಳು; ‘ನಮ್ಮ ಬಾಸ್​ ಸೂಪರ್​’ ಎಂದ ಫ್ಯಾನ್ಸ್​

Puneeth Rajkumar Lucky Man: ಪುನೀತ್​ ರಾಜ್​ಕುಮಾರ್​ ಅವರು ಭೌತಿಕವಾಗಿ ನಮ್ಮ ನಡುವೆ ಇಲ್ಲದೇ ಇರಬಹುದು. ಆದರೆ ಸಿನಿಮಾಗಳ ಮೂಲಕ ಅವರು ಅಭಿಮಾನಿಗಳ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ.

TV9 Web
| Edited By: |

Updated on: Jul 16, 2022 | 8:30 AM

Share
ಪುನೀತ್​ ರಾಜ್​ಕುಮಾರ್​ ಅವರನ್ನು ಮತ್ತೆ ತೆರೆಮೇಲೆ ನೋಡಲು ಅಭಿಮಾನಿಗಳು ಕಾದಿದ್ದಾರೆ. ಅವರಿಗಾಗಿ ‘ಲಕ್ಕಿ ಮ್ಯಾನ್​’ ಚಿತ್ರ ಸಿದ್ಧವಾಗಿದೆ. ಡಾರ್ಲಿಂಗ್ ಕೃಷ್ಣ ಮತ್ತು ರೋಷನಿ ಪ್ರಕಾಶ್ ನಟನೆಯ ಈ ಚಿತ್ರದಲ್ಲಿ ಪುನೀತ್​ ಕೂಡ ಕಾಣಿಸಿಕೊಳ್ಳಲಿದ್ದಾರೆ.

Puneeth Rajkumar Prabhu Deva starrer Lucky Man movie stills

1 / 5
‘ಲಕ್ಕಿ ಮ್ಯಾನ್​’ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಒಂದು ವಿಶೇಷ ಪಾತ್ರ ಮಾಡಿದ್ದಾರೆ. ಅವರು ನಿಧನ ಹೊಂದುವುದಕ್ಕೂ ಮುನ್ನ ಈ ಚಿತ್ರದ ಶೂಟಿಂಗ್​ ಮುಗಿಸಿಕೊಟ್ಟಿದ್ದರು. ಅವರಿಗಾಗಿ ಒಂದು ಸ್ಪೆಷಲ್​ ಸಾಂಗ್​ ಇದೆ.

Puneeth Rajkumar Prabhu Deva starrer Lucky Man movie stills

2 / 5
ಪುನೀತ್​ ರಾಜ್​ಕುಮಾರ್​ ಮತ್ತು ಪ್ರಭುದೇವ ಅವರು ಒಟ್ಟಿಗೆ ತೆರೆಹಂಚಿಕೊಂಡಿದ್ದಾರೆ. ಆ ಕಾರಣದಿಂದಲೂ ‘ಲಕ್ಕಿ ಮ್ಯಾನ್​’ ಸಿನಿಮಾ ಗಮನ ಸೆಳೆಯುತ್ತಿದೆ. ಆಗಸ್ಟ್​ ತಿಂಗಳಲ್ಲಿ ಈ ಚಿತ್ರ ರಿಲೀಸ್​ ಆಗುವ ಸಾಧ್ಯತೆ ಇದೆ.

ಪುನೀತ್​ ರಾಜ್​ಕುಮಾರ್​ ಮತ್ತು ಪ್ರಭುದೇವ ಅವರು ಒಟ್ಟಿಗೆ ತೆರೆಹಂಚಿಕೊಂಡಿದ್ದಾರೆ. ಆ ಕಾರಣದಿಂದಲೂ ‘ಲಕ್ಕಿ ಮ್ಯಾನ್​’ ಸಿನಿಮಾ ಗಮನ ಸೆಳೆಯುತ್ತಿದೆ. ಆಗಸ್ಟ್​ ತಿಂಗಳಲ್ಲಿ ಈ ಚಿತ್ರ ರಿಲೀಸ್​ ಆಗುವ ಸಾಧ್ಯತೆ ಇದೆ.

3 / 5
ಪ್ರಭುದೇವ ಸಹೋದರ ನಾಗೇಂದ್ರ ಪ್ರಸಾದ್ ಅವರು ‘ಲಕ್ಕಿ ಮ್ಯಾನ್’ ಚಿತ್ರಕ್ಕೆ ಆ್ಯಕ್ಷನ್​ ಕಟ್ ಹೇಳಿದ್ದಾರೆ. ಈ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಅವರ ಪಾತ್ರ ಯಾವ ರೀತಿ ಇರಲಿದೆ ಎಂಬುದನ್ನು ನೋಡಲು ಫ್ಯಾನ್ಸ್​ ಕಾದಿದ್ದಾರೆ.

ಪ್ರಭುದೇವ ಸಹೋದರ ನಾಗೇಂದ್ರ ಪ್ರಸಾದ್ ಅವರು ‘ಲಕ್ಕಿ ಮ್ಯಾನ್’ ಚಿತ್ರಕ್ಕೆ ಆ್ಯಕ್ಷನ್​ ಕಟ್ ಹೇಳಿದ್ದಾರೆ. ಈ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಅವರ ಪಾತ್ರ ಯಾವ ರೀತಿ ಇರಲಿದೆ ಎಂಬುದನ್ನು ನೋಡಲು ಫ್ಯಾನ್ಸ್​ ಕಾದಿದ್ದಾರೆ.

4 / 5
ಪುನೀತ್​ ರಾಜ್​ಕುಮಾರ್​ ಅವರು ಭೌತಿಕವಾಗಿ ನಮ್ಮ ನಡುವೆ ಇಲ್ಲದೇ ಇರಬಹುದು. ಆದರೆ ಸಿನಿಮಾಗಳ ಮೂಲಕ ಅವರು ಅಭಿಮಾನಿಗಳ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ. ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಬಿಡುಗಡೆಯನ್ನೂ ಫ್ಯಾನ್ಸ್​ ಎದುರು ನೋಡುತ್ತಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅವರು ಭೌತಿಕವಾಗಿ ನಮ್ಮ ನಡುವೆ ಇಲ್ಲದೇ ಇರಬಹುದು. ಆದರೆ ಸಿನಿಮಾಗಳ ಮೂಲಕ ಅವರು ಅಭಿಮಾನಿಗಳ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ. ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಬಿಡುಗಡೆಯನ್ನೂ ಫ್ಯಾನ್ಸ್​ ಎದುರು ನೋಡುತ್ತಿದ್ದಾರೆ.

5 / 5
Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ