Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ‘ಲಕ್ಕಿ ಮ್ಯಾನ್​’ ಚಿತ್ರದಲ್ಲಿನ ಪುನೀತ್​ ಪೋಟೋಗಳು; ‘ನಮ್ಮ ಬಾಸ್​ ಸೂಪರ್​’ ಎಂದ ಫ್ಯಾನ್ಸ್​

Puneeth Rajkumar Lucky Man: ಪುನೀತ್​ ರಾಜ್​ಕುಮಾರ್​ ಅವರು ಭೌತಿಕವಾಗಿ ನಮ್ಮ ನಡುವೆ ಇಲ್ಲದೇ ಇರಬಹುದು. ಆದರೆ ಸಿನಿಮಾಗಳ ಮೂಲಕ ಅವರು ಅಭಿಮಾನಿಗಳ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on: Jul 16, 2022 | 8:30 AM

ಪುನೀತ್​ ರಾಜ್​ಕುಮಾರ್​ ಅವರನ್ನು ಮತ್ತೆ ತೆರೆಮೇಲೆ ನೋಡಲು ಅಭಿಮಾನಿಗಳು ಕಾದಿದ್ದಾರೆ. ಅವರಿಗಾಗಿ ‘ಲಕ್ಕಿ ಮ್ಯಾನ್​’ ಚಿತ್ರ ಸಿದ್ಧವಾಗಿದೆ. ಡಾರ್ಲಿಂಗ್ ಕೃಷ್ಣ ಮತ್ತು ರೋಷನಿ ಪ್ರಕಾಶ್ ನಟನೆಯ ಈ ಚಿತ್ರದಲ್ಲಿ ಪುನೀತ್​ ಕೂಡ ಕಾಣಿಸಿಕೊಳ್ಳಲಿದ್ದಾರೆ.

Puneeth Rajkumar Prabhu Deva starrer Lucky Man movie stills

1 / 5
‘ಲಕ್ಕಿ ಮ್ಯಾನ್​’ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಒಂದು ವಿಶೇಷ ಪಾತ್ರ ಮಾಡಿದ್ದಾರೆ. ಅವರು ನಿಧನ ಹೊಂದುವುದಕ್ಕೂ ಮುನ್ನ ಈ ಚಿತ್ರದ ಶೂಟಿಂಗ್​ ಮುಗಿಸಿಕೊಟ್ಟಿದ್ದರು. ಅವರಿಗಾಗಿ ಒಂದು ಸ್ಪೆಷಲ್​ ಸಾಂಗ್​ ಇದೆ.

Puneeth Rajkumar Prabhu Deva starrer Lucky Man movie stills

2 / 5
ಪುನೀತ್​ ರಾಜ್​ಕುಮಾರ್​ ಮತ್ತು ಪ್ರಭುದೇವ ಅವರು ಒಟ್ಟಿಗೆ ತೆರೆಹಂಚಿಕೊಂಡಿದ್ದಾರೆ. ಆ ಕಾರಣದಿಂದಲೂ ‘ಲಕ್ಕಿ ಮ್ಯಾನ್​’ ಸಿನಿಮಾ ಗಮನ ಸೆಳೆಯುತ್ತಿದೆ. ಆಗಸ್ಟ್​ ತಿಂಗಳಲ್ಲಿ ಈ ಚಿತ್ರ ರಿಲೀಸ್​ ಆಗುವ ಸಾಧ್ಯತೆ ಇದೆ.

ಪುನೀತ್​ ರಾಜ್​ಕುಮಾರ್​ ಮತ್ತು ಪ್ರಭುದೇವ ಅವರು ಒಟ್ಟಿಗೆ ತೆರೆಹಂಚಿಕೊಂಡಿದ್ದಾರೆ. ಆ ಕಾರಣದಿಂದಲೂ ‘ಲಕ್ಕಿ ಮ್ಯಾನ್​’ ಸಿನಿಮಾ ಗಮನ ಸೆಳೆಯುತ್ತಿದೆ. ಆಗಸ್ಟ್​ ತಿಂಗಳಲ್ಲಿ ಈ ಚಿತ್ರ ರಿಲೀಸ್​ ಆಗುವ ಸಾಧ್ಯತೆ ಇದೆ.

3 / 5
ಪ್ರಭುದೇವ ಸಹೋದರ ನಾಗೇಂದ್ರ ಪ್ರಸಾದ್ ಅವರು ‘ಲಕ್ಕಿ ಮ್ಯಾನ್’ ಚಿತ್ರಕ್ಕೆ ಆ್ಯಕ್ಷನ್​ ಕಟ್ ಹೇಳಿದ್ದಾರೆ. ಈ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಅವರ ಪಾತ್ರ ಯಾವ ರೀತಿ ಇರಲಿದೆ ಎಂಬುದನ್ನು ನೋಡಲು ಫ್ಯಾನ್ಸ್​ ಕಾದಿದ್ದಾರೆ.

ಪ್ರಭುದೇವ ಸಹೋದರ ನಾಗೇಂದ್ರ ಪ್ರಸಾದ್ ಅವರು ‘ಲಕ್ಕಿ ಮ್ಯಾನ್’ ಚಿತ್ರಕ್ಕೆ ಆ್ಯಕ್ಷನ್​ ಕಟ್ ಹೇಳಿದ್ದಾರೆ. ಈ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಅವರ ಪಾತ್ರ ಯಾವ ರೀತಿ ಇರಲಿದೆ ಎಂಬುದನ್ನು ನೋಡಲು ಫ್ಯಾನ್ಸ್​ ಕಾದಿದ್ದಾರೆ.

4 / 5
ಪುನೀತ್​ ರಾಜ್​ಕುಮಾರ್​ ಅವರು ಭೌತಿಕವಾಗಿ ನಮ್ಮ ನಡುವೆ ಇಲ್ಲದೇ ಇರಬಹುದು. ಆದರೆ ಸಿನಿಮಾಗಳ ಮೂಲಕ ಅವರು ಅಭಿಮಾನಿಗಳ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ. ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಬಿಡುಗಡೆಯನ್ನೂ ಫ್ಯಾನ್ಸ್​ ಎದುರು ನೋಡುತ್ತಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅವರು ಭೌತಿಕವಾಗಿ ನಮ್ಮ ನಡುವೆ ಇಲ್ಲದೇ ಇರಬಹುದು. ಆದರೆ ಸಿನಿಮಾಗಳ ಮೂಲಕ ಅವರು ಅಭಿಮಾನಿಗಳ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ. ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಬಿಡುಗಡೆಯನ್ನೂ ಫ್ಯಾನ್ಸ್​ ಎದುರು ನೋಡುತ್ತಿದ್ದಾರೆ.

5 / 5
Follow us
Daily horoscope: ಹುಣ್ಣಿಮೆಯ ದಿನದ ರಾಶಿ ಫಲಗಳನ್ನು ತಿಳಿಯಿರಿ
Daily horoscope: ಹುಣ್ಣಿಮೆಯ ದಿನದ ರಾಶಿ ಫಲಗಳನ್ನು ತಿಳಿಯಿರಿ
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​