Puneeth Rajkumar: ‘ಲಕ್ಕಿ ಮ್ಯಾನ್’ ಚಿತ್ರದಲ್ಲಿನ ಪುನೀತ್ ಪೋಟೋಗಳು; ‘ನಮ್ಮ ಬಾಸ್ ಸೂಪರ್’ ಎಂದ ಫ್ಯಾನ್ಸ್
Puneeth Rajkumar Lucky Man: ಪುನೀತ್ ರಾಜ್ಕುಮಾರ್ ಅವರು ಭೌತಿಕವಾಗಿ ನಮ್ಮ ನಡುವೆ ಇಲ್ಲದೇ ಇರಬಹುದು. ಆದರೆ ಸಿನಿಮಾಗಳ ಮೂಲಕ ಅವರು ಅಭಿಮಾನಿಗಳ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ.
Updated on: Jul 16, 2022 | 8:30 AM

Puneeth Rajkumar Prabhu Deva starrer Lucky Man movie stills

Puneeth Rajkumar Prabhu Deva starrer Lucky Man movie stills

ಪುನೀತ್ ರಾಜ್ಕುಮಾರ್ ಮತ್ತು ಪ್ರಭುದೇವ ಅವರು ಒಟ್ಟಿಗೆ ತೆರೆಹಂಚಿಕೊಂಡಿದ್ದಾರೆ. ಆ ಕಾರಣದಿಂದಲೂ ‘ಲಕ್ಕಿ ಮ್ಯಾನ್’ ಸಿನಿಮಾ ಗಮನ ಸೆಳೆಯುತ್ತಿದೆ. ಆಗಸ್ಟ್ ತಿಂಗಳಲ್ಲಿ ಈ ಚಿತ್ರ ರಿಲೀಸ್ ಆಗುವ ಸಾಧ್ಯತೆ ಇದೆ.

ಪ್ರಭುದೇವ ಸಹೋದರ ನಾಗೇಂದ್ರ ಪ್ರಸಾದ್ ಅವರು ‘ಲಕ್ಕಿ ಮ್ಯಾನ್’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಸಿನಿಮಾದಲ್ಲಿ ಪುನೀತ್ ರಾಜ್ಕುಮಾರ್ ಅವರ ಪಾತ್ರ ಯಾವ ರೀತಿ ಇರಲಿದೆ ಎಂಬುದನ್ನು ನೋಡಲು ಫ್ಯಾನ್ಸ್ ಕಾದಿದ್ದಾರೆ.

ಪುನೀತ್ ರಾಜ್ಕುಮಾರ್ ಅವರು ಭೌತಿಕವಾಗಿ ನಮ್ಮ ನಡುವೆ ಇಲ್ಲದೇ ಇರಬಹುದು. ಆದರೆ ಸಿನಿಮಾಗಳ ಮೂಲಕ ಅವರು ಅಭಿಮಾನಿಗಳ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ. ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಬಿಡುಗಡೆಯನ್ನೂ ಫ್ಯಾನ್ಸ್ ಎದುರು ನೋಡುತ್ತಿದ್ದಾರೆ.
Related Photo Gallery

ಐಪಿಎಲ್ ಆರಂಭಕ್ಕೂ ಮುನ್ನ ಲಕ್ನೋ ತಂಡಕ್ಕೆ ಬಂತು ಆನೆಬಲ

ಡೆಲ್ಲಿ ಕ್ಯಾಪಿಟಲ್ಸ್ಗೆ ಕೈಕೊಟ್ಟ ಬ್ರೂಕ್; 2 ವರ್ಷ ಐಪಿಎಲ್ನಿಂದ ಔಟ್

ಮುಂಬೈ ತಂಡಕ್ಕೆ ದಕ್ಷಿಣ ಆಫ್ರಿಕಾ ವೇಗಿಯ ಆಗಮನ

ಐಪಿಎಲ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಐವರು ಬೌಲರ್ಗಳು ಇವರೇ..

ಗ್ರಾಮದ ಎಲ್ಲರಿಗೂ ವಿಮೆ: ಮರಸೂರು ಕರ್ನಾಟಕದ ಮೊದಲ ಸಂಪೂರ್ಣ ವಿಮಾ ಪಂಚಾಯ್ತಿ

ಎಲ್ಲಿಸ್ ಪೆರ್ರಿ ರೆಕಾರ್ಡ್ ಉಡೀಸ್: WPLನಲ್ಲಿ ಹೊಸ ಇತಿಹಾಸ ರಚಿಸಿದ ನ್ಯಾಟ್

ನೀವು ಮಾಡುವ ಈ ತಪ್ಪುಗಳು ಕಿಡ್ನಿ ವೈಫಲ್ಯಕ್ಕೆ ಕಾರಣವಾಗಬಹುದು

IPL 2025: ಐಪಿಎಲ್ನ ಆರಂಭಿಕ ಪಂದ್ಯಗಳಿಗೆ ಕೆಎಲ್ ರಾಹುಲ್ ಅಲಭ್ಯ

ಬಿರು ಬೇಸಿಗೆಗಯಲ್ಲಿ ಕಾಡು ಪ್ರಾಣಿಗಳು ದಣಿಯದಂತೆ ಮಾಸ್ಟರ್ ಪ್ಲ್ಯಾನ್

ಐಪಿಎಲ್ 2025: ಚೆನ್ನೈ vs ಮುಂಬೈ ಪಂದ್ಯದ ಟಿಕೆಟ್ ಬೆಲೆ ಇಷ್ಟೊಂದಾ..!
Daily horoscope: ಹುಣ್ಣಿಮೆಯ ದಿನದ ರಾಶಿ ಫಲಗಳನ್ನು ತಿಳಿಯಿರಿ

ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ

ಮಾತಿಗೆ ಮಾತು ಬೆಳೆದು ಕಂಡಕ್ಟರ್-ಪ್ರಯಾಣಿಕರ ನಡುವೆ ಹೊಡೆದಾಟ!

ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ

ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ

‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್

ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ

ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್ನಲ್ಲಿದ್ದ ವಿಜ್ಞಾನಿ ಸಾವು

ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ

ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್
