AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ‘ಲಕ್ಕಿ ಮ್ಯಾನ್​’ ಚಿತ್ರದಲ್ಲಿನ ಪುನೀತ್​ ಪೋಟೋಗಳು; ‘ನಮ್ಮ ಬಾಸ್​ ಸೂಪರ್​’ ಎಂದ ಫ್ಯಾನ್ಸ್​

Puneeth Rajkumar Lucky Man: ಪುನೀತ್​ ರಾಜ್​ಕುಮಾರ್​ ಅವರು ಭೌತಿಕವಾಗಿ ನಮ್ಮ ನಡುವೆ ಇಲ್ಲದೇ ಇರಬಹುದು. ಆದರೆ ಸಿನಿಮಾಗಳ ಮೂಲಕ ಅವರು ಅಭಿಮಾನಿಗಳ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ.

TV9 Web
| Edited By: |

Updated on: Jul 16, 2022 | 8:30 AM

Share
ಪುನೀತ್​ ರಾಜ್​ಕುಮಾರ್​ ಅವರನ್ನು ಮತ್ತೆ ತೆರೆಮೇಲೆ ನೋಡಲು ಅಭಿಮಾನಿಗಳು ಕಾದಿದ್ದಾರೆ. ಅವರಿಗಾಗಿ ‘ಲಕ್ಕಿ ಮ್ಯಾನ್​’ ಚಿತ್ರ ಸಿದ್ಧವಾಗಿದೆ. ಡಾರ್ಲಿಂಗ್ ಕೃಷ್ಣ ಮತ್ತು ರೋಷನಿ ಪ್ರಕಾಶ್ ನಟನೆಯ ಈ ಚಿತ್ರದಲ್ಲಿ ಪುನೀತ್​ ಕೂಡ ಕಾಣಿಸಿಕೊಳ್ಳಲಿದ್ದಾರೆ.

Puneeth Rajkumar Prabhu Deva starrer Lucky Man movie stills

1 / 5
‘ಲಕ್ಕಿ ಮ್ಯಾನ್​’ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಒಂದು ವಿಶೇಷ ಪಾತ್ರ ಮಾಡಿದ್ದಾರೆ. ಅವರು ನಿಧನ ಹೊಂದುವುದಕ್ಕೂ ಮುನ್ನ ಈ ಚಿತ್ರದ ಶೂಟಿಂಗ್​ ಮುಗಿಸಿಕೊಟ್ಟಿದ್ದರು. ಅವರಿಗಾಗಿ ಒಂದು ಸ್ಪೆಷಲ್​ ಸಾಂಗ್​ ಇದೆ.

Puneeth Rajkumar Prabhu Deva starrer Lucky Man movie stills

2 / 5
ಪುನೀತ್​ ರಾಜ್​ಕುಮಾರ್​ ಮತ್ತು ಪ್ರಭುದೇವ ಅವರು ಒಟ್ಟಿಗೆ ತೆರೆಹಂಚಿಕೊಂಡಿದ್ದಾರೆ. ಆ ಕಾರಣದಿಂದಲೂ ‘ಲಕ್ಕಿ ಮ್ಯಾನ್​’ ಸಿನಿಮಾ ಗಮನ ಸೆಳೆಯುತ್ತಿದೆ. ಆಗಸ್ಟ್​ ತಿಂಗಳಲ್ಲಿ ಈ ಚಿತ್ರ ರಿಲೀಸ್​ ಆಗುವ ಸಾಧ್ಯತೆ ಇದೆ.

ಪುನೀತ್​ ರಾಜ್​ಕುಮಾರ್​ ಮತ್ತು ಪ್ರಭುದೇವ ಅವರು ಒಟ್ಟಿಗೆ ತೆರೆಹಂಚಿಕೊಂಡಿದ್ದಾರೆ. ಆ ಕಾರಣದಿಂದಲೂ ‘ಲಕ್ಕಿ ಮ್ಯಾನ್​’ ಸಿನಿಮಾ ಗಮನ ಸೆಳೆಯುತ್ತಿದೆ. ಆಗಸ್ಟ್​ ತಿಂಗಳಲ್ಲಿ ಈ ಚಿತ್ರ ರಿಲೀಸ್​ ಆಗುವ ಸಾಧ್ಯತೆ ಇದೆ.

3 / 5
ಪ್ರಭುದೇವ ಸಹೋದರ ನಾಗೇಂದ್ರ ಪ್ರಸಾದ್ ಅವರು ‘ಲಕ್ಕಿ ಮ್ಯಾನ್’ ಚಿತ್ರಕ್ಕೆ ಆ್ಯಕ್ಷನ್​ ಕಟ್ ಹೇಳಿದ್ದಾರೆ. ಈ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಅವರ ಪಾತ್ರ ಯಾವ ರೀತಿ ಇರಲಿದೆ ಎಂಬುದನ್ನು ನೋಡಲು ಫ್ಯಾನ್ಸ್​ ಕಾದಿದ್ದಾರೆ.

ಪ್ರಭುದೇವ ಸಹೋದರ ನಾಗೇಂದ್ರ ಪ್ರಸಾದ್ ಅವರು ‘ಲಕ್ಕಿ ಮ್ಯಾನ್’ ಚಿತ್ರಕ್ಕೆ ಆ್ಯಕ್ಷನ್​ ಕಟ್ ಹೇಳಿದ್ದಾರೆ. ಈ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಅವರ ಪಾತ್ರ ಯಾವ ರೀತಿ ಇರಲಿದೆ ಎಂಬುದನ್ನು ನೋಡಲು ಫ್ಯಾನ್ಸ್​ ಕಾದಿದ್ದಾರೆ.

4 / 5
ಪುನೀತ್​ ರಾಜ್​ಕುಮಾರ್​ ಅವರು ಭೌತಿಕವಾಗಿ ನಮ್ಮ ನಡುವೆ ಇಲ್ಲದೇ ಇರಬಹುದು. ಆದರೆ ಸಿನಿಮಾಗಳ ಮೂಲಕ ಅವರು ಅಭಿಮಾನಿಗಳ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ. ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಬಿಡುಗಡೆಯನ್ನೂ ಫ್ಯಾನ್ಸ್​ ಎದುರು ನೋಡುತ್ತಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅವರು ಭೌತಿಕವಾಗಿ ನಮ್ಮ ನಡುವೆ ಇಲ್ಲದೇ ಇರಬಹುದು. ಆದರೆ ಸಿನಿಮಾಗಳ ಮೂಲಕ ಅವರು ಅಭಿಮಾನಿಗಳ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ. ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಬಿಡುಗಡೆಯನ್ನೂ ಫ್ಯಾನ್ಸ್​ ಎದುರು ನೋಡುತ್ತಿದ್ದಾರೆ.

5 / 5
Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ