AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಫೋಟೋ ಇಟ್ಟು ಶೂಟಿಂಗ್​ ಪೂರ್ಣಗೊಳಿಸಿದ ‘ಜೇಮ್ಸ್​’ ಚಿತ್ರತಂಡ; ಇಲ್ಲಿವೆ ಫೋಟೋಗಳು

ಪುನೀತ್​ ನಿಧನಕ್ಕೂ ಮುನ್ನ ಬಿಡುಗಡೆಯಾಗಿದ್ದ ಪೋಸ್ಟರ್​ಗಳಿಂದ ಭಾರಿ ಹೈಟ್​ ಸೃಷ್ಟಿ ಆಗಿತ್ತು. ಅದ್ದೂರಿ ಆ್ಯಕ್ಷನ್​ ಸಿನಿಮಾಗಳನ್ನು ಕಟ್ಟಿಕೊಡುವಲ್ಲಿ ಚೇತನ್​ ಕುಮಾರ್​ ಫೇಮಸ್​. ಈಗ ಈ ಸಿನಿಮಾದ ಶೂಟಿಂಗ್​ ಮುಕ್ತಾಯ ಆಗಿದೆ.

TV9 Web
| Edited By: |

Updated on: Jan 22, 2022 | 3:08 PM

Share
‘ಜೇಮ್ಸ್​’ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಲು ಅನೇಕ ಕಾರಣಗಳಿವೆ. ಇದೇ ಮೊದಲ ಬಾರಿಗೆ ಪುನೀತ್​ ರಾಜ್​ಕುಮಾರ್​ ಅವರಿಗೆ ಚೇತನ್​ ಕುಮಾರ್​ ಆ್ಯಕ್ಷನ್​-ಕಟ್​ ಹೇಳಿದ ಚಿತ್ರವಿದು.

‘ಜೇಮ್ಸ್​’ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಲು ಅನೇಕ ಕಾರಣಗಳಿವೆ. ಇದೇ ಮೊದಲ ಬಾರಿಗೆ ಪುನೀತ್​ ರಾಜ್​ಕುಮಾರ್​ ಅವರಿಗೆ ಚೇತನ್​ ಕುಮಾರ್​ ಆ್ಯಕ್ಷನ್​-ಕಟ್​ ಹೇಳಿದ ಚಿತ್ರವಿದು.

1 / 7
ಪುನೀತ್​ ನಿಧನಕ್ಕೂ ಮುನ್ನ ಬಿಡುಗಡೆಯಾಗಿದ್ದ ಪೋಸ್ಟರ್​ಗಳಿಂದ ಭಾರಿ ಹೈಟ್​ ಸೃಷ್ಟಿ ಆಗಿತ್ತು.

ಪುನೀತ್​ ನಿಧನಕ್ಕೂ ಮುನ್ನ ಬಿಡುಗಡೆಯಾಗಿದ್ದ ಪೋಸ್ಟರ್​ಗಳಿಂದ ಭಾರಿ ಹೈಟ್​ ಸೃಷ್ಟಿ ಆಗಿತ್ತು.

2 / 7
ಅದ್ದೂರಿ ಆ್ಯಕ್ಷನ್​ ಸಿನಿಮಾಗಳನ್ನು ಕಟ್ಟಿಕೊಡುವಲ್ಲಿ ಚೇತನ್​ ಕುಮಾರ್​ ಫೇಮಸ್​. ಈಗ ಈ ಸಿನಿಮಾದ ಶೂಟಿಂಗ್​ ಮುಕ್ತಾಯ ಆಗಿದೆ.

ಅದ್ದೂರಿ ಆ್ಯಕ್ಷನ್​ ಸಿನಿಮಾಗಳನ್ನು ಕಟ್ಟಿಕೊಡುವಲ್ಲಿ ಚೇತನ್​ ಕುಮಾರ್​ ಫೇಮಸ್​. ಈಗ ಈ ಸಿನಿಮಾದ ಶೂಟಿಂಗ್​ ಮುಕ್ತಾಯ ಆಗಿದೆ.

3 / 7
ಈ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಅವರ ದೃಶ್ಯಗಳ ಶೂಟಿಂಗ್​ ಈ ಮೊದಲೇ ಮುಕ್ತಾಯ ಆಗಿತ್ತು.

ಈ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಅವರ ದೃಶ್ಯಗಳ ಶೂಟಿಂಗ್​ ಈ ಮೊದಲೇ ಮುಕ್ತಾಯ ಆಗಿತ್ತು.

4 / 7
ಅವರ ಪಾತ್ರಕ್ಕೆ ಶಿವಣ್ಣ ಧ್ವನಿ ನೀಡುವ ಸಾಧ್ಯತೆ ದಟ್ಟವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಈ ವರ್ಷ ಪುನೀತ್​ ರಾಜ್​ಕುಮಾರ್​ ಹುಟ್ಟುಹಬ್ಬದ ದಿನವೇ (ಮಾ.17) ‘ಜೇಮ್ಸ್​’ ರಿಲೀಸ್​ ಆಗುವ ಸಾಧ್ಯತೆ ಇದೆ.

ಅವರ ಪಾತ್ರಕ್ಕೆ ಶಿವಣ್ಣ ಧ್ವನಿ ನೀಡುವ ಸಾಧ್ಯತೆ ದಟ್ಟವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಈ ವರ್ಷ ಪುನೀತ್​ ರಾಜ್​ಕುಮಾರ್​ ಹುಟ್ಟುಹಬ್ಬದ ದಿನವೇ (ಮಾ.17) ‘ಜೇಮ್ಸ್​’ ರಿಲೀಸ್​ ಆಗುವ ಸಾಧ್ಯತೆ ಇದೆ.

5 / 7
ಆ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಬರಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

ಆ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಬರಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

6 / 7
ಈ ಚಿತ್ರದಲ್ಲಿ ಶಿವರಾಜ್​ಕುಮಾರ್​ ಹಾಗೂ ರಾಘವೇಂದ್ರ ರಾಜ್​ಕುಮಾರ್​ ಕೂಡ ನಟಿಸಿದ್ದಾರೆ ಎಂಬುದು ವಿಶೇಷ.

ಈ ಚಿತ್ರದಲ್ಲಿ ಶಿವರಾಜ್​ಕುಮಾರ್​ ಹಾಗೂ ರಾಘವೇಂದ್ರ ರಾಜ್​ಕುಮಾರ್​ ಕೂಡ ನಟಿಸಿದ್ದಾರೆ ಎಂಬುದು ವಿಶೇಷ.

7 / 7
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ