AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಫೋಟೋ ಇಟ್ಟು ಶೂಟಿಂಗ್​ ಪೂರ್ಣಗೊಳಿಸಿದ ‘ಜೇಮ್ಸ್​’ ಚಿತ್ರತಂಡ; ಇಲ್ಲಿವೆ ಫೋಟೋಗಳು

ಪುನೀತ್​ ನಿಧನಕ್ಕೂ ಮುನ್ನ ಬಿಡುಗಡೆಯಾಗಿದ್ದ ಪೋಸ್ಟರ್​ಗಳಿಂದ ಭಾರಿ ಹೈಟ್​ ಸೃಷ್ಟಿ ಆಗಿತ್ತು. ಅದ್ದೂರಿ ಆ್ಯಕ್ಷನ್​ ಸಿನಿಮಾಗಳನ್ನು ಕಟ್ಟಿಕೊಡುವಲ್ಲಿ ಚೇತನ್​ ಕುಮಾರ್​ ಫೇಮಸ್​. ಈಗ ಈ ಸಿನಿಮಾದ ಶೂಟಿಂಗ್​ ಮುಕ್ತಾಯ ಆಗಿದೆ.

TV9 Web
| Edited By: |

Updated on: Jan 22, 2022 | 3:08 PM

Share
‘ಜೇಮ್ಸ್​’ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಲು ಅನೇಕ ಕಾರಣಗಳಿವೆ. ಇದೇ ಮೊದಲ ಬಾರಿಗೆ ಪುನೀತ್​ ರಾಜ್​ಕುಮಾರ್​ ಅವರಿಗೆ ಚೇತನ್​ ಕುಮಾರ್​ ಆ್ಯಕ್ಷನ್​-ಕಟ್​ ಹೇಳಿದ ಚಿತ್ರವಿದು.

‘ಜೇಮ್ಸ್​’ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಲು ಅನೇಕ ಕಾರಣಗಳಿವೆ. ಇದೇ ಮೊದಲ ಬಾರಿಗೆ ಪುನೀತ್​ ರಾಜ್​ಕುಮಾರ್​ ಅವರಿಗೆ ಚೇತನ್​ ಕುಮಾರ್​ ಆ್ಯಕ್ಷನ್​-ಕಟ್​ ಹೇಳಿದ ಚಿತ್ರವಿದು.

1 / 7
ಪುನೀತ್​ ನಿಧನಕ್ಕೂ ಮುನ್ನ ಬಿಡುಗಡೆಯಾಗಿದ್ದ ಪೋಸ್ಟರ್​ಗಳಿಂದ ಭಾರಿ ಹೈಟ್​ ಸೃಷ್ಟಿ ಆಗಿತ್ತು.

ಪುನೀತ್​ ನಿಧನಕ್ಕೂ ಮುನ್ನ ಬಿಡುಗಡೆಯಾಗಿದ್ದ ಪೋಸ್ಟರ್​ಗಳಿಂದ ಭಾರಿ ಹೈಟ್​ ಸೃಷ್ಟಿ ಆಗಿತ್ತು.

2 / 7
ಅದ್ದೂರಿ ಆ್ಯಕ್ಷನ್​ ಸಿನಿಮಾಗಳನ್ನು ಕಟ್ಟಿಕೊಡುವಲ್ಲಿ ಚೇತನ್​ ಕುಮಾರ್​ ಫೇಮಸ್​. ಈಗ ಈ ಸಿನಿಮಾದ ಶೂಟಿಂಗ್​ ಮುಕ್ತಾಯ ಆಗಿದೆ.

ಅದ್ದೂರಿ ಆ್ಯಕ್ಷನ್​ ಸಿನಿಮಾಗಳನ್ನು ಕಟ್ಟಿಕೊಡುವಲ್ಲಿ ಚೇತನ್​ ಕುಮಾರ್​ ಫೇಮಸ್​. ಈಗ ಈ ಸಿನಿಮಾದ ಶೂಟಿಂಗ್​ ಮುಕ್ತಾಯ ಆಗಿದೆ.

3 / 7
ಈ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಅವರ ದೃಶ್ಯಗಳ ಶೂಟಿಂಗ್​ ಈ ಮೊದಲೇ ಮುಕ್ತಾಯ ಆಗಿತ್ತು.

ಈ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಅವರ ದೃಶ್ಯಗಳ ಶೂಟಿಂಗ್​ ಈ ಮೊದಲೇ ಮುಕ್ತಾಯ ಆಗಿತ್ತು.

4 / 7
ಅವರ ಪಾತ್ರಕ್ಕೆ ಶಿವಣ್ಣ ಧ್ವನಿ ನೀಡುವ ಸಾಧ್ಯತೆ ದಟ್ಟವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಈ ವರ್ಷ ಪುನೀತ್​ ರಾಜ್​ಕುಮಾರ್​ ಹುಟ್ಟುಹಬ್ಬದ ದಿನವೇ (ಮಾ.17) ‘ಜೇಮ್ಸ್​’ ರಿಲೀಸ್​ ಆಗುವ ಸಾಧ್ಯತೆ ಇದೆ.

ಅವರ ಪಾತ್ರಕ್ಕೆ ಶಿವಣ್ಣ ಧ್ವನಿ ನೀಡುವ ಸಾಧ್ಯತೆ ದಟ್ಟವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಈ ವರ್ಷ ಪುನೀತ್​ ರಾಜ್​ಕುಮಾರ್​ ಹುಟ್ಟುಹಬ್ಬದ ದಿನವೇ (ಮಾ.17) ‘ಜೇಮ್ಸ್​’ ರಿಲೀಸ್​ ಆಗುವ ಸಾಧ್ಯತೆ ಇದೆ.

5 / 7
ಆ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಬರಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

ಆ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಬರಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

6 / 7
ಈ ಚಿತ್ರದಲ್ಲಿ ಶಿವರಾಜ್​ಕುಮಾರ್​ ಹಾಗೂ ರಾಘವೇಂದ್ರ ರಾಜ್​ಕುಮಾರ್​ ಕೂಡ ನಟಿಸಿದ್ದಾರೆ ಎಂಬುದು ವಿಶೇಷ.

ಈ ಚಿತ್ರದಲ್ಲಿ ಶಿವರಾಜ್​ಕುಮಾರ್​ ಹಾಗೂ ರಾಘವೇಂದ್ರ ರಾಜ್​ಕುಮಾರ್​ ಕೂಡ ನಟಿಸಿದ್ದಾರೆ ಎಂಬುದು ವಿಶೇಷ.

7 / 7
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು