AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಫೋಟೋ ಇಟ್ಟು ಶೂಟಿಂಗ್​ ಪೂರ್ಣಗೊಳಿಸಿದ ‘ಜೇಮ್ಸ್​’ ಚಿತ್ರತಂಡ; ಇಲ್ಲಿವೆ ಫೋಟೋಗಳು

ಪುನೀತ್​ ನಿಧನಕ್ಕೂ ಮುನ್ನ ಬಿಡುಗಡೆಯಾಗಿದ್ದ ಪೋಸ್ಟರ್​ಗಳಿಂದ ಭಾರಿ ಹೈಟ್​ ಸೃಷ್ಟಿ ಆಗಿತ್ತು. ಅದ್ದೂರಿ ಆ್ಯಕ್ಷನ್​ ಸಿನಿಮಾಗಳನ್ನು ಕಟ್ಟಿಕೊಡುವಲ್ಲಿ ಚೇತನ್​ ಕುಮಾರ್​ ಫೇಮಸ್​. ಈಗ ಈ ಸಿನಿಮಾದ ಶೂಟಿಂಗ್​ ಮುಕ್ತಾಯ ಆಗಿದೆ.

TV9 Web
| Edited By: |

Updated on: Jan 22, 2022 | 3:08 PM

Share
‘ಜೇಮ್ಸ್​’ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಲು ಅನೇಕ ಕಾರಣಗಳಿವೆ. ಇದೇ ಮೊದಲ ಬಾರಿಗೆ ಪುನೀತ್​ ರಾಜ್​ಕುಮಾರ್​ ಅವರಿಗೆ ಚೇತನ್​ ಕುಮಾರ್​ ಆ್ಯಕ್ಷನ್​-ಕಟ್​ ಹೇಳಿದ ಚಿತ್ರವಿದು.

‘ಜೇಮ್ಸ್​’ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಲು ಅನೇಕ ಕಾರಣಗಳಿವೆ. ಇದೇ ಮೊದಲ ಬಾರಿಗೆ ಪುನೀತ್​ ರಾಜ್​ಕುಮಾರ್​ ಅವರಿಗೆ ಚೇತನ್​ ಕುಮಾರ್​ ಆ್ಯಕ್ಷನ್​-ಕಟ್​ ಹೇಳಿದ ಚಿತ್ರವಿದು.

1 / 7
ಪುನೀತ್​ ನಿಧನಕ್ಕೂ ಮುನ್ನ ಬಿಡುಗಡೆಯಾಗಿದ್ದ ಪೋಸ್ಟರ್​ಗಳಿಂದ ಭಾರಿ ಹೈಟ್​ ಸೃಷ್ಟಿ ಆಗಿತ್ತು.

ಪುನೀತ್​ ನಿಧನಕ್ಕೂ ಮುನ್ನ ಬಿಡುಗಡೆಯಾಗಿದ್ದ ಪೋಸ್ಟರ್​ಗಳಿಂದ ಭಾರಿ ಹೈಟ್​ ಸೃಷ್ಟಿ ಆಗಿತ್ತು.

2 / 7
ಅದ್ದೂರಿ ಆ್ಯಕ್ಷನ್​ ಸಿನಿಮಾಗಳನ್ನು ಕಟ್ಟಿಕೊಡುವಲ್ಲಿ ಚೇತನ್​ ಕುಮಾರ್​ ಫೇಮಸ್​. ಈಗ ಈ ಸಿನಿಮಾದ ಶೂಟಿಂಗ್​ ಮುಕ್ತಾಯ ಆಗಿದೆ.

ಅದ್ದೂರಿ ಆ್ಯಕ್ಷನ್​ ಸಿನಿಮಾಗಳನ್ನು ಕಟ್ಟಿಕೊಡುವಲ್ಲಿ ಚೇತನ್​ ಕುಮಾರ್​ ಫೇಮಸ್​. ಈಗ ಈ ಸಿನಿಮಾದ ಶೂಟಿಂಗ್​ ಮುಕ್ತಾಯ ಆಗಿದೆ.

3 / 7
ಈ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಅವರ ದೃಶ್ಯಗಳ ಶೂಟಿಂಗ್​ ಈ ಮೊದಲೇ ಮುಕ್ತಾಯ ಆಗಿತ್ತು.

ಈ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಅವರ ದೃಶ್ಯಗಳ ಶೂಟಿಂಗ್​ ಈ ಮೊದಲೇ ಮುಕ್ತಾಯ ಆಗಿತ್ತು.

4 / 7
ಅವರ ಪಾತ್ರಕ್ಕೆ ಶಿವಣ್ಣ ಧ್ವನಿ ನೀಡುವ ಸಾಧ್ಯತೆ ದಟ್ಟವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಈ ವರ್ಷ ಪುನೀತ್​ ರಾಜ್​ಕುಮಾರ್​ ಹುಟ್ಟುಹಬ್ಬದ ದಿನವೇ (ಮಾ.17) ‘ಜೇಮ್ಸ್​’ ರಿಲೀಸ್​ ಆಗುವ ಸಾಧ್ಯತೆ ಇದೆ.

ಅವರ ಪಾತ್ರಕ್ಕೆ ಶಿವಣ್ಣ ಧ್ವನಿ ನೀಡುವ ಸಾಧ್ಯತೆ ದಟ್ಟವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಈ ವರ್ಷ ಪುನೀತ್​ ರಾಜ್​ಕುಮಾರ್​ ಹುಟ್ಟುಹಬ್ಬದ ದಿನವೇ (ಮಾ.17) ‘ಜೇಮ್ಸ್​’ ರಿಲೀಸ್​ ಆಗುವ ಸಾಧ್ಯತೆ ಇದೆ.

5 / 7
ಆ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಬರಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

ಆ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಬರಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

6 / 7
ಈ ಚಿತ್ರದಲ್ಲಿ ಶಿವರಾಜ್​ಕುಮಾರ್​ ಹಾಗೂ ರಾಘವೇಂದ್ರ ರಾಜ್​ಕುಮಾರ್​ ಕೂಡ ನಟಿಸಿದ್ದಾರೆ ಎಂಬುದು ವಿಶೇಷ.

ಈ ಚಿತ್ರದಲ್ಲಿ ಶಿವರಾಜ್​ಕುಮಾರ್​ ಹಾಗೂ ರಾಘವೇಂದ್ರ ರಾಜ್​ಕುಮಾರ್​ ಕೂಡ ನಟಿಸಿದ್ದಾರೆ ಎಂಬುದು ವಿಶೇಷ.

7 / 7
Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ