- TV9 Kannada Photo gallery Puneeth Rajkumar statue inaugurated in Hosakoppa Sagara Taluk made by Appu fans see photos here
ಶಿವಮೊಗ್ಗ: ಕಣ್ಮನ ಸೆಳೆಯುವ ಪುನೀತ್ ಪುತ್ಥಳಿಯನ್ನು ಸ್ಥಾಪಿಸಿದ ಅಭಿಮಾನಿಗಳು; ಚಿತ್ರಗಳನ್ನು ನೋಡಿ
Puneeth Rajkumar: ಸಾಗರ ತಾಲೂಕಿನ ಹೊಸಕೊಪ್ಪದಲ್ಲಿ ಗ್ರಾಮಸ್ಥರು ಸ್ವತಃ ದೇಣಿಗೆ ಸಂಗ್ರಹಿಸಿ ತಮ್ಮ ನೆಚ್ಚಿನ ಪುನೀತ್ ಪುತ್ಥಳಿಯನ್ನು ಪ್ರತಿಷ್ಠಾಪಿಸಿದ್ದಾರೆ. ಜೊತೆಗೆ ಕನ್ನಡ ಧ್ವಜಾರೋಹಣ ಮಾಡಿ ಅಭಿಮಾನ ಮೆರೆದಿದ್ದಾರೆ. ಇದರ ಚಿತ್ರಗಳು ಇಲ್ಲಿವೆ.
Updated on: Nov 30, 2021 | 2:51 PM
Share

ನಾಡಿನ ಹಲವೆಡೆ ನಟ ಪುನೀತ್ ರಾಜ್ಕುಮಾರ್ ಅವರ ಪುತ್ಥಳಿಯನ್ನು ಸ್ಥಾಪಿಸಿ, ಆ ಮೂಲಕ ಅಭಿಮಾನಿಗಳು ಅವರಿಗೆ ನಮನ ಸಲ್ಲಿಸುತ್ತಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೊಸಕೊಪ್ಪ ಗ್ರಾಮದಲ್ಲಿ ಗ್ರಾಮಸ್ಥರೇ ಹಣಸಂಗ್ರಹಿಸಿ ನಟ ಪುನೀತ್ ಅವರ ಪುತ್ಥಳಿಯ ಪ್ರತಿಷ್ಠಾಪನೆ ಮಾಡಿದ್ದಾರೆ.

ಅಪ್ಪು ನೆನಪಿಗೆ ಗ್ರಾಮಸ್ಥರು 3.5 ಅಡಿ ಎತ್ತರ ಪುತ್ಥಳಿಯನ್ನು ಸ್ಥಾಪಿಸಿದ್ದಾರೆ.

ಪುತ್ಥಳಿ ನಿರ್ಮಾಣಕ್ಕಾಗಿ ಗ್ರಾಮಸ್ಥರು 80,000 ರೂಗಳನ್ನು ದೇಣಿಗೆ ಸಂಗ್ರಹಿಸಿದ್ದರು. ಇದೀಗ ಗ್ರಾಮದ ಹಿರಿಯರಿಂದ ಪುತ್ಥಳಿಯನ್ನು ಅನಾವರಣ ಮಾಡಲಾಗಿದೆ.

ಪುತ್ಥಳಿ ಪ್ರತಿಷ್ಠಾಪನೆಗೂ ಮೊದಲು ಎತ್ತಿನ ಗಾಡಿಯಲ್ಲಿ ಪುನೀತ್ ಭಾವಚಿತ್ರವಿಟ್ಟು ಮೆರವಣಿಗೆ ಮಾಡಲಾಗಿತ್ತು.

ಪುನೀತ್ ಪುತ್ಥಳಿಯ ಸ್ಥಾಪನೆ ಬಳಿಕ ಕನ್ನಡ ಧ್ವಜಾರೋಹಣ ಮಾಡಲಾಗಿದೆ.

ಪುತ್ಥಳಿಯ ಕೆಳಗೆ ಬರೆದಿರುವ ಬರಹವಿದು. ಈ ಮೂಲಕ ಗ್ರಾಮಸ್ಥರು ನೆಚ್ಚಿನ ಅಪ್ಪುಗೆ ನಮನ ಸಲ್ಲಿಸಿದ್ದಾರೆ.
Related Photo Gallery
ದಿನ ಭವಿಷ್ಯ: ಈ ರಾಶಿಯವರಿಗೆ ಆಪ್ತರೇ ದುಷ್ಕೃತ್ಯಕ್ಕೆ ಪ್ರಚೋದಿಸುವ ಸಾಧ್ಯತೆ
ಪ್ರತಿಭಟನಾರರ ಮೇಲಿನ ಕೇಸ್ ಹಿಂಪಡೆಯುವುದಾಗಿ ಬಿಹಾರ ಸರ್ಕಾರ ಘೋಷಣೆ
ವೇಟ್ಲಿಫ್ಟಿಂಗ್ನಲ್ಲೇ ಭಾರತಕ್ಕೆ 5ನೇ ಪದಕ; ಕಂಚು ಗೆದ್ದ ಬಿಂದಿಯಾರಾಣಿ
ಕೇಸ್ ಹಿಂಪಡೆಯದಿದ್ದರೆ ಮತ್ತೆ ಪ್ರತಿಭಟನೆ: ಸರ್ಕಾರಕ್ಕೆ ಸಿಜೆಪಿ ಎಚ್ಚರಿಕೆ
‘ಡ್ರ್ಯಾಗನ್’ ಸಿನಿಮಾ ಶೂಟಿಂಗ್ ವೇಳೆ ನಟ ಜೂ. ಎನ್ಟಿಆರ್ ಭುಜಕ್ಕೆ ಗಾಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಆನ್ಲೈನ್ ಫುಡ್ ಡೆಲಿವರಿ ಆಪ್ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಕುಡುಕ ಎಂದ ಕಾಂಗ್ರೆಸ್ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ
ರಾತ್ರೋರಾತ್ರಿ ಮೆಟ್ರೋ ಕ್ರೇನ್ ಏರಿ ಕೆಳಗಿಳಿಯಲಾಗದೆ ಒದ್ದಾಡಿದ ವ್ಯಕ್ತಿ
ಪಂಜಾಬ್ನಲ್ಲಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ




