AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಕಣ್ಮನ ಸೆಳೆಯುವ ಪುನೀತ್ ಪುತ್ಥಳಿಯನ್ನು ಸ್ಥಾಪಿಸಿದ ಅಭಿಮಾನಿಗಳು; ಚಿತ್ರಗಳನ್ನು ನೋಡಿ

Puneeth Rajkumar: ಸಾಗರ ತಾಲೂಕಿನ ಹೊಸಕೊಪ್ಪದಲ್ಲಿ ಗ್ರಾಮಸ್ಥರು ಸ್ವತಃ ದೇಣಿಗೆ ಸಂಗ್ರಹಿಸಿ ತಮ್ಮ ನೆಚ್ಚಿನ ಪುನೀತ್ ಪುತ್ಥಳಿಯನ್ನು ಪ್ರತಿಷ್ಠಾಪಿಸಿದ್ದಾರೆ. ಜೊತೆಗೆ ಕನ್ನಡ ಧ್ವಜಾರೋಹಣ ಮಾಡಿ ಅಭಿಮಾನ ಮೆರೆದಿದ್ದಾರೆ. ಇದರ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on: Nov 30, 2021 | 2:51 PM

Share
ನಾಡಿನ ಹಲವೆಡೆ ನಟ ಪುನೀತ್ ರಾಜ್​ಕುಮಾರ್ ಅವರ ಪುತ್ಥಳಿಯನ್ನು ಸ್ಥಾಪಿಸಿ, ಆ ಮೂಲಕ ಅಭಿಮಾನಿಗಳು ಅವರಿಗೆ ನಮನ ಸಲ್ಲಿಸುತ್ತಿದ್ದಾರೆ.

ನಾಡಿನ ಹಲವೆಡೆ ನಟ ಪುನೀತ್ ರಾಜ್​ಕುಮಾರ್ ಅವರ ಪುತ್ಥಳಿಯನ್ನು ಸ್ಥಾಪಿಸಿ, ಆ ಮೂಲಕ ಅಭಿಮಾನಿಗಳು ಅವರಿಗೆ ನಮನ ಸಲ್ಲಿಸುತ್ತಿದ್ದಾರೆ.

1 / 7
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೊಸಕೊಪ್ಪ ಗ್ರಾಮದಲ್ಲಿ ಗ್ರಾಮಸ್ಥರೇ ಹಣಸಂಗ್ರಹಿಸಿ ನಟ ಪುನೀತ್ ಅವರ ಪುತ್ಥಳಿಯ ಪ್ರತಿಷ್ಠಾಪನೆ ಮಾಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೊಸಕೊಪ್ಪ ಗ್ರಾಮದಲ್ಲಿ ಗ್ರಾಮಸ್ಥರೇ ಹಣಸಂಗ್ರಹಿಸಿ ನಟ ಪುನೀತ್ ಅವರ ಪುತ್ಥಳಿಯ ಪ್ರತಿಷ್ಠಾಪನೆ ಮಾಡಿದ್ದಾರೆ.

2 / 7
ಅಪ್ಪು ನೆನಪಿಗೆ ಗ್ರಾಮಸ್ಥರು 3.5 ಅಡಿ ಎತ್ತರ ಪುತ್ಥಳಿಯನ್ನು ಸ್ಥಾಪಿಸಿದ್ದಾರೆ.

ಅಪ್ಪು ನೆನಪಿಗೆ ಗ್ರಾಮಸ್ಥರು 3.5 ಅಡಿ ಎತ್ತರ ಪುತ್ಥಳಿಯನ್ನು ಸ್ಥಾಪಿಸಿದ್ದಾರೆ.

3 / 7
ಪುತ್ಥಳಿ ನಿರ್ಮಾಣಕ್ಕಾಗಿ ಗ್ರಾಮಸ್ಥರು 80,000 ರೂಗಳನ್ನು ದೇಣಿಗೆ ಸಂಗ್ರಹಿಸಿದ್ದರು. ಇದೀಗ ಗ್ರಾಮದ ಹಿರಿಯರಿಂದ ಪುತ್ಥಳಿಯನ್ನು ಅನಾವರಣ ಮಾಡಲಾಗಿದೆ.

ಪುತ್ಥಳಿ ನಿರ್ಮಾಣಕ್ಕಾಗಿ ಗ್ರಾಮಸ್ಥರು 80,000 ರೂಗಳನ್ನು ದೇಣಿಗೆ ಸಂಗ್ರಹಿಸಿದ್ದರು. ಇದೀಗ ಗ್ರಾಮದ ಹಿರಿಯರಿಂದ ಪುತ್ಥಳಿಯನ್ನು ಅನಾವರಣ ಮಾಡಲಾಗಿದೆ.

4 / 7
ಪುತ್ಥಳಿ ಪ್ರತಿಷ್ಠಾಪನೆಗೂ ಮೊದಲು ಎತ್ತಿನ ಗಾಡಿಯಲ್ಲಿ ಪುನೀತ್ ಭಾವಚಿತ್ರವಿಟ್ಟು ಮೆರವಣಿಗೆ ಮಾಡಲಾಗಿತ್ತು.

ಪುತ್ಥಳಿ ಪ್ರತಿಷ್ಠಾಪನೆಗೂ ಮೊದಲು ಎತ್ತಿನ ಗಾಡಿಯಲ್ಲಿ ಪುನೀತ್ ಭಾವಚಿತ್ರವಿಟ್ಟು ಮೆರವಣಿಗೆ ಮಾಡಲಾಗಿತ್ತು.

5 / 7
ಪುನೀತ್ ಪುತ್ಥಳಿಯ ಸ್ಥಾಪನೆ ಬಳಿಕ ಕನ್ನಡ ಧ್ವಜಾರೋಹಣ ಮಾಡಲಾಗಿದೆ.

ಪುನೀತ್ ಪುತ್ಥಳಿಯ ಸ್ಥಾಪನೆ ಬಳಿಕ ಕನ್ನಡ ಧ್ವಜಾರೋಹಣ ಮಾಡಲಾಗಿದೆ.

6 / 7
ಪುತ್ಥಳಿಯ ಕೆಳಗೆ ಬರೆದಿರುವ ಬರಹವಿದು. ಈ ಮೂಲಕ ಗ್ರಾಮಸ್ಥರು ನೆಚ್ಚಿನ ಅಪ್ಪುಗೆ ನಮನ ಸಲ್ಲಿಸಿದ್ದಾರೆ.

ಪುತ್ಥಳಿಯ ಕೆಳಗೆ ಬರೆದಿರುವ ಬರಹವಿದು. ಈ ಮೂಲಕ ಗ್ರಾಮಸ್ಥರು ನೆಚ್ಚಿನ ಅಪ್ಪುಗೆ ನಮನ ಸಲ್ಲಿಸಿದ್ದಾರೆ.

7 / 7
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ