AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಕಣ್ಮನ ಸೆಳೆಯುವ ಪುನೀತ್ ಪುತ್ಥಳಿಯನ್ನು ಸ್ಥಾಪಿಸಿದ ಅಭಿಮಾನಿಗಳು; ಚಿತ್ರಗಳನ್ನು ನೋಡಿ

Puneeth Rajkumar: ಸಾಗರ ತಾಲೂಕಿನ ಹೊಸಕೊಪ್ಪದಲ್ಲಿ ಗ್ರಾಮಸ್ಥರು ಸ್ವತಃ ದೇಣಿಗೆ ಸಂಗ್ರಹಿಸಿ ತಮ್ಮ ನೆಚ್ಚಿನ ಪುನೀತ್ ಪುತ್ಥಳಿಯನ್ನು ಪ್ರತಿಷ್ಠಾಪಿಸಿದ್ದಾರೆ. ಜೊತೆಗೆ ಕನ್ನಡ ಧ್ವಜಾರೋಹಣ ಮಾಡಿ ಅಭಿಮಾನ ಮೆರೆದಿದ್ದಾರೆ. ಇದರ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on: Nov 30, 2021 | 2:51 PM

Share
ನಾಡಿನ ಹಲವೆಡೆ ನಟ ಪುನೀತ್ ರಾಜ್​ಕುಮಾರ್ ಅವರ ಪುತ್ಥಳಿಯನ್ನು ಸ್ಥಾಪಿಸಿ, ಆ ಮೂಲಕ ಅಭಿಮಾನಿಗಳು ಅವರಿಗೆ ನಮನ ಸಲ್ಲಿಸುತ್ತಿದ್ದಾರೆ.

ನಾಡಿನ ಹಲವೆಡೆ ನಟ ಪುನೀತ್ ರಾಜ್​ಕುಮಾರ್ ಅವರ ಪುತ್ಥಳಿಯನ್ನು ಸ್ಥಾಪಿಸಿ, ಆ ಮೂಲಕ ಅಭಿಮಾನಿಗಳು ಅವರಿಗೆ ನಮನ ಸಲ್ಲಿಸುತ್ತಿದ್ದಾರೆ.

1 / 7
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೊಸಕೊಪ್ಪ ಗ್ರಾಮದಲ್ಲಿ ಗ್ರಾಮಸ್ಥರೇ ಹಣಸಂಗ್ರಹಿಸಿ ನಟ ಪುನೀತ್ ಅವರ ಪುತ್ಥಳಿಯ ಪ್ರತಿಷ್ಠಾಪನೆ ಮಾಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೊಸಕೊಪ್ಪ ಗ್ರಾಮದಲ್ಲಿ ಗ್ರಾಮಸ್ಥರೇ ಹಣಸಂಗ್ರಹಿಸಿ ನಟ ಪುನೀತ್ ಅವರ ಪುತ್ಥಳಿಯ ಪ್ರತಿಷ್ಠಾಪನೆ ಮಾಡಿದ್ದಾರೆ.

2 / 7
ಅಪ್ಪು ನೆನಪಿಗೆ ಗ್ರಾಮಸ್ಥರು 3.5 ಅಡಿ ಎತ್ತರ ಪುತ್ಥಳಿಯನ್ನು ಸ್ಥಾಪಿಸಿದ್ದಾರೆ.

ಅಪ್ಪು ನೆನಪಿಗೆ ಗ್ರಾಮಸ್ಥರು 3.5 ಅಡಿ ಎತ್ತರ ಪುತ್ಥಳಿಯನ್ನು ಸ್ಥಾಪಿಸಿದ್ದಾರೆ.

3 / 7
ಪುತ್ಥಳಿ ನಿರ್ಮಾಣಕ್ಕಾಗಿ ಗ್ರಾಮಸ್ಥರು 80,000 ರೂಗಳನ್ನು ದೇಣಿಗೆ ಸಂಗ್ರಹಿಸಿದ್ದರು. ಇದೀಗ ಗ್ರಾಮದ ಹಿರಿಯರಿಂದ ಪುತ್ಥಳಿಯನ್ನು ಅನಾವರಣ ಮಾಡಲಾಗಿದೆ.

ಪುತ್ಥಳಿ ನಿರ್ಮಾಣಕ್ಕಾಗಿ ಗ್ರಾಮಸ್ಥರು 80,000 ರೂಗಳನ್ನು ದೇಣಿಗೆ ಸಂಗ್ರಹಿಸಿದ್ದರು. ಇದೀಗ ಗ್ರಾಮದ ಹಿರಿಯರಿಂದ ಪುತ್ಥಳಿಯನ್ನು ಅನಾವರಣ ಮಾಡಲಾಗಿದೆ.

4 / 7
ಪುತ್ಥಳಿ ಪ್ರತಿಷ್ಠಾಪನೆಗೂ ಮೊದಲು ಎತ್ತಿನ ಗಾಡಿಯಲ್ಲಿ ಪುನೀತ್ ಭಾವಚಿತ್ರವಿಟ್ಟು ಮೆರವಣಿಗೆ ಮಾಡಲಾಗಿತ್ತು.

ಪುತ್ಥಳಿ ಪ್ರತಿಷ್ಠಾಪನೆಗೂ ಮೊದಲು ಎತ್ತಿನ ಗಾಡಿಯಲ್ಲಿ ಪುನೀತ್ ಭಾವಚಿತ್ರವಿಟ್ಟು ಮೆರವಣಿಗೆ ಮಾಡಲಾಗಿತ್ತು.

5 / 7
ಪುನೀತ್ ಪುತ್ಥಳಿಯ ಸ್ಥಾಪನೆ ಬಳಿಕ ಕನ್ನಡ ಧ್ವಜಾರೋಹಣ ಮಾಡಲಾಗಿದೆ.

ಪುನೀತ್ ಪುತ್ಥಳಿಯ ಸ್ಥಾಪನೆ ಬಳಿಕ ಕನ್ನಡ ಧ್ವಜಾರೋಹಣ ಮಾಡಲಾಗಿದೆ.

6 / 7
ಪುತ್ಥಳಿಯ ಕೆಳಗೆ ಬರೆದಿರುವ ಬರಹವಿದು. ಈ ಮೂಲಕ ಗ್ರಾಮಸ್ಥರು ನೆಚ್ಚಿನ ಅಪ್ಪುಗೆ ನಮನ ಸಲ್ಲಿಸಿದ್ದಾರೆ.

ಪುತ್ಥಳಿಯ ಕೆಳಗೆ ಬರೆದಿರುವ ಬರಹವಿದು. ಈ ಮೂಲಕ ಗ್ರಾಮಸ್ಥರು ನೆಚ್ಚಿನ ಅಪ್ಪುಗೆ ನಮನ ಸಲ್ಲಿಸಿದ್ದಾರೆ.

7 / 7
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ