- TV9 Kannada Photo gallery Puneeth Rajkumar statue inaugurated in Hosakoppa Sagara Taluk made by Appu fans see photos here
ಶಿವಮೊಗ್ಗ: ಕಣ್ಮನ ಸೆಳೆಯುವ ಪುನೀತ್ ಪುತ್ಥಳಿಯನ್ನು ಸ್ಥಾಪಿಸಿದ ಅಭಿಮಾನಿಗಳು; ಚಿತ್ರಗಳನ್ನು ನೋಡಿ
Puneeth Rajkumar: ಸಾಗರ ತಾಲೂಕಿನ ಹೊಸಕೊಪ್ಪದಲ್ಲಿ ಗ್ರಾಮಸ್ಥರು ಸ್ವತಃ ದೇಣಿಗೆ ಸಂಗ್ರಹಿಸಿ ತಮ್ಮ ನೆಚ್ಚಿನ ಪುನೀತ್ ಪುತ್ಥಳಿಯನ್ನು ಪ್ರತಿಷ್ಠಾಪಿಸಿದ್ದಾರೆ. ಜೊತೆಗೆ ಕನ್ನಡ ಧ್ವಜಾರೋಹಣ ಮಾಡಿ ಅಭಿಮಾನ ಮೆರೆದಿದ್ದಾರೆ. ಇದರ ಚಿತ್ರಗಳು ಇಲ್ಲಿವೆ.
Updated on: Nov 30, 2021 | 2:51 PM
Share

ನಾಡಿನ ಹಲವೆಡೆ ನಟ ಪುನೀತ್ ರಾಜ್ಕುಮಾರ್ ಅವರ ಪುತ್ಥಳಿಯನ್ನು ಸ್ಥಾಪಿಸಿ, ಆ ಮೂಲಕ ಅಭಿಮಾನಿಗಳು ಅವರಿಗೆ ನಮನ ಸಲ್ಲಿಸುತ್ತಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೊಸಕೊಪ್ಪ ಗ್ರಾಮದಲ್ಲಿ ಗ್ರಾಮಸ್ಥರೇ ಹಣಸಂಗ್ರಹಿಸಿ ನಟ ಪುನೀತ್ ಅವರ ಪುತ್ಥಳಿಯ ಪ್ರತಿಷ್ಠಾಪನೆ ಮಾಡಿದ್ದಾರೆ.

ಅಪ್ಪು ನೆನಪಿಗೆ ಗ್ರಾಮಸ್ಥರು 3.5 ಅಡಿ ಎತ್ತರ ಪುತ್ಥಳಿಯನ್ನು ಸ್ಥಾಪಿಸಿದ್ದಾರೆ.

ಪುತ್ಥಳಿ ನಿರ್ಮಾಣಕ್ಕಾಗಿ ಗ್ರಾಮಸ್ಥರು 80,000 ರೂಗಳನ್ನು ದೇಣಿಗೆ ಸಂಗ್ರಹಿಸಿದ್ದರು. ಇದೀಗ ಗ್ರಾಮದ ಹಿರಿಯರಿಂದ ಪುತ್ಥಳಿಯನ್ನು ಅನಾವರಣ ಮಾಡಲಾಗಿದೆ.

ಪುತ್ಥಳಿ ಪ್ರತಿಷ್ಠಾಪನೆಗೂ ಮೊದಲು ಎತ್ತಿನ ಗಾಡಿಯಲ್ಲಿ ಪುನೀತ್ ಭಾವಚಿತ್ರವಿಟ್ಟು ಮೆರವಣಿಗೆ ಮಾಡಲಾಗಿತ್ತು.

ಪುನೀತ್ ಪುತ್ಥಳಿಯ ಸ್ಥಾಪನೆ ಬಳಿಕ ಕನ್ನಡ ಧ್ವಜಾರೋಹಣ ಮಾಡಲಾಗಿದೆ.

ಪುತ್ಥಳಿಯ ಕೆಳಗೆ ಬರೆದಿರುವ ಬರಹವಿದು. ಈ ಮೂಲಕ ಗ್ರಾಮಸ್ಥರು ನೆಚ್ಚಿನ ಅಪ್ಪುಗೆ ನಮನ ಸಲ್ಲಿಸಿದ್ದಾರೆ.
Related Photo Gallery
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ರೈಲ್ವೆಯಲ್ಲಿ ಬಂಪರ್ ನೇಮಕಾತಿ; ಅರ್ಜಿ ಸಲ್ಲಿಸಲು 2 ದಿನಗಳು ಮಾತ್ರ ಬಾಕಿ!
ಏಕದಿನ ವಿಶ್ವಕಪ್ಗೆ ಪ್ಲೇಯಿಂಗ್ 11 ಹೆಸರಿಸಿದ ವಾಸಿಂ ಜಾಫರ್!
ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಪ್ರಾಣಬಿಟ್ಟ ಆಂಧ್ರದ ಯುವಕ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ




