AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಲನ್ ದಾರದಲ್ಲಿ ಅರಳಿದ ದಿ.ಪುನೀತ್ ರಾಜಕುಮಾರ್ ಕಲಾಕೃತಿ; ಇಲ್ಲಿದೆ ಝಲಕ್​

ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದ ಪುನೀತ್ ಅಭಿಮಾನಿಗಳು ಸೇರಿಕೊಂಡು ಐದು ಕಿಲೋ ಉಲನ್ ದಾರ ಬಳಸಿ, ಐದು ದಿನ ಸಮಯದಲ್ಲಿ ಬರೊಬ್ಬರಿ ಹದಿನೈದು ಅಡಿ ಎತ್ತರದ ಪುನೀತ್ ರಾಜಕುಮಾರ್​ ಅವರ ಕಲಾಕೃತಿಯನ್ನು ಬಿಡಿಸಿದ್ದಾರೆ.

ಸಂಜಯ್ಯಾ ಚಿಕ್ಕಮಠ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Nov 28, 2023 | 4:29 PM

Share
 ಉಲನ್ ದಾರದಲ್ಲಿ ದಿ.ಪುನೀತ್ ರಾಜಕುಮಾರ್ ಅವರ ಕಲಾಕೃತಿ ಅರಳಿದ್ದು, ಈ ಮೂಲಕ ಅಭಿಮಾನಿಗಳು ಅಪ್ಪುವಿನ ಮೇಲಿಟ್ಟಿರುವ ಅಭಿಮಾನವನ್ನು ಮೆರೆದಿದ್ದಾರೆ.

ಉಲನ್ ದಾರದಲ್ಲಿ ದಿ.ಪುನೀತ್ ರಾಜಕುಮಾರ್ ಅವರ ಕಲಾಕೃತಿ ಅರಳಿದ್ದು, ಈ ಮೂಲಕ ಅಭಿಮಾನಿಗಳು ಅಪ್ಪುವಿನ ಮೇಲಿಟ್ಟಿರುವ ಅಭಿಮಾನವನ್ನು ಮೆರೆದಿದ್ದಾರೆ.

1 / 6
 ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದ ಪುನೀತ್ ಅಭಿಮಾನಿಗಳು ಸೇರಿಕೊಂಡು ಈ ಕೈಚಳಕ ತೋರಿಸಿದ್ದು, ತಮ್ಮ ನೆಚ್ಚಿನ ನಟನ ಚಿತ್ರಣವನ್ನು ಉಲನ್​ ದಾರದಲ್ಲಿ ಬಿಡಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದ ಪುನೀತ್ ಅಭಿಮಾನಿಗಳು ಸೇರಿಕೊಂಡು ಈ ಕೈಚಳಕ ತೋರಿಸಿದ್ದು, ತಮ್ಮ ನೆಚ್ಚಿನ ನಟನ ಚಿತ್ರಣವನ್ನು ಉಲನ್​ ದಾರದಲ್ಲಿ ಬಿಡಿಸಿದ್ದಾರೆ.

2 / 6
 ಇನ್ನು ಈ ಉಲನ್​ ದಾರದಿಂದ ಮಾಡಿದ ಕಲಾಕೃತಿಯನ್ನು ಕಾರಟಗಿ ಪಟ್ಟಣದಲ್ಲಿರುವ ಲಕ್ಷ್ಮಿ ಚಿತ್ರಮಂದಿರದ ಬಳಿ ಅಳವಡಿಸಲಾಗಿದೆ.

ಇನ್ನು ಈ ಉಲನ್​ ದಾರದಿಂದ ಮಾಡಿದ ಕಲಾಕೃತಿಯನ್ನು ಕಾರಟಗಿ ಪಟ್ಟಣದಲ್ಲಿರುವ ಲಕ್ಷ್ಮಿ ಚಿತ್ರಮಂದಿರದ ಬಳಿ ಅಳವಡಿಸಲಾಗಿದೆ.

3 / 6
ಪುನೀತ್​ ರಾಜಕುಮಾರ್​ ಅಭಿಮಾನಿಗಳಾದ ಕಾರಟಗಿ ಪಟ್ಟಣದ ನಿವಾಸಿ ಗಿರಿ ಮತ್ತು ಸ್ನೇಹಿತರು ಸೇರಿಕೊಂಡು ಈ ‌ವಿಭಿನ್ನ ರೀತಿಯ ಕೈಚಳಕ ತೋರಿಸಿದ್ದಾರೆ.

ಪುನೀತ್​ ರಾಜಕುಮಾರ್​ ಅಭಿಮಾನಿಗಳಾದ ಕಾರಟಗಿ ಪಟ್ಟಣದ ನಿವಾಸಿ ಗಿರಿ ಮತ್ತು ಸ್ನೇಹಿತರು ಸೇರಿಕೊಂಡು ಈ ‌ವಿಭಿನ್ನ ರೀತಿಯ ಕೈಚಳಕ ತೋರಿಸಿದ್ದಾರೆ.

4 / 6
ಐದು ಕಿಲೋ ಉಲನ್ ದಾರ ಬಳಸಿ, ಐದು ದಿನ ಸಮಯದಲ್ಲಿ ಈ ವಿಭಿನ್ನ ಕಲಾಕೃತಿ ನಿರ್ಮಾಣ ಮಾಡಿದ್ದು, ಬರೊಬ್ಬರಿ ಹದಿನೈದು ಅಡಿ ಎತ್ತರದ ಕಲಾಕೃತಿ ಇದಾಗಿದೆ.

ಐದು ಕಿಲೋ ಉಲನ್ ದಾರ ಬಳಸಿ, ಐದು ದಿನ ಸಮಯದಲ್ಲಿ ಈ ವಿಭಿನ್ನ ಕಲಾಕೃತಿ ನಿರ್ಮಾಣ ಮಾಡಿದ್ದು, ಬರೊಬ್ಬರಿ ಹದಿನೈದು ಅಡಿ ಎತ್ತರದ ಕಲಾಕೃತಿ ಇದಾಗಿದೆ.

5 / 6
ಪುನೀತ್ ರಾಜಕುಮಾರ್​ ಅವರ ಸ್ಮರಣೆಗಾಗಿ ಈ ಕಲಾಕೃತಿಯನ್ನು ಅಭಿಮಾನಿಗಳು ಸಿದ್ದಮಾಡಿದ್ದು, ಇದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗುತ್ತಿದೆ. 

ಪುನೀತ್ ರಾಜಕುಮಾರ್​ ಅವರ ಸ್ಮರಣೆಗಾಗಿ ಈ ಕಲಾಕೃತಿಯನ್ನು ಅಭಿಮಾನಿಗಳು ಸಿದ್ದಮಾಡಿದ್ದು, ಇದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗುತ್ತಿದೆ. 

6 / 6
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ