AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಲನ್ ದಾರದಲ್ಲಿ ಅರಳಿದ ದಿ.ಪುನೀತ್ ರಾಜಕುಮಾರ್ ಕಲಾಕೃತಿ; ಇಲ್ಲಿದೆ ಝಲಕ್​

ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದ ಪುನೀತ್ ಅಭಿಮಾನಿಗಳು ಸೇರಿಕೊಂಡು ಐದು ಕಿಲೋ ಉಲನ್ ದಾರ ಬಳಸಿ, ಐದು ದಿನ ಸಮಯದಲ್ಲಿ ಬರೊಬ್ಬರಿ ಹದಿನೈದು ಅಡಿ ಎತ್ತರದ ಪುನೀತ್ ರಾಜಕುಮಾರ್​ ಅವರ ಕಲಾಕೃತಿಯನ್ನು ಬಿಡಿಸಿದ್ದಾರೆ.

ಸಂಜಯ್ಯಾ ಚಿಕ್ಕಮಠ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Nov 28, 2023 | 4:29 PM

Share
 ಉಲನ್ ದಾರದಲ್ಲಿ ದಿ.ಪುನೀತ್ ರಾಜಕುಮಾರ್ ಅವರ ಕಲಾಕೃತಿ ಅರಳಿದ್ದು, ಈ ಮೂಲಕ ಅಭಿಮಾನಿಗಳು ಅಪ್ಪುವಿನ ಮೇಲಿಟ್ಟಿರುವ ಅಭಿಮಾನವನ್ನು ಮೆರೆದಿದ್ದಾರೆ.

ಉಲನ್ ದಾರದಲ್ಲಿ ದಿ.ಪುನೀತ್ ರಾಜಕುಮಾರ್ ಅವರ ಕಲಾಕೃತಿ ಅರಳಿದ್ದು, ಈ ಮೂಲಕ ಅಭಿಮಾನಿಗಳು ಅಪ್ಪುವಿನ ಮೇಲಿಟ್ಟಿರುವ ಅಭಿಮಾನವನ್ನು ಮೆರೆದಿದ್ದಾರೆ.

1 / 6
 ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದ ಪುನೀತ್ ಅಭಿಮಾನಿಗಳು ಸೇರಿಕೊಂಡು ಈ ಕೈಚಳಕ ತೋರಿಸಿದ್ದು, ತಮ್ಮ ನೆಚ್ಚಿನ ನಟನ ಚಿತ್ರಣವನ್ನು ಉಲನ್​ ದಾರದಲ್ಲಿ ಬಿಡಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದ ಪುನೀತ್ ಅಭಿಮಾನಿಗಳು ಸೇರಿಕೊಂಡು ಈ ಕೈಚಳಕ ತೋರಿಸಿದ್ದು, ತಮ್ಮ ನೆಚ್ಚಿನ ನಟನ ಚಿತ್ರಣವನ್ನು ಉಲನ್​ ದಾರದಲ್ಲಿ ಬಿಡಿಸಿದ್ದಾರೆ.

2 / 6
 ಇನ್ನು ಈ ಉಲನ್​ ದಾರದಿಂದ ಮಾಡಿದ ಕಲಾಕೃತಿಯನ್ನು ಕಾರಟಗಿ ಪಟ್ಟಣದಲ್ಲಿರುವ ಲಕ್ಷ್ಮಿ ಚಿತ್ರಮಂದಿರದ ಬಳಿ ಅಳವಡಿಸಲಾಗಿದೆ.

ಇನ್ನು ಈ ಉಲನ್​ ದಾರದಿಂದ ಮಾಡಿದ ಕಲಾಕೃತಿಯನ್ನು ಕಾರಟಗಿ ಪಟ್ಟಣದಲ್ಲಿರುವ ಲಕ್ಷ್ಮಿ ಚಿತ್ರಮಂದಿರದ ಬಳಿ ಅಳವಡಿಸಲಾಗಿದೆ.

3 / 6
ಪುನೀತ್​ ರಾಜಕುಮಾರ್​ ಅಭಿಮಾನಿಗಳಾದ ಕಾರಟಗಿ ಪಟ್ಟಣದ ನಿವಾಸಿ ಗಿರಿ ಮತ್ತು ಸ್ನೇಹಿತರು ಸೇರಿಕೊಂಡು ಈ ‌ವಿಭಿನ್ನ ರೀತಿಯ ಕೈಚಳಕ ತೋರಿಸಿದ್ದಾರೆ.

ಪುನೀತ್​ ರಾಜಕುಮಾರ್​ ಅಭಿಮಾನಿಗಳಾದ ಕಾರಟಗಿ ಪಟ್ಟಣದ ನಿವಾಸಿ ಗಿರಿ ಮತ್ತು ಸ್ನೇಹಿತರು ಸೇರಿಕೊಂಡು ಈ ‌ವಿಭಿನ್ನ ರೀತಿಯ ಕೈಚಳಕ ತೋರಿಸಿದ್ದಾರೆ.

4 / 6
ಐದು ಕಿಲೋ ಉಲನ್ ದಾರ ಬಳಸಿ, ಐದು ದಿನ ಸಮಯದಲ್ಲಿ ಈ ವಿಭಿನ್ನ ಕಲಾಕೃತಿ ನಿರ್ಮಾಣ ಮಾಡಿದ್ದು, ಬರೊಬ್ಬರಿ ಹದಿನೈದು ಅಡಿ ಎತ್ತರದ ಕಲಾಕೃತಿ ಇದಾಗಿದೆ.

ಐದು ಕಿಲೋ ಉಲನ್ ದಾರ ಬಳಸಿ, ಐದು ದಿನ ಸಮಯದಲ್ಲಿ ಈ ವಿಭಿನ್ನ ಕಲಾಕೃತಿ ನಿರ್ಮಾಣ ಮಾಡಿದ್ದು, ಬರೊಬ್ಬರಿ ಹದಿನೈದು ಅಡಿ ಎತ್ತರದ ಕಲಾಕೃತಿ ಇದಾಗಿದೆ.

5 / 6
ಪುನೀತ್ ರಾಜಕುಮಾರ್​ ಅವರ ಸ್ಮರಣೆಗಾಗಿ ಈ ಕಲಾಕೃತಿಯನ್ನು ಅಭಿಮಾನಿಗಳು ಸಿದ್ದಮಾಡಿದ್ದು, ಇದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗುತ್ತಿದೆ. 

ಪುನೀತ್ ರಾಜಕುಮಾರ್​ ಅವರ ಸ್ಮರಣೆಗಾಗಿ ಈ ಕಲಾಕೃತಿಯನ್ನು ಅಭಿಮಾನಿಗಳು ಸಿದ್ದಮಾಡಿದ್ದು, ಇದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗುತ್ತಿದೆ. 

6 / 6
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!