AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಲನ್ ದಾರದಲ್ಲಿ ಅರಳಿದ ದಿ.ಪುನೀತ್ ರಾಜಕುಮಾರ್ ಕಲಾಕೃತಿ; ಇಲ್ಲಿದೆ ಝಲಕ್​

ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದ ಪುನೀತ್ ಅಭಿಮಾನಿಗಳು ಸೇರಿಕೊಂಡು ಐದು ಕಿಲೋ ಉಲನ್ ದಾರ ಬಳಸಿ, ಐದು ದಿನ ಸಮಯದಲ್ಲಿ ಬರೊಬ್ಬರಿ ಹದಿನೈದು ಅಡಿ ಎತ್ತರದ ಪುನೀತ್ ರಾಜಕುಮಾರ್​ ಅವರ ಕಲಾಕೃತಿಯನ್ನು ಬಿಡಿಸಿದ್ದಾರೆ.

ಸಂಜಯ್ಯಾ ಚಿಕ್ಕಮಠ
| Edited By: |

Updated on: Nov 28, 2023 | 4:29 PM

Share
 ಉಲನ್ ದಾರದಲ್ಲಿ ದಿ.ಪುನೀತ್ ರಾಜಕುಮಾರ್ ಅವರ ಕಲಾಕೃತಿ ಅರಳಿದ್ದು, ಈ ಮೂಲಕ ಅಭಿಮಾನಿಗಳು ಅಪ್ಪುವಿನ ಮೇಲಿಟ್ಟಿರುವ ಅಭಿಮಾನವನ್ನು ಮೆರೆದಿದ್ದಾರೆ.

ಉಲನ್ ದಾರದಲ್ಲಿ ದಿ.ಪುನೀತ್ ರಾಜಕುಮಾರ್ ಅವರ ಕಲಾಕೃತಿ ಅರಳಿದ್ದು, ಈ ಮೂಲಕ ಅಭಿಮಾನಿಗಳು ಅಪ್ಪುವಿನ ಮೇಲಿಟ್ಟಿರುವ ಅಭಿಮಾನವನ್ನು ಮೆರೆದಿದ್ದಾರೆ.

1 / 6
 ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದ ಪುನೀತ್ ಅಭಿಮಾನಿಗಳು ಸೇರಿಕೊಂಡು ಈ ಕೈಚಳಕ ತೋರಿಸಿದ್ದು, ತಮ್ಮ ನೆಚ್ಚಿನ ನಟನ ಚಿತ್ರಣವನ್ನು ಉಲನ್​ ದಾರದಲ್ಲಿ ಬಿಡಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದ ಪುನೀತ್ ಅಭಿಮಾನಿಗಳು ಸೇರಿಕೊಂಡು ಈ ಕೈಚಳಕ ತೋರಿಸಿದ್ದು, ತಮ್ಮ ನೆಚ್ಚಿನ ನಟನ ಚಿತ್ರಣವನ್ನು ಉಲನ್​ ದಾರದಲ್ಲಿ ಬಿಡಿಸಿದ್ದಾರೆ.

2 / 6
 ಇನ್ನು ಈ ಉಲನ್​ ದಾರದಿಂದ ಮಾಡಿದ ಕಲಾಕೃತಿಯನ್ನು ಕಾರಟಗಿ ಪಟ್ಟಣದಲ್ಲಿರುವ ಲಕ್ಷ್ಮಿ ಚಿತ್ರಮಂದಿರದ ಬಳಿ ಅಳವಡಿಸಲಾಗಿದೆ.

ಇನ್ನು ಈ ಉಲನ್​ ದಾರದಿಂದ ಮಾಡಿದ ಕಲಾಕೃತಿಯನ್ನು ಕಾರಟಗಿ ಪಟ್ಟಣದಲ್ಲಿರುವ ಲಕ್ಷ್ಮಿ ಚಿತ್ರಮಂದಿರದ ಬಳಿ ಅಳವಡಿಸಲಾಗಿದೆ.

3 / 6
ಪುನೀತ್​ ರಾಜಕುಮಾರ್​ ಅಭಿಮಾನಿಗಳಾದ ಕಾರಟಗಿ ಪಟ್ಟಣದ ನಿವಾಸಿ ಗಿರಿ ಮತ್ತು ಸ್ನೇಹಿತರು ಸೇರಿಕೊಂಡು ಈ ‌ವಿಭಿನ್ನ ರೀತಿಯ ಕೈಚಳಕ ತೋರಿಸಿದ್ದಾರೆ.

ಪುನೀತ್​ ರಾಜಕುಮಾರ್​ ಅಭಿಮಾನಿಗಳಾದ ಕಾರಟಗಿ ಪಟ್ಟಣದ ನಿವಾಸಿ ಗಿರಿ ಮತ್ತು ಸ್ನೇಹಿತರು ಸೇರಿಕೊಂಡು ಈ ‌ವಿಭಿನ್ನ ರೀತಿಯ ಕೈಚಳಕ ತೋರಿಸಿದ್ದಾರೆ.

4 / 6
ಐದು ಕಿಲೋ ಉಲನ್ ದಾರ ಬಳಸಿ, ಐದು ದಿನ ಸಮಯದಲ್ಲಿ ಈ ವಿಭಿನ್ನ ಕಲಾಕೃತಿ ನಿರ್ಮಾಣ ಮಾಡಿದ್ದು, ಬರೊಬ್ಬರಿ ಹದಿನೈದು ಅಡಿ ಎತ್ತರದ ಕಲಾಕೃತಿ ಇದಾಗಿದೆ.

ಐದು ಕಿಲೋ ಉಲನ್ ದಾರ ಬಳಸಿ, ಐದು ದಿನ ಸಮಯದಲ್ಲಿ ಈ ವಿಭಿನ್ನ ಕಲಾಕೃತಿ ನಿರ್ಮಾಣ ಮಾಡಿದ್ದು, ಬರೊಬ್ಬರಿ ಹದಿನೈದು ಅಡಿ ಎತ್ತರದ ಕಲಾಕೃತಿ ಇದಾಗಿದೆ.

5 / 6
ಪುನೀತ್ ರಾಜಕುಮಾರ್​ ಅವರ ಸ್ಮರಣೆಗಾಗಿ ಈ ಕಲಾಕೃತಿಯನ್ನು ಅಭಿಮಾನಿಗಳು ಸಿದ್ದಮಾಡಿದ್ದು, ಇದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗುತ್ತಿದೆ. 

ಪುನೀತ್ ರಾಜಕುಮಾರ್​ ಅವರ ಸ್ಮರಣೆಗಾಗಿ ಈ ಕಲಾಕೃತಿಯನ್ನು ಅಭಿಮಾನಿಗಳು ಸಿದ್ದಮಾಡಿದ್ದು, ಇದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗುತ್ತಿದೆ. 

6 / 6
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು