AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಲನ್ ದಾರದಲ್ಲಿ ಅರಳಿದ ದಿ.ಪುನೀತ್ ರಾಜಕುಮಾರ್ ಕಲಾಕೃತಿ; ಇಲ್ಲಿದೆ ಝಲಕ್​

ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದ ಪುನೀತ್ ಅಭಿಮಾನಿಗಳು ಸೇರಿಕೊಂಡು ಐದು ಕಿಲೋ ಉಲನ್ ದಾರ ಬಳಸಿ, ಐದು ದಿನ ಸಮಯದಲ್ಲಿ ಬರೊಬ್ಬರಿ ಹದಿನೈದು ಅಡಿ ಎತ್ತರದ ಪುನೀತ್ ರಾಜಕುಮಾರ್​ ಅವರ ಕಲಾಕೃತಿಯನ್ನು ಬಿಡಿಸಿದ್ದಾರೆ.

ಸಂಜಯ್ಯಾ ಚಿಕ್ಕಮಠ
| Edited By: |

Updated on: Nov 28, 2023 | 4:29 PM

Share
 ಉಲನ್ ದಾರದಲ್ಲಿ ದಿ.ಪುನೀತ್ ರಾಜಕುಮಾರ್ ಅವರ ಕಲಾಕೃತಿ ಅರಳಿದ್ದು, ಈ ಮೂಲಕ ಅಭಿಮಾನಿಗಳು ಅಪ್ಪುವಿನ ಮೇಲಿಟ್ಟಿರುವ ಅಭಿಮಾನವನ್ನು ಮೆರೆದಿದ್ದಾರೆ.

ಉಲನ್ ದಾರದಲ್ಲಿ ದಿ.ಪುನೀತ್ ರಾಜಕುಮಾರ್ ಅವರ ಕಲಾಕೃತಿ ಅರಳಿದ್ದು, ಈ ಮೂಲಕ ಅಭಿಮಾನಿಗಳು ಅಪ್ಪುವಿನ ಮೇಲಿಟ್ಟಿರುವ ಅಭಿಮಾನವನ್ನು ಮೆರೆದಿದ್ದಾರೆ.

1 / 6
 ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದ ಪುನೀತ್ ಅಭಿಮಾನಿಗಳು ಸೇರಿಕೊಂಡು ಈ ಕೈಚಳಕ ತೋರಿಸಿದ್ದು, ತಮ್ಮ ನೆಚ್ಚಿನ ನಟನ ಚಿತ್ರಣವನ್ನು ಉಲನ್​ ದಾರದಲ್ಲಿ ಬಿಡಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದ ಪುನೀತ್ ಅಭಿಮಾನಿಗಳು ಸೇರಿಕೊಂಡು ಈ ಕೈಚಳಕ ತೋರಿಸಿದ್ದು, ತಮ್ಮ ನೆಚ್ಚಿನ ನಟನ ಚಿತ್ರಣವನ್ನು ಉಲನ್​ ದಾರದಲ್ಲಿ ಬಿಡಿಸಿದ್ದಾರೆ.

2 / 6
 ಇನ್ನು ಈ ಉಲನ್​ ದಾರದಿಂದ ಮಾಡಿದ ಕಲಾಕೃತಿಯನ್ನು ಕಾರಟಗಿ ಪಟ್ಟಣದಲ್ಲಿರುವ ಲಕ್ಷ್ಮಿ ಚಿತ್ರಮಂದಿರದ ಬಳಿ ಅಳವಡಿಸಲಾಗಿದೆ.

ಇನ್ನು ಈ ಉಲನ್​ ದಾರದಿಂದ ಮಾಡಿದ ಕಲಾಕೃತಿಯನ್ನು ಕಾರಟಗಿ ಪಟ್ಟಣದಲ್ಲಿರುವ ಲಕ್ಷ್ಮಿ ಚಿತ್ರಮಂದಿರದ ಬಳಿ ಅಳವಡಿಸಲಾಗಿದೆ.

3 / 6
ಪುನೀತ್​ ರಾಜಕುಮಾರ್​ ಅಭಿಮಾನಿಗಳಾದ ಕಾರಟಗಿ ಪಟ್ಟಣದ ನಿವಾಸಿ ಗಿರಿ ಮತ್ತು ಸ್ನೇಹಿತರು ಸೇರಿಕೊಂಡು ಈ ‌ವಿಭಿನ್ನ ರೀತಿಯ ಕೈಚಳಕ ತೋರಿಸಿದ್ದಾರೆ.

ಪುನೀತ್​ ರಾಜಕುಮಾರ್​ ಅಭಿಮಾನಿಗಳಾದ ಕಾರಟಗಿ ಪಟ್ಟಣದ ನಿವಾಸಿ ಗಿರಿ ಮತ್ತು ಸ್ನೇಹಿತರು ಸೇರಿಕೊಂಡು ಈ ‌ವಿಭಿನ್ನ ರೀತಿಯ ಕೈಚಳಕ ತೋರಿಸಿದ್ದಾರೆ.

4 / 6
ಐದು ಕಿಲೋ ಉಲನ್ ದಾರ ಬಳಸಿ, ಐದು ದಿನ ಸಮಯದಲ್ಲಿ ಈ ವಿಭಿನ್ನ ಕಲಾಕೃತಿ ನಿರ್ಮಾಣ ಮಾಡಿದ್ದು, ಬರೊಬ್ಬರಿ ಹದಿನೈದು ಅಡಿ ಎತ್ತರದ ಕಲಾಕೃತಿ ಇದಾಗಿದೆ.

ಐದು ಕಿಲೋ ಉಲನ್ ದಾರ ಬಳಸಿ, ಐದು ದಿನ ಸಮಯದಲ್ಲಿ ಈ ವಿಭಿನ್ನ ಕಲಾಕೃತಿ ನಿರ್ಮಾಣ ಮಾಡಿದ್ದು, ಬರೊಬ್ಬರಿ ಹದಿನೈದು ಅಡಿ ಎತ್ತರದ ಕಲಾಕೃತಿ ಇದಾಗಿದೆ.

5 / 6
ಪುನೀತ್ ರಾಜಕುಮಾರ್​ ಅವರ ಸ್ಮರಣೆಗಾಗಿ ಈ ಕಲಾಕೃತಿಯನ್ನು ಅಭಿಮಾನಿಗಳು ಸಿದ್ದಮಾಡಿದ್ದು, ಇದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗುತ್ತಿದೆ. 

ಪುನೀತ್ ರಾಜಕುಮಾರ್​ ಅವರ ಸ್ಮರಣೆಗಾಗಿ ಈ ಕಲಾಕೃತಿಯನ್ನು ಅಭಿಮಾನಿಗಳು ಸಿದ್ದಮಾಡಿದ್ದು, ಇದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗುತ್ತಿದೆ. 

6 / 6
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್