AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gandhada Gudi: ‘ಗಂಧದ ಗುಡಿ’ ಗೆಲುವಿಗೆ ಪ್ರಾರ್ಥನೆ; ದೊಡ್ಡ ಗಣಪತಿ ದೇವಸ್ಥಾನದಲ್ಲಿ ಟಿಕೆಟ್​ ಇಟ್ಟು ಅಮೋಘವರ್ಷ ಪೂಜೆ

Puneeth Rajkumar | Amoghavarsha: ‘ಗಂಧದ ಗುಡಿ’ ಯಶಸ್ವಿ ಆಗಲಿ ಎಂದು ನಿರ್ದೇಶಕ ಅಮೋಘವರ್ಷ ಪೂಜೆ ಸಲ್ಲಿಸಿದ್ದಾರೆ. ದೊಡ್ಡ ಗಣಪತಿ ದೇವಸ್ಥಾನದಲ್ಲಿ ಟಿಕೆಟ್​ ಇಟ್ಟು ಪ್ರಾರ್ಥನೆ ಮಾಡಿಕೊಂಡಿದ್ದಾರೆ.

TV9 Web
| Edited By: |

Updated on: Oct 27, 2022 | 6:47 PM

Share
ಪುನೀತ್​ ರಾಜ್​ಕುಮಾರ್​ ಅವರ ಕನಸಿನ ಪ್ರಾಜೆಕ್ಟ್​ ‘ಗಂಧದ ಗುಡಿ’ ಬಿಡುಗಡೆಗೆ ಕ್ಷಣಗಣನೆ ಆರಂಭ ಆಗಿದೆ. ರಾಜ್ಯಾದ್ಯಂತ 225ಕ್ಕೂ ಅಧಿಕ ಚಿತ್ರಮಂದಿರದಲ್ಲಿ ಈ ಸಾಕ್ಷ್ಯಚಿತ್ರ ರಿಲೀಸ್​ ಆಗುತ್ತಿದೆ.

Puneeth Rajkumar's Gandhada Gudi director Amoghavarsha offers special at Dodda Ganapathi Temple

1 / 5
ಈ ಡಾಕ್ಯುಮೆಂಟರಿಗೆ ಅಮೋಘವರ್ಷ ನಿರ್ದೇಶನ ಮಾಡಿದ್ದಾರೆ. ಪುನೀತ್​ ರಾಜ್​ಕುಮಾರ್​ ಅವರ ಪಿಆರ್​ಕೆ ಪ್ರೊಡಕ್ಷನ್ಸ್​ ಮೂಲಕ ಇದು ನಿರ್ಮಾಣ ಆಗಿದೆ. ಕರುನಾಡಿನ ಕಾಡುಗಳನ್ನು ಸಂಚರಿಸಿ ಅಪ್ಪು ಈ ಸಾಕ್ಷ್ಯಚಿತ್ರ ನಿರ್ಮಿಸಿದ್ದಾರೆ.

Puneeth Rajkumar's Gandhada Gudi director Amoghavarsha offers special at Dodda Ganapathi Temple

2 / 5
ಗುರುವಾರ (ಅ.27) ರಾತ್ರಿಯೇ ಹಲವು ಕಡೆಗಳಲ್ಲಿ ‘ಗಂಧದ ಗುಡಿ’ ಪ್ರೀಮಿಯರ್​ ಶೋ ಆಯೋಜನೆಗೊಂಡಿದೆ. ಅನೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಲಿದ್ದಾರೆ. ಸಾಕಷ್ಟು ಅಭಿಮಾನಿಗಳು ಕೂಡ ವೀಕ್ಷಿಸಲಿದ್ದಾರೆ.

ಗುರುವಾರ (ಅ.27) ರಾತ್ರಿಯೇ ಹಲವು ಕಡೆಗಳಲ್ಲಿ ‘ಗಂಧದ ಗುಡಿ’ ಪ್ರೀಮಿಯರ್​ ಶೋ ಆಯೋಜನೆಗೊಂಡಿದೆ. ಅನೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಲಿದ್ದಾರೆ. ಸಾಕಷ್ಟು ಅಭಿಮಾನಿಗಳು ಕೂಡ ವೀಕ್ಷಿಸಲಿದ್ದಾರೆ.

3 / 5
‘ಗಂಧದ ಗುಡಿ’ ಯಶಸ್ವಿ ಆಗಲಿ ಎಂದು ನಿರ್ದೇಶಕ ಅಮೋಘವರ್ಷ ಅವರು ಪೂಜೆ ಸಲ್ಲಿಸಿದ್ದಾರೆ. ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಟಿಕೆಟ್​ ಇಟ್ಟು ಪ್ರಾರ್ಥನೆ ಮಾಡಿಕೊಂಡಿದ್ದಾರೆ. ಈ ವೇಳೆ ಅವರ ಕುಟುಂಬದವರು ಸಾಥ್​ ನೀಡಿದರು.

‘ಗಂಧದ ಗುಡಿ’ ಯಶಸ್ವಿ ಆಗಲಿ ಎಂದು ನಿರ್ದೇಶಕ ಅಮೋಘವರ್ಷ ಅವರು ಪೂಜೆ ಸಲ್ಲಿಸಿದ್ದಾರೆ. ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಟಿಕೆಟ್​ ಇಟ್ಟು ಪ್ರಾರ್ಥನೆ ಮಾಡಿಕೊಂಡಿದ್ದಾರೆ. ಈ ವೇಳೆ ಅವರ ಕುಟುಂಬದವರು ಸಾಥ್​ ನೀಡಿದರು.

4 / 5
ದಾಖಲೆ ಪ್ರಮಾಣದಲ್ಲಿ ‘ಗಂಧದ ಗುಡಿ’ ಶೋ ಆಯೋಜನೆಗೊಂಡಿದೆ. ರಾಜ್ಯಾದ್ಯಂತ ಪುನೀತ್ ರಾಜ್​ಕುಮಾರ್​ ಅಭಿಮಾನಿಗಳು ಈ ಸಾಕ್ಷ್ಯಚಿತ್ರಕ್ಕೆ ಅದ್ದೂರಿ ಸ್ವಾಗತ ಕೋರುತ್ತಿದ್ದಾರೆ. ವಿದೇಶದಲ್ಲೂ ‘ಗಂಧದ ಗುಡಿ’ ತೆರೆಕಾಣುತ್ತಿದೆ.

ದಾಖಲೆ ಪ್ರಮಾಣದಲ್ಲಿ ‘ಗಂಧದ ಗುಡಿ’ ಶೋ ಆಯೋಜನೆಗೊಂಡಿದೆ. ರಾಜ್ಯಾದ್ಯಂತ ಪುನೀತ್ ರಾಜ್​ಕುಮಾರ್​ ಅಭಿಮಾನಿಗಳು ಈ ಸಾಕ್ಷ್ಯಚಿತ್ರಕ್ಕೆ ಅದ್ದೂರಿ ಸ್ವಾಗತ ಕೋರುತ್ತಿದ್ದಾರೆ. ವಿದೇಶದಲ್ಲೂ ‘ಗಂಧದ ಗುಡಿ’ ತೆರೆಕಾಣುತ್ತಿದೆ.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್