Gandhada Gudi: ‘ಗಂಧದ ಗುಡಿ’ ಗೆಲುವಿಗೆ ಪ್ರಾರ್ಥನೆ; ದೊಡ್ಡ ಗಣಪತಿ ದೇವಸ್ಥಾನದಲ್ಲಿ ಟಿಕೆಟ್​ ಇಟ್ಟು ಅಮೋಘವರ್ಷ ಪೂಜೆ

Puneeth Rajkumar | Amoghavarsha: ‘ಗಂಧದ ಗುಡಿ’ ಯಶಸ್ವಿ ಆಗಲಿ ಎಂದು ನಿರ್ದೇಶಕ ಅಮೋಘವರ್ಷ ಪೂಜೆ ಸಲ್ಲಿಸಿದ್ದಾರೆ. ದೊಡ್ಡ ಗಣಪತಿ ದೇವಸ್ಥಾನದಲ್ಲಿ ಟಿಕೆಟ್​ ಇಟ್ಟು ಪ್ರಾರ್ಥನೆ ಮಾಡಿಕೊಂಡಿದ್ದಾರೆ.

| Updated By: ಮದನ್​ ಕುಮಾರ್​

Updated on: Oct 27, 2022 | 6:47 PM

ಪುನೀತ್​ ರಾಜ್​ಕುಮಾರ್​ ಅವರ ಕನಸಿನ ಪ್ರಾಜೆಕ್ಟ್​ ‘ಗಂಧದ ಗುಡಿ’ ಬಿಡುಗಡೆಗೆ ಕ್ಷಣಗಣನೆ ಆರಂಭ ಆಗಿದೆ. ರಾಜ್ಯಾದ್ಯಂತ 225ಕ್ಕೂ ಅಧಿಕ ಚಿತ್ರಮಂದಿರದಲ್ಲಿ ಈ ಸಾಕ್ಷ್ಯಚಿತ್ರ ರಿಲೀಸ್​ ಆಗುತ್ತಿದೆ.

Puneeth Rajkumar's Gandhada Gudi director Amoghavarsha offers special at Dodda Ganapathi Temple

1 / 5
ಈ ಡಾಕ್ಯುಮೆಂಟರಿಗೆ ಅಮೋಘವರ್ಷ ನಿರ್ದೇಶನ ಮಾಡಿದ್ದಾರೆ. ಪುನೀತ್​ ರಾಜ್​ಕುಮಾರ್​ ಅವರ ಪಿಆರ್​ಕೆ ಪ್ರೊಡಕ್ಷನ್ಸ್​ ಮೂಲಕ ಇದು ನಿರ್ಮಾಣ ಆಗಿದೆ. ಕರುನಾಡಿನ ಕಾಡುಗಳನ್ನು ಸಂಚರಿಸಿ ಅಪ್ಪು ಈ ಸಾಕ್ಷ್ಯಚಿತ್ರ ನಿರ್ಮಿಸಿದ್ದಾರೆ.

Puneeth Rajkumar's Gandhada Gudi director Amoghavarsha offers special at Dodda Ganapathi Temple

2 / 5
ಗುರುವಾರ (ಅ.27) ರಾತ್ರಿಯೇ ಹಲವು ಕಡೆಗಳಲ್ಲಿ ‘ಗಂಧದ ಗುಡಿ’ ಪ್ರೀಮಿಯರ್​ ಶೋ ಆಯೋಜನೆಗೊಂಡಿದೆ. ಅನೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಲಿದ್ದಾರೆ. ಸಾಕಷ್ಟು ಅಭಿಮಾನಿಗಳು ಕೂಡ ವೀಕ್ಷಿಸಲಿದ್ದಾರೆ.

ಗುರುವಾರ (ಅ.27) ರಾತ್ರಿಯೇ ಹಲವು ಕಡೆಗಳಲ್ಲಿ ‘ಗಂಧದ ಗುಡಿ’ ಪ್ರೀಮಿಯರ್​ ಶೋ ಆಯೋಜನೆಗೊಂಡಿದೆ. ಅನೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಲಿದ್ದಾರೆ. ಸಾಕಷ್ಟು ಅಭಿಮಾನಿಗಳು ಕೂಡ ವೀಕ್ಷಿಸಲಿದ್ದಾರೆ.

3 / 5
‘ಗಂಧದ ಗುಡಿ’ ಯಶಸ್ವಿ ಆಗಲಿ ಎಂದು ನಿರ್ದೇಶಕ ಅಮೋಘವರ್ಷ ಅವರು ಪೂಜೆ ಸಲ್ಲಿಸಿದ್ದಾರೆ. ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಟಿಕೆಟ್​ ಇಟ್ಟು ಪ್ರಾರ್ಥನೆ ಮಾಡಿಕೊಂಡಿದ್ದಾರೆ. ಈ ವೇಳೆ ಅವರ ಕುಟುಂಬದವರು ಸಾಥ್​ ನೀಡಿದರು.

‘ಗಂಧದ ಗುಡಿ’ ಯಶಸ್ವಿ ಆಗಲಿ ಎಂದು ನಿರ್ದೇಶಕ ಅಮೋಘವರ್ಷ ಅವರು ಪೂಜೆ ಸಲ್ಲಿಸಿದ್ದಾರೆ. ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಟಿಕೆಟ್​ ಇಟ್ಟು ಪ್ರಾರ್ಥನೆ ಮಾಡಿಕೊಂಡಿದ್ದಾರೆ. ಈ ವೇಳೆ ಅವರ ಕುಟುಂಬದವರು ಸಾಥ್​ ನೀಡಿದರು.

4 / 5
ದಾಖಲೆ ಪ್ರಮಾಣದಲ್ಲಿ ‘ಗಂಧದ ಗುಡಿ’ ಶೋ ಆಯೋಜನೆಗೊಂಡಿದೆ. ರಾಜ್ಯಾದ್ಯಂತ ಪುನೀತ್ ರಾಜ್​ಕುಮಾರ್​ ಅಭಿಮಾನಿಗಳು ಈ ಸಾಕ್ಷ್ಯಚಿತ್ರಕ್ಕೆ ಅದ್ದೂರಿ ಸ್ವಾಗತ ಕೋರುತ್ತಿದ್ದಾರೆ. ವಿದೇಶದಲ್ಲೂ ‘ಗಂಧದ ಗುಡಿ’ ತೆರೆಕಾಣುತ್ತಿದೆ.

ದಾಖಲೆ ಪ್ರಮಾಣದಲ್ಲಿ ‘ಗಂಧದ ಗುಡಿ’ ಶೋ ಆಯೋಜನೆಗೊಂಡಿದೆ. ರಾಜ್ಯಾದ್ಯಂತ ಪುನೀತ್ ರಾಜ್​ಕುಮಾರ್​ ಅಭಿಮಾನಿಗಳು ಈ ಸಾಕ್ಷ್ಯಚಿತ್ರಕ್ಕೆ ಅದ್ದೂರಿ ಸ್ವಾಗತ ಕೋರುತ್ತಿದ್ದಾರೆ. ವಿದೇಶದಲ್ಲೂ ‘ಗಂಧದ ಗುಡಿ’ ತೆರೆಕಾಣುತ್ತಿದೆ.

5 / 5
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ