AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gandhada Gudi: ‘ಗಂಧದ ಗುಡಿ’ ಗೆಲುವಿಗೆ ಪ್ರಾರ್ಥನೆ; ದೊಡ್ಡ ಗಣಪತಿ ದೇವಸ್ಥಾನದಲ್ಲಿ ಟಿಕೆಟ್​ ಇಟ್ಟು ಅಮೋಘವರ್ಷ ಪೂಜೆ

Puneeth Rajkumar | Amoghavarsha: ‘ಗಂಧದ ಗುಡಿ’ ಯಶಸ್ವಿ ಆಗಲಿ ಎಂದು ನಿರ್ದೇಶಕ ಅಮೋಘವರ್ಷ ಪೂಜೆ ಸಲ್ಲಿಸಿದ್ದಾರೆ. ದೊಡ್ಡ ಗಣಪತಿ ದೇವಸ್ಥಾನದಲ್ಲಿ ಟಿಕೆಟ್​ ಇಟ್ಟು ಪ್ರಾರ್ಥನೆ ಮಾಡಿಕೊಂಡಿದ್ದಾರೆ.

TV9 Web
| Edited By: |

Updated on: Oct 27, 2022 | 6:47 PM

Share
ಪುನೀತ್​ ರಾಜ್​ಕುಮಾರ್​ ಅವರ ಕನಸಿನ ಪ್ರಾಜೆಕ್ಟ್​ ‘ಗಂಧದ ಗುಡಿ’ ಬಿಡುಗಡೆಗೆ ಕ್ಷಣಗಣನೆ ಆರಂಭ ಆಗಿದೆ. ರಾಜ್ಯಾದ್ಯಂತ 225ಕ್ಕೂ ಅಧಿಕ ಚಿತ್ರಮಂದಿರದಲ್ಲಿ ಈ ಸಾಕ್ಷ್ಯಚಿತ್ರ ರಿಲೀಸ್​ ಆಗುತ್ತಿದೆ.

Puneeth Rajkumar's Gandhada Gudi director Amoghavarsha offers special at Dodda Ganapathi Temple

1 / 5
ಈ ಡಾಕ್ಯುಮೆಂಟರಿಗೆ ಅಮೋಘವರ್ಷ ನಿರ್ದೇಶನ ಮಾಡಿದ್ದಾರೆ. ಪುನೀತ್​ ರಾಜ್​ಕುಮಾರ್​ ಅವರ ಪಿಆರ್​ಕೆ ಪ್ರೊಡಕ್ಷನ್ಸ್​ ಮೂಲಕ ಇದು ನಿರ್ಮಾಣ ಆಗಿದೆ. ಕರುನಾಡಿನ ಕಾಡುಗಳನ್ನು ಸಂಚರಿಸಿ ಅಪ್ಪು ಈ ಸಾಕ್ಷ್ಯಚಿತ್ರ ನಿರ್ಮಿಸಿದ್ದಾರೆ.

Puneeth Rajkumar's Gandhada Gudi director Amoghavarsha offers special at Dodda Ganapathi Temple

2 / 5
ಗುರುವಾರ (ಅ.27) ರಾತ್ರಿಯೇ ಹಲವು ಕಡೆಗಳಲ್ಲಿ ‘ಗಂಧದ ಗುಡಿ’ ಪ್ರೀಮಿಯರ್​ ಶೋ ಆಯೋಜನೆಗೊಂಡಿದೆ. ಅನೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಲಿದ್ದಾರೆ. ಸಾಕಷ್ಟು ಅಭಿಮಾನಿಗಳು ಕೂಡ ವೀಕ್ಷಿಸಲಿದ್ದಾರೆ.

ಗುರುವಾರ (ಅ.27) ರಾತ್ರಿಯೇ ಹಲವು ಕಡೆಗಳಲ್ಲಿ ‘ಗಂಧದ ಗುಡಿ’ ಪ್ರೀಮಿಯರ್​ ಶೋ ಆಯೋಜನೆಗೊಂಡಿದೆ. ಅನೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಲಿದ್ದಾರೆ. ಸಾಕಷ್ಟು ಅಭಿಮಾನಿಗಳು ಕೂಡ ವೀಕ್ಷಿಸಲಿದ್ದಾರೆ.

3 / 5
‘ಗಂಧದ ಗುಡಿ’ ಯಶಸ್ವಿ ಆಗಲಿ ಎಂದು ನಿರ್ದೇಶಕ ಅಮೋಘವರ್ಷ ಅವರು ಪೂಜೆ ಸಲ್ಲಿಸಿದ್ದಾರೆ. ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಟಿಕೆಟ್​ ಇಟ್ಟು ಪ್ರಾರ್ಥನೆ ಮಾಡಿಕೊಂಡಿದ್ದಾರೆ. ಈ ವೇಳೆ ಅವರ ಕುಟುಂಬದವರು ಸಾಥ್​ ನೀಡಿದರು.

‘ಗಂಧದ ಗುಡಿ’ ಯಶಸ್ವಿ ಆಗಲಿ ಎಂದು ನಿರ್ದೇಶಕ ಅಮೋಘವರ್ಷ ಅವರು ಪೂಜೆ ಸಲ್ಲಿಸಿದ್ದಾರೆ. ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಟಿಕೆಟ್​ ಇಟ್ಟು ಪ್ರಾರ್ಥನೆ ಮಾಡಿಕೊಂಡಿದ್ದಾರೆ. ಈ ವೇಳೆ ಅವರ ಕುಟುಂಬದವರು ಸಾಥ್​ ನೀಡಿದರು.

4 / 5
ದಾಖಲೆ ಪ್ರಮಾಣದಲ್ಲಿ ‘ಗಂಧದ ಗುಡಿ’ ಶೋ ಆಯೋಜನೆಗೊಂಡಿದೆ. ರಾಜ್ಯಾದ್ಯಂತ ಪುನೀತ್ ರಾಜ್​ಕುಮಾರ್​ ಅಭಿಮಾನಿಗಳು ಈ ಸಾಕ್ಷ್ಯಚಿತ್ರಕ್ಕೆ ಅದ್ದೂರಿ ಸ್ವಾಗತ ಕೋರುತ್ತಿದ್ದಾರೆ. ವಿದೇಶದಲ್ಲೂ ‘ಗಂಧದ ಗುಡಿ’ ತೆರೆಕಾಣುತ್ತಿದೆ.

ದಾಖಲೆ ಪ್ರಮಾಣದಲ್ಲಿ ‘ಗಂಧದ ಗುಡಿ’ ಶೋ ಆಯೋಜನೆಗೊಂಡಿದೆ. ರಾಜ್ಯಾದ್ಯಂತ ಪುನೀತ್ ರಾಜ್​ಕುಮಾರ್​ ಅಭಿಮಾನಿಗಳು ಈ ಸಾಕ್ಷ್ಯಚಿತ್ರಕ್ಕೆ ಅದ್ದೂರಿ ಸ್ವಾಗತ ಕೋರುತ್ತಿದ್ದಾರೆ. ವಿದೇಶದಲ್ಲೂ ‘ಗಂಧದ ಗುಡಿ’ ತೆರೆಕಾಣುತ್ತಿದೆ.

5 / 5
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?