AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್ ಸಿಎಂ ಭಗವಂತ್ ಮಾನ್-ಗುರುಪ್ರೀತ್ ಕೌರ್ ಮದುವೆ ಸಂಭ್ರಮದ ಕ್ಷಣ

ಪಂಜಾಬ್ ಮುಖ್ಯಮಂತ್ರಿ ಭಗವಂತ್​​​ ಸಿಂಗ್​​​ ಮಾನ್​​-ಡಾ.ಗುರುಪ್ರೀತ್​​ ಕೌರ್​​​ ವಿವಾಹವು ಗುರುವಾರ ಚಂಡೀಗಢದಲ್ಲಿ ನಡೆದಿದೆ. ಹರ್ಯಾಣದ ಪೆಹೊವಾ ಗ್ರಾಮದ ಕೌರ್ ವೃತ್ತಿಯಲ್ಲಿ ವೈದ್ಯೆ. ಮಾನ್ ಅವರ ಎರಡನೇ ವಿವಾಹವಾಗಿದೆ ಇದು.

TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 07, 2022 | 1:28 PM

Share
ಚಂಡೀಗಢದಲ್ಲಿ ಡಾ.ಗುರುಪ್ರೀತ್ ಕೌರ್ ಅವರನ್ನು ಮದುವೆಯಾದ ಪಂಜಾಬ್ ಸಿಎಂ ಭಗವಂತ್ ಮಾನ್

ಚಂಡೀಗಢದಲ್ಲಿ ಡಾ.ಗುರುಪ್ರೀತ್ ಕೌರ್ ಅವರನ್ನು ಮದುವೆಯಾದ ಪಂಜಾಬ್ ಸಿಎಂ ಭಗವಂತ್ ಮಾನ್

1 / 9
ವರ ಭಗವಂತ್ ಮಾನ್ ಕುಟುಂಬದ  ಸದಸ್ಯರೊಂದಿಗೆ

ವರ ಭಗವಂತ್ ಮಾನ್ ಕುಟುಂಬದ ಸದಸ್ಯರೊಂದಿಗೆ

2 / 9
ಮಾನ್ -ಕೌರ್ ಮದುವೆ  ಮಹೂರ್ತದಲ್ಲಿ

ಮಾನ್ -ಕೌರ್ ಮದುವೆ ಮಹೂರ್ತದಲ್ಲಿ

3 / 9
ಕೌರ್ ಅವರ ಅಪ್ಪ ಇಂದ್ರಜಿತ್ ಸಿಂಗ್ ನಾಟ್ ಕೃಷಿಕರು, ಅಮ್ಮ ಗೃಹಿಣಿ

ಕೌರ್ ಅವರ ಅಪ್ಪ ಇಂದ್ರಜಿತ್ ಸಿಂಗ್ ನಾಟ್ ಕೃಷಿಕರು, ಅಮ್ಮ ಗೃಹಿಣಿ

4 / 9
ಪಂಜಾಬ್ ಸಿಎಂ ಖಾಸಗಿ ಸಮಾರಂಭದಲ್ಲಿ ಮದುವೆಯಾಗಿದ್ದಾರೆ

ಪಂಜಾಬ್ ಸಿಎಂ ಖಾಸಗಿ ಸಮಾರಂಭದಲ್ಲಿ ಮದುವೆಯಾಗಿದ್ದಾರೆ

5 / 9
ಹರ್ಯಾಣದ ಕುರುಕ್ಷೇತ್ರ ಜಿಲ್ಲೆಯ ವಧು  ಕೌರ್, ವೈದ್ಯೆಯಾಗಿದ್ದಾರೆ

ಹರ್ಯಾಣದ ಕುರುಕ್ಷೇತ್ರ ಜಿಲ್ಲೆಯ ವಧು ಕೌರ್, ವೈದ್ಯೆಯಾಗಿದ್ದಾರೆ

6 / 9
ಗೋಪಿ ಎಂದೇ ಕರೆಯಲ್ಪಡುವ ಗುರುಪ್ರೀತ್ ಮೊಹಾಲಿಯಲ್ಲಿ ನೆಲೆಸಿದ್ದಾರೆ

ಗೋಪಿ ಎಂದೇ ಕರೆಯಲ್ಪಡುವ ಗುರುಪ್ರೀತ್ ಮೊಹಾಲಿಯಲ್ಲಿ ನೆಲೆಸಿದ್ದಾರೆ

7 / 9
ಆಮ್ ಆದ್ಮಿ ನಾಯಕರೊಂದಿಗೆ ಭಗವಂತ್ ಮಾನ್

ಆಮ್ ಆದ್ಮಿ ನಾಯಕರೊಂದಿಗೆ ಭಗವಂತ್ ಮಾನ್

8 / 9
ಇದು ಭಗವಂತ್ ಮಾನ್ ಅವರ ಎರಡನೇ ಮದುವೆ

ಇದು ಭಗವಂತ್ ಮಾನ್ ಅವರ ಎರಡನೇ ಮದುವೆ

9 / 9

Published On - 1:24 pm, Thu, 7 July 22

Follow Us
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್