AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್ ಸಿಎಂ ಭಗವಂತ್ ಮಾನ್-ಗುರುಪ್ರೀತ್ ಕೌರ್ ಮದುವೆ ಸಂಭ್ರಮದ ಕ್ಷಣ

ಪಂಜಾಬ್ ಮುಖ್ಯಮಂತ್ರಿ ಭಗವಂತ್​​​ ಸಿಂಗ್​​​ ಮಾನ್​​-ಡಾ.ಗುರುಪ್ರೀತ್​​ ಕೌರ್​​​ ವಿವಾಹವು ಗುರುವಾರ ಚಂಡೀಗಢದಲ್ಲಿ ನಡೆದಿದೆ. ಹರ್ಯಾಣದ ಪೆಹೊವಾ ಗ್ರಾಮದ ಕೌರ್ ವೃತ್ತಿಯಲ್ಲಿ ವೈದ್ಯೆ. ಮಾನ್ ಅವರ ಎರಡನೇ ವಿವಾಹವಾಗಿದೆ ಇದು.

TV9 Web
| Edited By: |

Updated on:Jul 07, 2022 | 1:28 PM

Share
ಚಂಡೀಗಢದಲ್ಲಿ ಡಾ.ಗುರುಪ್ರೀತ್ ಕೌರ್ ಅವರನ್ನು ಮದುವೆಯಾದ ಪಂಜಾಬ್ ಸಿಎಂ ಭಗವಂತ್ ಮಾನ್

ಚಂಡೀಗಢದಲ್ಲಿ ಡಾ.ಗುರುಪ್ರೀತ್ ಕೌರ್ ಅವರನ್ನು ಮದುವೆಯಾದ ಪಂಜಾಬ್ ಸಿಎಂ ಭಗವಂತ್ ಮಾನ್

1 / 9
ವರ ಭಗವಂತ್ ಮಾನ್ ಕುಟುಂಬದ  ಸದಸ್ಯರೊಂದಿಗೆ

ವರ ಭಗವಂತ್ ಮಾನ್ ಕುಟುಂಬದ ಸದಸ್ಯರೊಂದಿಗೆ

2 / 9
ಮಾನ್ -ಕೌರ್ ಮದುವೆ  ಮಹೂರ್ತದಲ್ಲಿ

ಮಾನ್ -ಕೌರ್ ಮದುವೆ ಮಹೂರ್ತದಲ್ಲಿ

3 / 9
ಕೌರ್ ಅವರ ಅಪ್ಪ ಇಂದ್ರಜಿತ್ ಸಿಂಗ್ ನಾಟ್ ಕೃಷಿಕರು, ಅಮ್ಮ ಗೃಹಿಣಿ

ಕೌರ್ ಅವರ ಅಪ್ಪ ಇಂದ್ರಜಿತ್ ಸಿಂಗ್ ನಾಟ್ ಕೃಷಿಕರು, ಅಮ್ಮ ಗೃಹಿಣಿ

4 / 9
ಪಂಜಾಬ್ ಸಿಎಂ ಖಾಸಗಿ ಸಮಾರಂಭದಲ್ಲಿ ಮದುವೆಯಾಗಿದ್ದಾರೆ

ಪಂಜಾಬ್ ಸಿಎಂ ಖಾಸಗಿ ಸಮಾರಂಭದಲ್ಲಿ ಮದುವೆಯಾಗಿದ್ದಾರೆ

5 / 9
ಹರ್ಯಾಣದ ಕುರುಕ್ಷೇತ್ರ ಜಿಲ್ಲೆಯ ವಧು  ಕೌರ್, ವೈದ್ಯೆಯಾಗಿದ್ದಾರೆ

ಹರ್ಯಾಣದ ಕುರುಕ್ಷೇತ್ರ ಜಿಲ್ಲೆಯ ವಧು ಕೌರ್, ವೈದ್ಯೆಯಾಗಿದ್ದಾರೆ

6 / 9
ಗೋಪಿ ಎಂದೇ ಕರೆಯಲ್ಪಡುವ ಗುರುಪ್ರೀತ್ ಮೊಹಾಲಿಯಲ್ಲಿ ನೆಲೆಸಿದ್ದಾರೆ

ಗೋಪಿ ಎಂದೇ ಕರೆಯಲ್ಪಡುವ ಗುರುಪ್ರೀತ್ ಮೊಹಾಲಿಯಲ್ಲಿ ನೆಲೆಸಿದ್ದಾರೆ

7 / 9
ಆಮ್ ಆದ್ಮಿ ನಾಯಕರೊಂದಿಗೆ ಭಗವಂತ್ ಮಾನ್

ಆಮ್ ಆದ್ಮಿ ನಾಯಕರೊಂದಿಗೆ ಭಗವಂತ್ ಮಾನ್

8 / 9
ಇದು ಭಗವಂತ್ ಮಾನ್ ಅವರ ಎರಡನೇ ಮದುವೆ

ಇದು ಭಗವಂತ್ ಮಾನ್ ಅವರ ಎರಡನೇ ಮದುವೆ

9 / 9

Published On - 1:24 pm, Thu, 7 July 22

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು