AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್ ಸಿಎಂ ಭಗವಂತ್ ಮಾನ್-ಗುರುಪ್ರೀತ್ ಕೌರ್ ಮದುವೆ ಸಂಭ್ರಮದ ಕ್ಷಣ

ಪಂಜಾಬ್ ಮುಖ್ಯಮಂತ್ರಿ ಭಗವಂತ್​​​ ಸಿಂಗ್​​​ ಮಾನ್​​-ಡಾ.ಗುರುಪ್ರೀತ್​​ ಕೌರ್​​​ ವಿವಾಹವು ಗುರುವಾರ ಚಂಡೀಗಢದಲ್ಲಿ ನಡೆದಿದೆ. ಹರ್ಯಾಣದ ಪೆಹೊವಾ ಗ್ರಾಮದ ಕೌರ್ ವೃತ್ತಿಯಲ್ಲಿ ವೈದ್ಯೆ. ಮಾನ್ ಅವರ ಎರಡನೇ ವಿವಾಹವಾಗಿದೆ ಇದು.

TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 07, 2022 | 1:28 PM

Share
ಚಂಡೀಗಢದಲ್ಲಿ ಡಾ.ಗುರುಪ್ರೀತ್ ಕೌರ್ ಅವರನ್ನು ಮದುವೆಯಾದ ಪಂಜಾಬ್ ಸಿಎಂ ಭಗವಂತ್ ಮಾನ್

ಚಂಡೀಗಢದಲ್ಲಿ ಡಾ.ಗುರುಪ್ರೀತ್ ಕೌರ್ ಅವರನ್ನು ಮದುವೆಯಾದ ಪಂಜಾಬ್ ಸಿಎಂ ಭಗವಂತ್ ಮಾನ್

1 / 9
ವರ ಭಗವಂತ್ ಮಾನ್ ಕುಟುಂಬದ  ಸದಸ್ಯರೊಂದಿಗೆ

ವರ ಭಗವಂತ್ ಮಾನ್ ಕುಟುಂಬದ ಸದಸ್ಯರೊಂದಿಗೆ

2 / 9
ಮಾನ್ -ಕೌರ್ ಮದುವೆ  ಮಹೂರ್ತದಲ್ಲಿ

ಮಾನ್ -ಕೌರ್ ಮದುವೆ ಮಹೂರ್ತದಲ್ಲಿ

3 / 9
ಕೌರ್ ಅವರ ಅಪ್ಪ ಇಂದ್ರಜಿತ್ ಸಿಂಗ್ ನಾಟ್ ಕೃಷಿಕರು, ಅಮ್ಮ ಗೃಹಿಣಿ

ಕೌರ್ ಅವರ ಅಪ್ಪ ಇಂದ್ರಜಿತ್ ಸಿಂಗ್ ನಾಟ್ ಕೃಷಿಕರು, ಅಮ್ಮ ಗೃಹಿಣಿ

4 / 9
ಪಂಜಾಬ್ ಸಿಎಂ ಖಾಸಗಿ ಸಮಾರಂಭದಲ್ಲಿ ಮದುವೆಯಾಗಿದ್ದಾರೆ

ಪಂಜಾಬ್ ಸಿಎಂ ಖಾಸಗಿ ಸಮಾರಂಭದಲ್ಲಿ ಮದುವೆಯಾಗಿದ್ದಾರೆ

5 / 9
ಹರ್ಯಾಣದ ಕುರುಕ್ಷೇತ್ರ ಜಿಲ್ಲೆಯ ವಧು  ಕೌರ್, ವೈದ್ಯೆಯಾಗಿದ್ದಾರೆ

ಹರ್ಯಾಣದ ಕುರುಕ್ಷೇತ್ರ ಜಿಲ್ಲೆಯ ವಧು ಕೌರ್, ವೈದ್ಯೆಯಾಗಿದ್ದಾರೆ

6 / 9
ಗೋಪಿ ಎಂದೇ ಕರೆಯಲ್ಪಡುವ ಗುರುಪ್ರೀತ್ ಮೊಹಾಲಿಯಲ್ಲಿ ನೆಲೆಸಿದ್ದಾರೆ

ಗೋಪಿ ಎಂದೇ ಕರೆಯಲ್ಪಡುವ ಗುರುಪ್ರೀತ್ ಮೊಹಾಲಿಯಲ್ಲಿ ನೆಲೆಸಿದ್ದಾರೆ

7 / 9
ಆಮ್ ಆದ್ಮಿ ನಾಯಕರೊಂದಿಗೆ ಭಗವಂತ್ ಮಾನ್

ಆಮ್ ಆದ್ಮಿ ನಾಯಕರೊಂದಿಗೆ ಭಗವಂತ್ ಮಾನ್

8 / 9
ಇದು ಭಗವಂತ್ ಮಾನ್ ಅವರ ಎರಡನೇ ಮದುವೆ

ಇದು ಭಗವಂತ್ ಮಾನ್ ಅವರ ಎರಡನೇ ಮದುವೆ

9 / 9

Published On - 1:24 pm, Thu, 7 July 22

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ