AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್ ಸಿಎಂ ಭಗವಂತ್ ಮಾನ್-ಗುರುಪ್ರೀತ್ ಕೌರ್ ಮದುವೆ ಸಂಭ್ರಮದ ಕ್ಷಣ

ಪಂಜಾಬ್ ಮುಖ್ಯಮಂತ್ರಿ ಭಗವಂತ್​​​ ಸಿಂಗ್​​​ ಮಾನ್​​-ಡಾ.ಗುರುಪ್ರೀತ್​​ ಕೌರ್​​​ ವಿವಾಹವು ಗುರುವಾರ ಚಂಡೀಗಢದಲ್ಲಿ ನಡೆದಿದೆ. ಹರ್ಯಾಣದ ಪೆಹೊವಾ ಗ್ರಾಮದ ಕೌರ್ ವೃತ್ತಿಯಲ್ಲಿ ವೈದ್ಯೆ. ಮಾನ್ ಅವರ ಎರಡನೇ ವಿವಾಹವಾಗಿದೆ ಇದು.

TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jul 07, 2022 | 1:28 PM

Share
ಚಂಡೀಗಢದಲ್ಲಿ ಡಾ.ಗುರುಪ್ರೀತ್ ಕೌರ್ ಅವರನ್ನು ಮದುವೆಯಾದ ಪಂಜಾಬ್ ಸಿಎಂ ಭಗವಂತ್ ಮಾನ್

ಚಂಡೀಗಢದಲ್ಲಿ ಡಾ.ಗುರುಪ್ರೀತ್ ಕೌರ್ ಅವರನ್ನು ಮದುವೆಯಾದ ಪಂಜಾಬ್ ಸಿಎಂ ಭಗವಂತ್ ಮಾನ್

1 / 9
ವರ ಭಗವಂತ್ ಮಾನ್ ಕುಟುಂಬದ  ಸದಸ್ಯರೊಂದಿಗೆ

ವರ ಭಗವಂತ್ ಮಾನ್ ಕುಟುಂಬದ ಸದಸ್ಯರೊಂದಿಗೆ

2 / 9
ಮಾನ್ -ಕೌರ್ ಮದುವೆ  ಮಹೂರ್ತದಲ್ಲಿ

ಮಾನ್ -ಕೌರ್ ಮದುವೆ ಮಹೂರ್ತದಲ್ಲಿ

3 / 9
ಕೌರ್ ಅವರ ಅಪ್ಪ ಇಂದ್ರಜಿತ್ ಸಿಂಗ್ ನಾಟ್ ಕೃಷಿಕರು, ಅಮ್ಮ ಗೃಹಿಣಿ

ಕೌರ್ ಅವರ ಅಪ್ಪ ಇಂದ್ರಜಿತ್ ಸಿಂಗ್ ನಾಟ್ ಕೃಷಿಕರು, ಅಮ್ಮ ಗೃಹಿಣಿ

4 / 9
ಪಂಜಾಬ್ ಸಿಎಂ ಖಾಸಗಿ ಸಮಾರಂಭದಲ್ಲಿ ಮದುವೆಯಾಗಿದ್ದಾರೆ

ಪಂಜಾಬ್ ಸಿಎಂ ಖಾಸಗಿ ಸಮಾರಂಭದಲ್ಲಿ ಮದುವೆಯಾಗಿದ್ದಾರೆ

5 / 9
ಹರ್ಯಾಣದ ಕುರುಕ್ಷೇತ್ರ ಜಿಲ್ಲೆಯ ವಧು  ಕೌರ್, ವೈದ್ಯೆಯಾಗಿದ್ದಾರೆ

ಹರ್ಯಾಣದ ಕುರುಕ್ಷೇತ್ರ ಜಿಲ್ಲೆಯ ವಧು ಕೌರ್, ವೈದ್ಯೆಯಾಗಿದ್ದಾರೆ

6 / 9
ಗೋಪಿ ಎಂದೇ ಕರೆಯಲ್ಪಡುವ ಗುರುಪ್ರೀತ್ ಮೊಹಾಲಿಯಲ್ಲಿ ನೆಲೆಸಿದ್ದಾರೆ

ಗೋಪಿ ಎಂದೇ ಕರೆಯಲ್ಪಡುವ ಗುರುಪ್ರೀತ್ ಮೊಹಾಲಿಯಲ್ಲಿ ನೆಲೆಸಿದ್ದಾರೆ

7 / 9
ಆಮ್ ಆದ್ಮಿ ನಾಯಕರೊಂದಿಗೆ ಭಗವಂತ್ ಮಾನ್

ಆಮ್ ಆದ್ಮಿ ನಾಯಕರೊಂದಿಗೆ ಭಗವಂತ್ ಮಾನ್

8 / 9
ಇದು ಭಗವಂತ್ ಮಾನ್ ಅವರ ಎರಡನೇ ಮದುವೆ

ಇದು ಭಗವಂತ್ ಮಾನ್ ಅವರ ಎರಡನೇ ಮದುವೆ

9 / 9

Published On - 1:24 pm, Thu, 7 July 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!