AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್ ಸಿಎಂ ಭಗವಂತ್ ಮಾನ್-ಗುರುಪ್ರೀತ್ ಕೌರ್ ಮದುವೆ ಸಂಭ್ರಮದ ಕ್ಷಣ

ಪಂಜಾಬ್ ಮುಖ್ಯಮಂತ್ರಿ ಭಗವಂತ್​​​ ಸಿಂಗ್​​​ ಮಾನ್​​-ಡಾ.ಗುರುಪ್ರೀತ್​​ ಕೌರ್​​​ ವಿವಾಹವು ಗುರುವಾರ ಚಂಡೀಗಢದಲ್ಲಿ ನಡೆದಿದೆ. ಹರ್ಯಾಣದ ಪೆಹೊವಾ ಗ್ರಾಮದ ಕೌರ್ ವೃತ್ತಿಯಲ್ಲಿ ವೈದ್ಯೆ. ಮಾನ್ ಅವರ ಎರಡನೇ ವಿವಾಹವಾಗಿದೆ ಇದು.

TV9 Web
| Edited By: |

Updated on:Jul 07, 2022 | 1:28 PM

Share
ಚಂಡೀಗಢದಲ್ಲಿ ಡಾ.ಗುರುಪ್ರೀತ್ ಕೌರ್ ಅವರನ್ನು ಮದುವೆಯಾದ ಪಂಜಾಬ್ ಸಿಎಂ ಭಗವಂತ್ ಮಾನ್

ಚಂಡೀಗಢದಲ್ಲಿ ಡಾ.ಗುರುಪ್ರೀತ್ ಕೌರ್ ಅವರನ್ನು ಮದುವೆಯಾದ ಪಂಜಾಬ್ ಸಿಎಂ ಭಗವಂತ್ ಮಾನ್

1 / 9
ವರ ಭಗವಂತ್ ಮಾನ್ ಕುಟುಂಬದ  ಸದಸ್ಯರೊಂದಿಗೆ

ವರ ಭಗವಂತ್ ಮಾನ್ ಕುಟುಂಬದ ಸದಸ್ಯರೊಂದಿಗೆ

2 / 9
ಮಾನ್ -ಕೌರ್ ಮದುವೆ  ಮಹೂರ್ತದಲ್ಲಿ

ಮಾನ್ -ಕೌರ್ ಮದುವೆ ಮಹೂರ್ತದಲ್ಲಿ

3 / 9
ಕೌರ್ ಅವರ ಅಪ್ಪ ಇಂದ್ರಜಿತ್ ಸಿಂಗ್ ನಾಟ್ ಕೃಷಿಕರು, ಅಮ್ಮ ಗೃಹಿಣಿ

ಕೌರ್ ಅವರ ಅಪ್ಪ ಇಂದ್ರಜಿತ್ ಸಿಂಗ್ ನಾಟ್ ಕೃಷಿಕರು, ಅಮ್ಮ ಗೃಹಿಣಿ

4 / 9
ಪಂಜಾಬ್ ಸಿಎಂ ಖಾಸಗಿ ಸಮಾರಂಭದಲ್ಲಿ ಮದುವೆಯಾಗಿದ್ದಾರೆ

ಪಂಜಾಬ್ ಸಿಎಂ ಖಾಸಗಿ ಸಮಾರಂಭದಲ್ಲಿ ಮದುವೆಯಾಗಿದ್ದಾರೆ

5 / 9
ಹರ್ಯಾಣದ ಕುರುಕ್ಷೇತ್ರ ಜಿಲ್ಲೆಯ ವಧು  ಕೌರ್, ವೈದ್ಯೆಯಾಗಿದ್ದಾರೆ

ಹರ್ಯಾಣದ ಕುರುಕ್ಷೇತ್ರ ಜಿಲ್ಲೆಯ ವಧು ಕೌರ್, ವೈದ್ಯೆಯಾಗಿದ್ದಾರೆ

6 / 9
ಗೋಪಿ ಎಂದೇ ಕರೆಯಲ್ಪಡುವ ಗುರುಪ್ರೀತ್ ಮೊಹಾಲಿಯಲ್ಲಿ ನೆಲೆಸಿದ್ದಾರೆ

ಗೋಪಿ ಎಂದೇ ಕರೆಯಲ್ಪಡುವ ಗುರುಪ್ರೀತ್ ಮೊಹಾಲಿಯಲ್ಲಿ ನೆಲೆಸಿದ್ದಾರೆ

7 / 9
ಆಮ್ ಆದ್ಮಿ ನಾಯಕರೊಂದಿಗೆ ಭಗವಂತ್ ಮಾನ್

ಆಮ್ ಆದ್ಮಿ ನಾಯಕರೊಂದಿಗೆ ಭಗವಂತ್ ಮಾನ್

8 / 9
ಇದು ಭಗವಂತ್ ಮಾನ್ ಅವರ ಎರಡನೇ ಮದುವೆ

ಇದು ಭಗವಂತ್ ಮಾನ್ ಅವರ ಎರಡನೇ ಮದುವೆ

9 / 9

Published On - 1:24 pm, Thu, 7 July 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?