AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಗ್ಲಾಮರಸ್​ ಆಗಿ ಫೋಟೋಶೂಟ್​ ಮಾಡಿಸಿದ ರಶ್ಮಿಕಾ ಮಂದಣ್ಣ; ‘ನಿಮ್ಮ ನಗು ಕ್ಯೂಟ್​’ ಎಂದ ಫ್ಯಾನ್ಸ್​

Rashmika Mandanna Photos: ‘ಪುಷ್ಪ 2’ ಶೂಟಿಂಗ್​ ನಡುವೆಯೂ ರಶ್ಮಿಕಾ ಮಂದಣ್ಣ ಹೊಸ ಫೋಟೋಶೂಟ್​ ಮಾಡಿಸಿದ್ದಾರೆ. ಇದು ಅಭಿಮಾನಿಗಳಿಗೆ ಇಷ್ಟವಾಗಿದೆ.

ಮದನ್​ ಕುಮಾರ್​
|

Updated on: Apr 28, 2023 | 10:41 AM

Share
ನಟಿ ರಶ್ಮಿಕಾ ಮಂದಣ್ಣ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈ ನಡುವೆ ಅವರು ಹೊಸ ಫೋಟೋಶೂಟ್​ ಮೂಲಕವೂ ಕಂಗೊಳಿಸಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈ ನಡುವೆ ಅವರು ಹೊಸ ಫೋಟೋಶೂಟ್​ ಮೂಲಕವೂ ಕಂಗೊಳಿಸಿದ್ದಾರೆ.

1 / 5
ಈಗ ರಶ್ಮಿಕಾ ಮಂದಣ್ಣ ಅವರು ಗ್ಲಾಮರಸ್​ ಆಗಿ ಪೋಸ್​ ನೀಡಿದ್ದಾರೆ. ಅವರ ಈ ಹೊಸ ಫೋಟೋಗಳು ವೈರಲ್​ ಆಗಿವೆ. ಇದನ್ನು ನೋಡಿ ‘ನಿಮ್ಮ ನಗು ಕ್ಯೂಟ್​’ ಎಂದಿದ್ದಾರೆ ಫ್ಯಾನ್ಸ್​.

ಈಗ ರಶ್ಮಿಕಾ ಮಂದಣ್ಣ ಅವರು ಗ್ಲಾಮರಸ್​ ಆಗಿ ಪೋಸ್​ ನೀಡಿದ್ದಾರೆ. ಅವರ ಈ ಹೊಸ ಫೋಟೋಗಳು ವೈರಲ್​ ಆಗಿವೆ. ಇದನ್ನು ನೋಡಿ ‘ನಿಮ್ಮ ನಗು ಕ್ಯೂಟ್​’ ಎಂದಿದ್ದಾರೆ ಫ್ಯಾನ್ಸ್​.

2 / 5
ಬಹುಭಾಷೆಯಲ್ಲಿ ರಶ್ಮಿಕಾ ಮಂದಣ್ಣ ಫೇಮಸ್​. ದೇಶಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಫ್ಯಾನ್ಸ್​ ಸಲುವಾಗಿ ಅವರು ಆಗಾಗ ಹೊಸ ಫೋಟೋ ಹಂಚಿಕೊಳ್ಳುತ್ತಾರೆ.

ಬಹುಭಾಷೆಯಲ್ಲಿ ರಶ್ಮಿಕಾ ಮಂದಣ್ಣ ಫೇಮಸ್​. ದೇಶಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಫ್ಯಾನ್ಸ್​ ಸಲುವಾಗಿ ಅವರು ಆಗಾಗ ಹೊಸ ಫೋಟೋ ಹಂಚಿಕೊಳ್ಳುತ್ತಾರೆ.

3 / 5
ಅನೇಕ ಸ್ಟಾರ್​ ನಟರಿಗೆ ರಶ್ಮಿಕಾ ಮಂದಣ್ಣ ಜೋಡಿಯಾಗಿದ್ದಾರೆ. ದಿನದಿಂದ ದಿನಕ್ಕೆ ಅವರ ಖ್ಯಾತಿ ಹೆಚ್ಚಾಗುತ್ತಿದೆ. ಪ್ರಸ್ತುತ ಅವರು ಅಲ್ಲು ಅರ್ಜುನ್​ ಜೊತೆ ‘ಪುಷ್ಪ 2’ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಅನೇಕ ಸ್ಟಾರ್​ ನಟರಿಗೆ ರಶ್ಮಿಕಾ ಮಂದಣ್ಣ ಜೋಡಿಯಾಗಿದ್ದಾರೆ. ದಿನದಿಂದ ದಿನಕ್ಕೆ ಅವರ ಖ್ಯಾತಿ ಹೆಚ್ಚಾಗುತ್ತಿದೆ. ಪ್ರಸ್ತುತ ಅವರು ಅಲ್ಲು ಅರ್ಜುನ್​ ಜೊತೆ ‘ಪುಷ್ಪ 2’ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

4 / 5
ರಶ್ಮಿಕಾ ಮಂದಣ್ಣ ಅವರಿಗೆ ಸೋಶಿಯಲ್​ ಮೀಡಿಯಾದಲ್ಲಿ ಟ್ರೋಲ್​ ಕಾಟ ತಪ್ಪಿದ್ದಲ್ಲ. ಹಾಗಂತ ಅದರ ಬಗ್ಗೆ ಅವರು ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ಬದಲಿಗೆ, ಕೆಲಸಗಳ ಮೇಲೆ ಗಮನ ಹರಿಸಿದ್ದಾರೆ.

ರಶ್ಮಿಕಾ ಮಂದಣ್ಣ ಅವರಿಗೆ ಸೋಶಿಯಲ್​ ಮೀಡಿಯಾದಲ್ಲಿ ಟ್ರೋಲ್​ ಕಾಟ ತಪ್ಪಿದ್ದಲ್ಲ. ಹಾಗಂತ ಅದರ ಬಗ್ಗೆ ಅವರು ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ಬದಲಿಗೆ, ಕೆಲಸಗಳ ಮೇಲೆ ಗಮನ ಹರಿಸಿದ್ದಾರೆ.

5 / 5
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ