AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಗ್ಲಾಮರಸ್​ ಆಗಿ ಫೋಟೋಶೂಟ್​ ಮಾಡಿಸಿದ ರಶ್ಮಿಕಾ ಮಂದಣ್ಣ; ‘ನಿಮ್ಮ ನಗು ಕ್ಯೂಟ್​’ ಎಂದ ಫ್ಯಾನ್ಸ್​

Rashmika Mandanna Photos: ‘ಪುಷ್ಪ 2’ ಶೂಟಿಂಗ್​ ನಡುವೆಯೂ ರಶ್ಮಿಕಾ ಮಂದಣ್ಣ ಹೊಸ ಫೋಟೋಶೂಟ್​ ಮಾಡಿಸಿದ್ದಾರೆ. ಇದು ಅಭಿಮಾನಿಗಳಿಗೆ ಇಷ್ಟವಾಗಿದೆ.

ಮದನ್​ ಕುಮಾರ್​
|

Updated on: Apr 28, 2023 | 10:41 AM

Share
ನಟಿ ರಶ್ಮಿಕಾ ಮಂದಣ್ಣ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈ ನಡುವೆ ಅವರು ಹೊಸ ಫೋಟೋಶೂಟ್​ ಮೂಲಕವೂ ಕಂಗೊಳಿಸಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈ ನಡುವೆ ಅವರು ಹೊಸ ಫೋಟೋಶೂಟ್​ ಮೂಲಕವೂ ಕಂಗೊಳಿಸಿದ್ದಾರೆ.

1 / 5
ಈಗ ರಶ್ಮಿಕಾ ಮಂದಣ್ಣ ಅವರು ಗ್ಲಾಮರಸ್​ ಆಗಿ ಪೋಸ್​ ನೀಡಿದ್ದಾರೆ. ಅವರ ಈ ಹೊಸ ಫೋಟೋಗಳು ವೈರಲ್​ ಆಗಿವೆ. ಇದನ್ನು ನೋಡಿ ‘ನಿಮ್ಮ ನಗು ಕ್ಯೂಟ್​’ ಎಂದಿದ್ದಾರೆ ಫ್ಯಾನ್ಸ್​.

ಈಗ ರಶ್ಮಿಕಾ ಮಂದಣ್ಣ ಅವರು ಗ್ಲಾಮರಸ್​ ಆಗಿ ಪೋಸ್​ ನೀಡಿದ್ದಾರೆ. ಅವರ ಈ ಹೊಸ ಫೋಟೋಗಳು ವೈರಲ್​ ಆಗಿವೆ. ಇದನ್ನು ನೋಡಿ ‘ನಿಮ್ಮ ನಗು ಕ್ಯೂಟ್​’ ಎಂದಿದ್ದಾರೆ ಫ್ಯಾನ್ಸ್​.

2 / 5
ಬಹುಭಾಷೆಯಲ್ಲಿ ರಶ್ಮಿಕಾ ಮಂದಣ್ಣ ಫೇಮಸ್​. ದೇಶಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಫ್ಯಾನ್ಸ್​ ಸಲುವಾಗಿ ಅವರು ಆಗಾಗ ಹೊಸ ಫೋಟೋ ಹಂಚಿಕೊಳ್ಳುತ್ತಾರೆ.

ಬಹುಭಾಷೆಯಲ್ಲಿ ರಶ್ಮಿಕಾ ಮಂದಣ್ಣ ಫೇಮಸ್​. ದೇಶಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಫ್ಯಾನ್ಸ್​ ಸಲುವಾಗಿ ಅವರು ಆಗಾಗ ಹೊಸ ಫೋಟೋ ಹಂಚಿಕೊಳ್ಳುತ್ತಾರೆ.

3 / 5
ಅನೇಕ ಸ್ಟಾರ್​ ನಟರಿಗೆ ರಶ್ಮಿಕಾ ಮಂದಣ್ಣ ಜೋಡಿಯಾಗಿದ್ದಾರೆ. ದಿನದಿಂದ ದಿನಕ್ಕೆ ಅವರ ಖ್ಯಾತಿ ಹೆಚ್ಚಾಗುತ್ತಿದೆ. ಪ್ರಸ್ತುತ ಅವರು ಅಲ್ಲು ಅರ್ಜುನ್​ ಜೊತೆ ‘ಪುಷ್ಪ 2’ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಅನೇಕ ಸ್ಟಾರ್​ ನಟರಿಗೆ ರಶ್ಮಿಕಾ ಮಂದಣ್ಣ ಜೋಡಿಯಾಗಿದ್ದಾರೆ. ದಿನದಿಂದ ದಿನಕ್ಕೆ ಅವರ ಖ್ಯಾತಿ ಹೆಚ್ಚಾಗುತ್ತಿದೆ. ಪ್ರಸ್ತುತ ಅವರು ಅಲ್ಲು ಅರ್ಜುನ್​ ಜೊತೆ ‘ಪುಷ್ಪ 2’ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

4 / 5
ರಶ್ಮಿಕಾ ಮಂದಣ್ಣ ಅವರಿಗೆ ಸೋಶಿಯಲ್​ ಮೀಡಿಯಾದಲ್ಲಿ ಟ್ರೋಲ್​ ಕಾಟ ತಪ್ಪಿದ್ದಲ್ಲ. ಹಾಗಂತ ಅದರ ಬಗ್ಗೆ ಅವರು ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ಬದಲಿಗೆ, ಕೆಲಸಗಳ ಮೇಲೆ ಗಮನ ಹರಿಸಿದ್ದಾರೆ.

ರಶ್ಮಿಕಾ ಮಂದಣ್ಣ ಅವರಿಗೆ ಸೋಶಿಯಲ್​ ಮೀಡಿಯಾದಲ್ಲಿ ಟ್ರೋಲ್​ ಕಾಟ ತಪ್ಪಿದ್ದಲ್ಲ. ಹಾಗಂತ ಅದರ ಬಗ್ಗೆ ಅವರು ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ಬದಲಿಗೆ, ಕೆಲಸಗಳ ಮೇಲೆ ಗಮನ ಹರಿಸಿದ್ದಾರೆ.

5 / 5
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ