AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಗ್ಲಾಮರಸ್​ ಆಗಿ ಫೋಟೋಶೂಟ್​ ಮಾಡಿಸಿದ ರಶ್ಮಿಕಾ ಮಂದಣ್ಣ; ‘ನಿಮ್ಮ ನಗು ಕ್ಯೂಟ್​’ ಎಂದ ಫ್ಯಾನ್ಸ್​

Rashmika Mandanna Photos: ‘ಪುಷ್ಪ 2’ ಶೂಟಿಂಗ್​ ನಡುವೆಯೂ ರಶ್ಮಿಕಾ ಮಂದಣ್ಣ ಹೊಸ ಫೋಟೋಶೂಟ್​ ಮಾಡಿಸಿದ್ದಾರೆ. ಇದು ಅಭಿಮಾನಿಗಳಿಗೆ ಇಷ್ಟವಾಗಿದೆ.

ಮದನ್​ ಕುಮಾರ್​
|

Updated on: Apr 28, 2023 | 10:41 AM

Share
ನಟಿ ರಶ್ಮಿಕಾ ಮಂದಣ್ಣ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈ ನಡುವೆ ಅವರು ಹೊಸ ಫೋಟೋಶೂಟ್​ ಮೂಲಕವೂ ಕಂಗೊಳಿಸಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈ ನಡುವೆ ಅವರು ಹೊಸ ಫೋಟೋಶೂಟ್​ ಮೂಲಕವೂ ಕಂಗೊಳಿಸಿದ್ದಾರೆ.

1 / 5
ಈಗ ರಶ್ಮಿಕಾ ಮಂದಣ್ಣ ಅವರು ಗ್ಲಾಮರಸ್​ ಆಗಿ ಪೋಸ್​ ನೀಡಿದ್ದಾರೆ. ಅವರ ಈ ಹೊಸ ಫೋಟೋಗಳು ವೈರಲ್​ ಆಗಿವೆ. ಇದನ್ನು ನೋಡಿ ‘ನಿಮ್ಮ ನಗು ಕ್ಯೂಟ್​’ ಎಂದಿದ್ದಾರೆ ಫ್ಯಾನ್ಸ್​.

ಈಗ ರಶ್ಮಿಕಾ ಮಂದಣ್ಣ ಅವರು ಗ್ಲಾಮರಸ್​ ಆಗಿ ಪೋಸ್​ ನೀಡಿದ್ದಾರೆ. ಅವರ ಈ ಹೊಸ ಫೋಟೋಗಳು ವೈರಲ್​ ಆಗಿವೆ. ಇದನ್ನು ನೋಡಿ ‘ನಿಮ್ಮ ನಗು ಕ್ಯೂಟ್​’ ಎಂದಿದ್ದಾರೆ ಫ್ಯಾನ್ಸ್​.

2 / 5
ಬಹುಭಾಷೆಯಲ್ಲಿ ರಶ್ಮಿಕಾ ಮಂದಣ್ಣ ಫೇಮಸ್​. ದೇಶಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಫ್ಯಾನ್ಸ್​ ಸಲುವಾಗಿ ಅವರು ಆಗಾಗ ಹೊಸ ಫೋಟೋ ಹಂಚಿಕೊಳ್ಳುತ್ತಾರೆ.

ಬಹುಭಾಷೆಯಲ್ಲಿ ರಶ್ಮಿಕಾ ಮಂದಣ್ಣ ಫೇಮಸ್​. ದೇಶಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಫ್ಯಾನ್ಸ್​ ಸಲುವಾಗಿ ಅವರು ಆಗಾಗ ಹೊಸ ಫೋಟೋ ಹಂಚಿಕೊಳ್ಳುತ್ತಾರೆ.

3 / 5
ಅನೇಕ ಸ್ಟಾರ್​ ನಟರಿಗೆ ರಶ್ಮಿಕಾ ಮಂದಣ್ಣ ಜೋಡಿಯಾಗಿದ್ದಾರೆ. ದಿನದಿಂದ ದಿನಕ್ಕೆ ಅವರ ಖ್ಯಾತಿ ಹೆಚ್ಚಾಗುತ್ತಿದೆ. ಪ್ರಸ್ತುತ ಅವರು ಅಲ್ಲು ಅರ್ಜುನ್​ ಜೊತೆ ‘ಪುಷ್ಪ 2’ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಅನೇಕ ಸ್ಟಾರ್​ ನಟರಿಗೆ ರಶ್ಮಿಕಾ ಮಂದಣ್ಣ ಜೋಡಿಯಾಗಿದ್ದಾರೆ. ದಿನದಿಂದ ದಿನಕ್ಕೆ ಅವರ ಖ್ಯಾತಿ ಹೆಚ್ಚಾಗುತ್ತಿದೆ. ಪ್ರಸ್ತುತ ಅವರು ಅಲ್ಲು ಅರ್ಜುನ್​ ಜೊತೆ ‘ಪುಷ್ಪ 2’ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

4 / 5
ರಶ್ಮಿಕಾ ಮಂದಣ್ಣ ಅವರಿಗೆ ಸೋಶಿಯಲ್​ ಮೀಡಿಯಾದಲ್ಲಿ ಟ್ರೋಲ್​ ಕಾಟ ತಪ್ಪಿದ್ದಲ್ಲ. ಹಾಗಂತ ಅದರ ಬಗ್ಗೆ ಅವರು ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ಬದಲಿಗೆ, ಕೆಲಸಗಳ ಮೇಲೆ ಗಮನ ಹರಿಸಿದ್ದಾರೆ.

ರಶ್ಮಿಕಾ ಮಂದಣ್ಣ ಅವರಿಗೆ ಸೋಶಿಯಲ್​ ಮೀಡಿಯಾದಲ್ಲಿ ಟ್ರೋಲ್​ ಕಾಟ ತಪ್ಪಿದ್ದಲ್ಲ. ಹಾಗಂತ ಅದರ ಬಗ್ಗೆ ಅವರು ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ಬದಲಿಗೆ, ಕೆಲಸಗಳ ಮೇಲೆ ಗಮನ ಹರಿಸಿದ್ದಾರೆ.

5 / 5
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು