AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಜೊತೆ ಪ್ಯಾರಿಸ್​ನಲ್ಲಿ ಸುತ್ತಾಡಿದ ಈ ವ್ಯಕ್ತಿ ಯಾರು? ಇಲ್ಲಿದೆ ಫೋಟೋ ಸಹಿತ ಮಾಹಿತಿ

Rashmika Mandanna Photos: ನಟಿ ರಶ್ಮಿಕಾ ಮಂದಣ್ಣ ಈಗ ಸಖತ್​ ಬ್ಯುಸಿ ಆಗಿದ್ದಾರೆ. ಅದರ ​ ನಡುವೆಯೂ ಅವರು ಪ್ಯಾರಿಸ್​ನಲ್ಲಿ ಸುತ್ತಾಟ ನಡೆಸಿ ಬಂದಿದ್ದಾರೆ. ಅವರ ಪ್ರವಾಸದ ಕೆಲವು ಫೋಟೋಗಳು ವೈರಲ್​ ಆಗಿವೆ.

TV9 Web
| Edited By: |

Updated on: Dec 12, 2021 | 11:53 AM

Share
ಹಲವು ಕಾರಣಗಳಿಗಾಗಿ ನಟಿ ರಶ್ಮಿಕಾ ಮಂದಣ್ಣ ಸುದ್ದಿ ಆಗುತ್ತಾರೆ. ಈಗ ಅವರು ತಮ್ಮ ಪ್ಯಾರಿಸ್​ ಪ್ರಯಾಣದ ಫೋಟೋಗಳನ್ನು ಹಂಚಿಕೊಂಡು ಗಮನ ಸೆಳೆಯುತ್ತಿದ್ದಾರೆ.

Pushpa actress Rashmika Mandanna shares her photos of Paris holidays

1 / 5
ನವೆಂಬರ್​ 24ರಂದು ರಶ್ಮಿಕಾ ಮಂದಣ್ಣ ಅವರು ಪ್ಯಾರಿಸ್​ಗೆ ತೆರಳಿದ್ದರು. ಸಿನಿಮಾ ಶೂಟಿಂಗ್ ನಡುವೆ ಬಿಡುವು ಮಾಡಿಕೊಂಡು ಅವರು ವಿದೇಶಕ್ಕೆ ಪ್ರಯಾಣ ಮಾಡಿದ್ದರು. ಒಂದಷ್ಟು ದಿನ ಹಾಲಿಡೇ ಎಂಜಾಯ್​ ಮಾಡಿದ್ದರು.

Pushpa actress Rashmika Mandanna shares her photos of Paris holidays

2 / 5
ರಶ್ಮಿಕಾ ಜತೆ ಪ್ಯಾರಿಸ್​ನಲ್ಲಿ ವ್ಯಕ್ತಿಯೊಬ್ಬರು ಸುತ್ತಾಟ ನಡೆಸಿದ್ದಾರೆ. ಅವರ ಹೆಸರು ಥಾಮಸ್ ಬೀಜೂ. ಅವರು ಅಲ್ಲಿನ ಫೇಮಸ್​ ರತ್ನಶಾಸ್ತ್ರಜ್ಞ. ಅವರ ಜತೆಗಿನ ಪೋಟೋವನ್ನೂ ರಶ್ಮಿಕಾ ಹಂಚಿಕೊಂಡಿದ್ದಾರೆ.

ರಶ್ಮಿಕಾ ಜತೆ ಪ್ಯಾರಿಸ್​ನಲ್ಲಿ ವ್ಯಕ್ತಿಯೊಬ್ಬರು ಸುತ್ತಾಟ ನಡೆಸಿದ್ದಾರೆ. ಅವರ ಹೆಸರು ಥಾಮಸ್ ಬೀಜೂ. ಅವರು ಅಲ್ಲಿನ ಫೇಮಸ್​ ರತ್ನಶಾಸ್ತ್ರಜ್ಞ. ಅವರ ಜತೆಗಿನ ಪೋಟೋವನ್ನೂ ರಶ್ಮಿಕಾ ಹಂಚಿಕೊಂಡಿದ್ದಾರೆ.

3 / 5
ಪ್ಯಾರಿಸ್​ನ ಪ್ರೇಕ್ಷಣೀಯ ಸ್ಥಳಗಳನ್ನು ರಶ್ಮಿಕಾ ವೀಕ್ಷಿಸಿದ್ದಾರೆ. ಅಲ್ಲಿನ ರುಚಿಕರವಾದ ತಿನಿಸುಗಳನ್ನು ಸವಿದಿದ್ದಾರೆ. ಒಂದಷ್ಟು ಶಾಪಿಂಗ್​ ಮಾಡಿ ಖುಷಿಪಟ್ಟಿದ್ದಾರೆ. ಎಲ್ಲಿದ್ದರೂ ಅವರು ವರ್ಕೌಟ್​ ಮಾಡುವುದು ತಪ್ಪಿಸಿಲ್ಲ.

ಪ್ಯಾರಿಸ್​ನ ಪ್ರೇಕ್ಷಣೀಯ ಸ್ಥಳಗಳನ್ನು ರಶ್ಮಿಕಾ ವೀಕ್ಷಿಸಿದ್ದಾರೆ. ಅಲ್ಲಿನ ರುಚಿಕರವಾದ ತಿನಿಸುಗಳನ್ನು ಸವಿದಿದ್ದಾರೆ. ಒಂದಷ್ಟು ಶಾಪಿಂಗ್​ ಮಾಡಿ ಖುಷಿಪಟ್ಟಿದ್ದಾರೆ. ಎಲ್ಲಿದ್ದರೂ ಅವರು ವರ್ಕೌಟ್​ ಮಾಡುವುದು ತಪ್ಪಿಸಿಲ್ಲ.

4 / 5
ಪ್ಯಾರಿಸ್​ ಪ್ರವಾಸ ಮುಗಿಸಿ ವಾಪಸ್​ ಬಂದಿರುವ ರಶ್ಮಿಕಾ ಅವರು ಈಗ ‘ಪುಷ್ಪ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಈ ಬಹುನಿರೀಕ್ಷಿತ ಸಿನಿಮಾ ಡಿ.17ರಂದು ವಿಶ್ವಾದ್ಯಂತ ಬಿಡುಗಡೆ ಆಗಲಿದೆ.​

ಪ್ಯಾರಿಸ್​ ಪ್ರವಾಸ ಮುಗಿಸಿ ವಾಪಸ್​ ಬಂದಿರುವ ರಶ್ಮಿಕಾ ಅವರು ಈಗ ‘ಪುಷ್ಪ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಈ ಬಹುನಿರೀಕ್ಷಿತ ಸಿನಿಮಾ ಡಿ.17ರಂದು ವಿಶ್ವಾದ್ಯಂತ ಬಿಡುಗಡೆ ಆಗಲಿದೆ.​

5 / 5
Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!