AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಜೊತೆ ಪ್ಯಾರಿಸ್​ನಲ್ಲಿ ಸುತ್ತಾಡಿದ ಈ ವ್ಯಕ್ತಿ ಯಾರು? ಇಲ್ಲಿದೆ ಫೋಟೋ ಸಹಿತ ಮಾಹಿತಿ

Rashmika Mandanna Photos: ನಟಿ ರಶ್ಮಿಕಾ ಮಂದಣ್ಣ ಈಗ ಸಖತ್​ ಬ್ಯುಸಿ ಆಗಿದ್ದಾರೆ. ಅದರ ​ ನಡುವೆಯೂ ಅವರು ಪ್ಯಾರಿಸ್​ನಲ್ಲಿ ಸುತ್ತಾಟ ನಡೆಸಿ ಬಂದಿದ್ದಾರೆ. ಅವರ ಪ್ರವಾಸದ ಕೆಲವು ಫೋಟೋಗಳು ವೈರಲ್​ ಆಗಿವೆ.

TV9 Web
| Edited By: |

Updated on: Dec 12, 2021 | 11:53 AM

Share
ಹಲವು ಕಾರಣಗಳಿಗಾಗಿ ನಟಿ ರಶ್ಮಿಕಾ ಮಂದಣ್ಣ ಸುದ್ದಿ ಆಗುತ್ತಾರೆ. ಈಗ ಅವರು ತಮ್ಮ ಪ್ಯಾರಿಸ್​ ಪ್ರಯಾಣದ ಫೋಟೋಗಳನ್ನು ಹಂಚಿಕೊಂಡು ಗಮನ ಸೆಳೆಯುತ್ತಿದ್ದಾರೆ.

Pushpa actress Rashmika Mandanna shares her photos of Paris holidays

1 / 5
ನವೆಂಬರ್​ 24ರಂದು ರಶ್ಮಿಕಾ ಮಂದಣ್ಣ ಅವರು ಪ್ಯಾರಿಸ್​ಗೆ ತೆರಳಿದ್ದರು. ಸಿನಿಮಾ ಶೂಟಿಂಗ್ ನಡುವೆ ಬಿಡುವು ಮಾಡಿಕೊಂಡು ಅವರು ವಿದೇಶಕ್ಕೆ ಪ್ರಯಾಣ ಮಾಡಿದ್ದರು. ಒಂದಷ್ಟು ದಿನ ಹಾಲಿಡೇ ಎಂಜಾಯ್​ ಮಾಡಿದ್ದರು.

Pushpa actress Rashmika Mandanna shares her photos of Paris holidays

2 / 5
ರಶ್ಮಿಕಾ ಜತೆ ಪ್ಯಾರಿಸ್​ನಲ್ಲಿ ವ್ಯಕ್ತಿಯೊಬ್ಬರು ಸುತ್ತಾಟ ನಡೆಸಿದ್ದಾರೆ. ಅವರ ಹೆಸರು ಥಾಮಸ್ ಬೀಜೂ. ಅವರು ಅಲ್ಲಿನ ಫೇಮಸ್​ ರತ್ನಶಾಸ್ತ್ರಜ್ಞ. ಅವರ ಜತೆಗಿನ ಪೋಟೋವನ್ನೂ ರಶ್ಮಿಕಾ ಹಂಚಿಕೊಂಡಿದ್ದಾರೆ.

ರಶ್ಮಿಕಾ ಜತೆ ಪ್ಯಾರಿಸ್​ನಲ್ಲಿ ವ್ಯಕ್ತಿಯೊಬ್ಬರು ಸುತ್ತಾಟ ನಡೆಸಿದ್ದಾರೆ. ಅವರ ಹೆಸರು ಥಾಮಸ್ ಬೀಜೂ. ಅವರು ಅಲ್ಲಿನ ಫೇಮಸ್​ ರತ್ನಶಾಸ್ತ್ರಜ್ಞ. ಅವರ ಜತೆಗಿನ ಪೋಟೋವನ್ನೂ ರಶ್ಮಿಕಾ ಹಂಚಿಕೊಂಡಿದ್ದಾರೆ.

3 / 5
ಪ್ಯಾರಿಸ್​ನ ಪ್ರೇಕ್ಷಣೀಯ ಸ್ಥಳಗಳನ್ನು ರಶ್ಮಿಕಾ ವೀಕ್ಷಿಸಿದ್ದಾರೆ. ಅಲ್ಲಿನ ರುಚಿಕರವಾದ ತಿನಿಸುಗಳನ್ನು ಸವಿದಿದ್ದಾರೆ. ಒಂದಷ್ಟು ಶಾಪಿಂಗ್​ ಮಾಡಿ ಖುಷಿಪಟ್ಟಿದ್ದಾರೆ. ಎಲ್ಲಿದ್ದರೂ ಅವರು ವರ್ಕೌಟ್​ ಮಾಡುವುದು ತಪ್ಪಿಸಿಲ್ಲ.

ಪ್ಯಾರಿಸ್​ನ ಪ್ರೇಕ್ಷಣೀಯ ಸ್ಥಳಗಳನ್ನು ರಶ್ಮಿಕಾ ವೀಕ್ಷಿಸಿದ್ದಾರೆ. ಅಲ್ಲಿನ ರುಚಿಕರವಾದ ತಿನಿಸುಗಳನ್ನು ಸವಿದಿದ್ದಾರೆ. ಒಂದಷ್ಟು ಶಾಪಿಂಗ್​ ಮಾಡಿ ಖುಷಿಪಟ್ಟಿದ್ದಾರೆ. ಎಲ್ಲಿದ್ದರೂ ಅವರು ವರ್ಕೌಟ್​ ಮಾಡುವುದು ತಪ್ಪಿಸಿಲ್ಲ.

4 / 5
ಪ್ಯಾರಿಸ್​ ಪ್ರವಾಸ ಮುಗಿಸಿ ವಾಪಸ್​ ಬಂದಿರುವ ರಶ್ಮಿಕಾ ಅವರು ಈಗ ‘ಪುಷ್ಪ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಈ ಬಹುನಿರೀಕ್ಷಿತ ಸಿನಿಮಾ ಡಿ.17ರಂದು ವಿಶ್ವಾದ್ಯಂತ ಬಿಡುಗಡೆ ಆಗಲಿದೆ.​

ಪ್ಯಾರಿಸ್​ ಪ್ರವಾಸ ಮುಗಿಸಿ ವಾಪಸ್​ ಬಂದಿರುವ ರಶ್ಮಿಕಾ ಅವರು ಈಗ ‘ಪುಷ್ಪ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಈ ಬಹುನಿರೀಕ್ಷಿತ ಸಿನಿಮಾ ಡಿ.17ರಂದು ವಿಶ್ವಾದ್ಯಂತ ಬಿಡುಗಡೆ ಆಗಲಿದೆ.​

5 / 5
Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!