AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಜೊತೆ ಪ್ಯಾರಿಸ್​ನಲ್ಲಿ ಸುತ್ತಾಡಿದ ಈ ವ್ಯಕ್ತಿ ಯಾರು? ಇಲ್ಲಿದೆ ಫೋಟೋ ಸಹಿತ ಮಾಹಿತಿ

Rashmika Mandanna Photos: ನಟಿ ರಶ್ಮಿಕಾ ಮಂದಣ್ಣ ಈಗ ಸಖತ್​ ಬ್ಯುಸಿ ಆಗಿದ್ದಾರೆ. ಅದರ ​ ನಡುವೆಯೂ ಅವರು ಪ್ಯಾರಿಸ್​ನಲ್ಲಿ ಸುತ್ತಾಟ ನಡೆಸಿ ಬಂದಿದ್ದಾರೆ. ಅವರ ಪ್ರವಾಸದ ಕೆಲವು ಫೋಟೋಗಳು ವೈರಲ್​ ಆಗಿವೆ.

TV9 Web
| Edited By: |

Updated on: Dec 12, 2021 | 11:53 AM

Share
ಹಲವು ಕಾರಣಗಳಿಗಾಗಿ ನಟಿ ರಶ್ಮಿಕಾ ಮಂದಣ್ಣ ಸುದ್ದಿ ಆಗುತ್ತಾರೆ. ಈಗ ಅವರು ತಮ್ಮ ಪ್ಯಾರಿಸ್​ ಪ್ರಯಾಣದ ಫೋಟೋಗಳನ್ನು ಹಂಚಿಕೊಂಡು ಗಮನ ಸೆಳೆಯುತ್ತಿದ್ದಾರೆ.

Pushpa actress Rashmika Mandanna shares her photos of Paris holidays

1 / 5
ನವೆಂಬರ್​ 24ರಂದು ರಶ್ಮಿಕಾ ಮಂದಣ್ಣ ಅವರು ಪ್ಯಾರಿಸ್​ಗೆ ತೆರಳಿದ್ದರು. ಸಿನಿಮಾ ಶೂಟಿಂಗ್ ನಡುವೆ ಬಿಡುವು ಮಾಡಿಕೊಂಡು ಅವರು ವಿದೇಶಕ್ಕೆ ಪ್ರಯಾಣ ಮಾಡಿದ್ದರು. ಒಂದಷ್ಟು ದಿನ ಹಾಲಿಡೇ ಎಂಜಾಯ್​ ಮಾಡಿದ್ದರು.

Pushpa actress Rashmika Mandanna shares her photos of Paris holidays

2 / 5
ರಶ್ಮಿಕಾ ಜತೆ ಪ್ಯಾರಿಸ್​ನಲ್ಲಿ ವ್ಯಕ್ತಿಯೊಬ್ಬರು ಸುತ್ತಾಟ ನಡೆಸಿದ್ದಾರೆ. ಅವರ ಹೆಸರು ಥಾಮಸ್ ಬೀಜೂ. ಅವರು ಅಲ್ಲಿನ ಫೇಮಸ್​ ರತ್ನಶಾಸ್ತ್ರಜ್ಞ. ಅವರ ಜತೆಗಿನ ಪೋಟೋವನ್ನೂ ರಶ್ಮಿಕಾ ಹಂಚಿಕೊಂಡಿದ್ದಾರೆ.

ರಶ್ಮಿಕಾ ಜತೆ ಪ್ಯಾರಿಸ್​ನಲ್ಲಿ ವ್ಯಕ್ತಿಯೊಬ್ಬರು ಸುತ್ತಾಟ ನಡೆಸಿದ್ದಾರೆ. ಅವರ ಹೆಸರು ಥಾಮಸ್ ಬೀಜೂ. ಅವರು ಅಲ್ಲಿನ ಫೇಮಸ್​ ರತ್ನಶಾಸ್ತ್ರಜ್ಞ. ಅವರ ಜತೆಗಿನ ಪೋಟೋವನ್ನೂ ರಶ್ಮಿಕಾ ಹಂಚಿಕೊಂಡಿದ್ದಾರೆ.

3 / 5
ಪ್ಯಾರಿಸ್​ನ ಪ್ರೇಕ್ಷಣೀಯ ಸ್ಥಳಗಳನ್ನು ರಶ್ಮಿಕಾ ವೀಕ್ಷಿಸಿದ್ದಾರೆ. ಅಲ್ಲಿನ ರುಚಿಕರವಾದ ತಿನಿಸುಗಳನ್ನು ಸವಿದಿದ್ದಾರೆ. ಒಂದಷ್ಟು ಶಾಪಿಂಗ್​ ಮಾಡಿ ಖುಷಿಪಟ್ಟಿದ್ದಾರೆ. ಎಲ್ಲಿದ್ದರೂ ಅವರು ವರ್ಕೌಟ್​ ಮಾಡುವುದು ತಪ್ಪಿಸಿಲ್ಲ.

ಪ್ಯಾರಿಸ್​ನ ಪ್ರೇಕ್ಷಣೀಯ ಸ್ಥಳಗಳನ್ನು ರಶ್ಮಿಕಾ ವೀಕ್ಷಿಸಿದ್ದಾರೆ. ಅಲ್ಲಿನ ರುಚಿಕರವಾದ ತಿನಿಸುಗಳನ್ನು ಸವಿದಿದ್ದಾರೆ. ಒಂದಷ್ಟು ಶಾಪಿಂಗ್​ ಮಾಡಿ ಖುಷಿಪಟ್ಟಿದ್ದಾರೆ. ಎಲ್ಲಿದ್ದರೂ ಅವರು ವರ್ಕೌಟ್​ ಮಾಡುವುದು ತಪ್ಪಿಸಿಲ್ಲ.

4 / 5
ಪ್ಯಾರಿಸ್​ ಪ್ರವಾಸ ಮುಗಿಸಿ ವಾಪಸ್​ ಬಂದಿರುವ ರಶ್ಮಿಕಾ ಅವರು ಈಗ ‘ಪುಷ್ಪ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಈ ಬಹುನಿರೀಕ್ಷಿತ ಸಿನಿಮಾ ಡಿ.17ರಂದು ವಿಶ್ವಾದ್ಯಂತ ಬಿಡುಗಡೆ ಆಗಲಿದೆ.​

ಪ್ಯಾರಿಸ್​ ಪ್ರವಾಸ ಮುಗಿಸಿ ವಾಪಸ್​ ಬಂದಿರುವ ರಶ್ಮಿಕಾ ಅವರು ಈಗ ‘ಪುಷ್ಪ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಈ ಬಹುನಿರೀಕ್ಷಿತ ಸಿನಿಮಾ ಡಿ.17ರಂದು ವಿಶ್ವಾದ್ಯಂತ ಬಿಡುಗಡೆ ಆಗಲಿದೆ.​

5 / 5
Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!