AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್ ಒಟಿಟಿ ಸ್ಪರ್ಧಿ’ ಸಾನ್ಯಾ ಅಯ್ಯರ್ ಸಖತ್ ಬೋಲ್ಡ್​; ಇಲ್ಲಿವೆ ಚಿತ್ರಗಳು

ಸಾನ್ಯಾ ಅಯ್ಯರ್ ಬೆಂಗಳೂರಿನಲ್ಲೇ ಹುಟ್ಟಿ, ಬೆಳೆದಿದ್ದಾರೆ. ಅವರ ತಂದೆ-ತಾಯಿ, ಚಿಕ್ಕಮ್ಮಂದಿರು ಕೂಡ ಕಲಾವಿದರು. 8ನೇ ತರಗತಿವರೆಗೆ ನಟಿಸಿದ್ದ ಸಾನ್ಯಾ ಅಯ್ಯರ್ ಅವರು ಆಮೇಲೆ ಶಿಕ್ಷಣದತ್ತ ಮುಖ ಮಾಡಿದರು. ಪ್ರಸ್ತುತ ಸಾನ್ಯಾ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ.  

TV9 Web
| Edited By: |

Updated on: Aug 06, 2022 | 8:26 PM

Share
‘ಪುಟ್ಟಗೌರಿ’ ಧಾರಾವಾಹಿ ಖ್ಯಾತಿಯ ನಟಿ ಸಾನ್ಯಾ ಅಯ್ಯರ್ ಬಿಗ್ ಬಾಸ್ ಮನೆಗೆ ಪ್ರವೇಶ ಪಡೆದಿದ್ದಾರೆ. ‘ಡ್ಯಾನ್ಸಿಂಗ್ ಚಾಂಪಿಯನ್‌ ಶೋ’ ಮೂಲಕ ಕನ್ನಡ ಕಿರುತೆರೆ ಪ್ರೇಕ್ಷಕರ ಮುಂದೆ ಬಂದಿದ್ದ ಸಾನ್ಯಾ ಇದೀಗ ಬಿಗ್ ಬಾಸ್​ಗೆ​ ಕಾಲಿಟ್ಟಿದ್ದಾರೆ.

‘ಪುಟ್ಟಗೌರಿ’ ಧಾರಾವಾಹಿ ಖ್ಯಾತಿಯ ನಟಿ ಸಾನ್ಯಾ ಅಯ್ಯರ್ ಬಿಗ್ ಬಾಸ್ ಮನೆಗೆ ಪ್ರವೇಶ ಪಡೆದಿದ್ದಾರೆ. ‘ಡ್ಯಾನ್ಸಿಂಗ್ ಚಾಂಪಿಯನ್‌ ಶೋ’ ಮೂಲಕ ಕನ್ನಡ ಕಿರುತೆರೆ ಪ್ರೇಕ್ಷಕರ ಮುಂದೆ ಬಂದಿದ್ದ ಸಾನ್ಯಾ ಇದೀಗ ಬಿಗ್ ಬಾಸ್​ಗೆ​ ಕಾಲಿಟ್ಟಿದ್ದಾರೆ.

1 / 5
ಸಾನ್ಯಾ ಅಯ್ಯರ್ ಬೆಂಗಳೂರಿನಲ್ಲೇ ಹುಟ್ಟಿ, ಬೆಳೆದಿದ್ದಾರೆ. ಅವರ ತಂದೆ-ತಾಯಿ, ಚಿಕ್ಕಮ್ಮಂದಿರು ಕೂಡ ಕಲಾವಿದರು. 8ನೇ ತರಗತಿವರೆಗೆ ನಟಿಸಿದ್ದ ಸಾನ್ಯಾ ಅಯ್ಯರ್ ಅವರು ಆಮೇಲೆ ಶಿಕ್ಷಣದತ್ತ ಮುಖ ಮಾಡಿದರು. ಪ್ರಸ್ತುತ ಸಾನ್ಯಾ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ.  

ಸಾನ್ಯಾ ಅಯ್ಯರ್ ಬೆಂಗಳೂರಿನಲ್ಲೇ ಹುಟ್ಟಿ, ಬೆಳೆದಿದ್ದಾರೆ. ಅವರ ತಂದೆ-ತಾಯಿ, ಚಿಕ್ಕಮ್ಮಂದಿರು ಕೂಡ ಕಲಾವಿದರು. 8ನೇ ತರಗತಿವರೆಗೆ ನಟಿಸಿದ್ದ ಸಾನ್ಯಾ ಅಯ್ಯರ್ ಅವರು ಆಮೇಲೆ ಶಿಕ್ಷಣದತ್ತ ಮುಖ ಮಾಡಿದರು. ಪ್ರಸ್ತುತ ಸಾನ್ಯಾ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ.  

2 / 5
‘ಪುಟ್ಟಗೌರಿ ಮದುವೆ’ ಧಾರಾವಾಹಿ ಮೂಲಕ ಪುಟ್ಟಗೌರಿ ಆಗಿ ಮನಗೆದ್ದ ಸಾನ್ಯಾಗೆ ಒಂದಿಷ್ಟು ಶಾರ್ಟ್ ಮೂವಿ, ಆಲ್ಬಂ ಸಾಂಗ್, ಡ್ಯಾನ್ಸ್ ರಿಯಾಲಿಟಿ ಶೋ ಮತ್ತಷ್ಟು ಜನಪ್ರಿಯತೆ ತಂದುಕೊಟ್ಟಿತು.

‘ಪುಟ್ಟಗೌರಿ ಮದುವೆ’ ಧಾರಾವಾಹಿ ಮೂಲಕ ಪುಟ್ಟಗೌರಿ ಆಗಿ ಮನಗೆದ್ದ ಸಾನ್ಯಾಗೆ ಒಂದಿಷ್ಟು ಶಾರ್ಟ್ ಮೂವಿ, ಆಲ್ಬಂ ಸಾಂಗ್, ಡ್ಯಾನ್ಸ್ ರಿಯಾಲಿಟಿ ಶೋ ಮತ್ತಷ್ಟು ಜನಪ್ರಿಯತೆ ತಂದುಕೊಟ್ಟಿತು.

3 / 5
‘ಪುಟ್ಟಗೌರಿ ಮದುವೆ’ ಧಾರಾವಾಹಿ ಕನ್ನಡ ಕಿರುತೆರೆ ಲೋಕದಲ್ಲಿ ದೊಡ್ಡ ದಾಖಲೆ ಸೃಷ್ಟಿ ಮಾಡಿತ್ತು. ಬಾಲ್ಯದಲ್ಲಿ ಗೌರಿ ಪಾತ್ರದಲ್ಲಿ ನಟಿ ಸಾನ್ಯಾ ಅಯ್ಯರ್ ಕಾಣಿಸಿಕೊಂಡಿದ್ದರು.

‘ಪುಟ್ಟಗೌರಿ ಮದುವೆ’ ಧಾರಾವಾಹಿ ಕನ್ನಡ ಕಿರುತೆರೆ ಲೋಕದಲ್ಲಿ ದೊಡ್ಡ ದಾಖಲೆ ಸೃಷ್ಟಿ ಮಾಡಿತ್ತು. ಬಾಲ್ಯದಲ್ಲಿ ಗೌರಿ ಪಾತ್ರದಲ್ಲಿ ನಟಿ ಸಾನ್ಯಾ ಅಯ್ಯರ್ ಕಾಣಿಸಿಕೊಂಡಿದ್ದರು.

4 / 5
ಸಾನ್ಯಾ ಅಯ್ಯರ್

ಸಾನ್ಯಾ ಅಯ್ಯರ್

5 / 5
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!