AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್ ಒಟಿಟಿ ಸ್ಪರ್ಧಿ’ ಸಾನ್ಯಾ ಅಯ್ಯರ್ ಸಖತ್ ಬೋಲ್ಡ್​; ಇಲ್ಲಿವೆ ಚಿತ್ರಗಳು

ಸಾನ್ಯಾ ಅಯ್ಯರ್ ಬೆಂಗಳೂರಿನಲ್ಲೇ ಹುಟ್ಟಿ, ಬೆಳೆದಿದ್ದಾರೆ. ಅವರ ತಂದೆ-ತಾಯಿ, ಚಿಕ್ಕಮ್ಮಂದಿರು ಕೂಡ ಕಲಾವಿದರು. 8ನೇ ತರಗತಿವರೆಗೆ ನಟಿಸಿದ್ದ ಸಾನ್ಯಾ ಅಯ್ಯರ್ ಅವರು ಆಮೇಲೆ ಶಿಕ್ಷಣದತ್ತ ಮುಖ ಮಾಡಿದರು. ಪ್ರಸ್ತುತ ಸಾನ್ಯಾ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ.  

TV9 Web
| Edited By: |

Updated on: Aug 06, 2022 | 8:26 PM

Share
‘ಪುಟ್ಟಗೌರಿ’ ಧಾರಾವಾಹಿ ಖ್ಯಾತಿಯ ನಟಿ ಸಾನ್ಯಾ ಅಯ್ಯರ್ ಬಿಗ್ ಬಾಸ್ ಮನೆಗೆ ಪ್ರವೇಶ ಪಡೆದಿದ್ದಾರೆ. ‘ಡ್ಯಾನ್ಸಿಂಗ್ ಚಾಂಪಿಯನ್‌ ಶೋ’ ಮೂಲಕ ಕನ್ನಡ ಕಿರುತೆರೆ ಪ್ರೇಕ್ಷಕರ ಮುಂದೆ ಬಂದಿದ್ದ ಸಾನ್ಯಾ ಇದೀಗ ಬಿಗ್ ಬಾಸ್​ಗೆ​ ಕಾಲಿಟ್ಟಿದ್ದಾರೆ.

‘ಪುಟ್ಟಗೌರಿ’ ಧಾರಾವಾಹಿ ಖ್ಯಾತಿಯ ನಟಿ ಸಾನ್ಯಾ ಅಯ್ಯರ್ ಬಿಗ್ ಬಾಸ್ ಮನೆಗೆ ಪ್ರವೇಶ ಪಡೆದಿದ್ದಾರೆ. ‘ಡ್ಯಾನ್ಸಿಂಗ್ ಚಾಂಪಿಯನ್‌ ಶೋ’ ಮೂಲಕ ಕನ್ನಡ ಕಿರುತೆರೆ ಪ್ರೇಕ್ಷಕರ ಮುಂದೆ ಬಂದಿದ್ದ ಸಾನ್ಯಾ ಇದೀಗ ಬಿಗ್ ಬಾಸ್​ಗೆ​ ಕಾಲಿಟ್ಟಿದ್ದಾರೆ.

1 / 5
ಸಾನ್ಯಾ ಅಯ್ಯರ್ ಬೆಂಗಳೂರಿನಲ್ಲೇ ಹುಟ್ಟಿ, ಬೆಳೆದಿದ್ದಾರೆ. ಅವರ ತಂದೆ-ತಾಯಿ, ಚಿಕ್ಕಮ್ಮಂದಿರು ಕೂಡ ಕಲಾವಿದರು. 8ನೇ ತರಗತಿವರೆಗೆ ನಟಿಸಿದ್ದ ಸಾನ್ಯಾ ಅಯ್ಯರ್ ಅವರು ಆಮೇಲೆ ಶಿಕ್ಷಣದತ್ತ ಮುಖ ಮಾಡಿದರು. ಪ್ರಸ್ತುತ ಸಾನ್ಯಾ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ.  

ಸಾನ್ಯಾ ಅಯ್ಯರ್ ಬೆಂಗಳೂರಿನಲ್ಲೇ ಹುಟ್ಟಿ, ಬೆಳೆದಿದ್ದಾರೆ. ಅವರ ತಂದೆ-ತಾಯಿ, ಚಿಕ್ಕಮ್ಮಂದಿರು ಕೂಡ ಕಲಾವಿದರು. 8ನೇ ತರಗತಿವರೆಗೆ ನಟಿಸಿದ್ದ ಸಾನ್ಯಾ ಅಯ್ಯರ್ ಅವರು ಆಮೇಲೆ ಶಿಕ್ಷಣದತ್ತ ಮುಖ ಮಾಡಿದರು. ಪ್ರಸ್ತುತ ಸಾನ್ಯಾ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ.  

2 / 5
‘ಪುಟ್ಟಗೌರಿ ಮದುವೆ’ ಧಾರಾವಾಹಿ ಮೂಲಕ ಪುಟ್ಟಗೌರಿ ಆಗಿ ಮನಗೆದ್ದ ಸಾನ್ಯಾಗೆ ಒಂದಿಷ್ಟು ಶಾರ್ಟ್ ಮೂವಿ, ಆಲ್ಬಂ ಸಾಂಗ್, ಡ್ಯಾನ್ಸ್ ರಿಯಾಲಿಟಿ ಶೋ ಮತ್ತಷ್ಟು ಜನಪ್ರಿಯತೆ ತಂದುಕೊಟ್ಟಿತು.

‘ಪುಟ್ಟಗೌರಿ ಮದುವೆ’ ಧಾರಾವಾಹಿ ಮೂಲಕ ಪುಟ್ಟಗೌರಿ ಆಗಿ ಮನಗೆದ್ದ ಸಾನ್ಯಾಗೆ ಒಂದಿಷ್ಟು ಶಾರ್ಟ್ ಮೂವಿ, ಆಲ್ಬಂ ಸಾಂಗ್, ಡ್ಯಾನ್ಸ್ ರಿಯಾಲಿಟಿ ಶೋ ಮತ್ತಷ್ಟು ಜನಪ್ರಿಯತೆ ತಂದುಕೊಟ್ಟಿತು.

3 / 5
‘ಪುಟ್ಟಗೌರಿ ಮದುವೆ’ ಧಾರಾವಾಹಿ ಕನ್ನಡ ಕಿರುತೆರೆ ಲೋಕದಲ್ಲಿ ದೊಡ್ಡ ದಾಖಲೆ ಸೃಷ್ಟಿ ಮಾಡಿತ್ತು. ಬಾಲ್ಯದಲ್ಲಿ ಗೌರಿ ಪಾತ್ರದಲ್ಲಿ ನಟಿ ಸಾನ್ಯಾ ಅಯ್ಯರ್ ಕಾಣಿಸಿಕೊಂಡಿದ್ದರು.

‘ಪುಟ್ಟಗೌರಿ ಮದುವೆ’ ಧಾರಾವಾಹಿ ಕನ್ನಡ ಕಿರುತೆರೆ ಲೋಕದಲ್ಲಿ ದೊಡ್ಡ ದಾಖಲೆ ಸೃಷ್ಟಿ ಮಾಡಿತ್ತು. ಬಾಲ್ಯದಲ್ಲಿ ಗೌರಿ ಪಾತ್ರದಲ್ಲಿ ನಟಿ ಸಾನ್ಯಾ ಅಯ್ಯರ್ ಕಾಣಿಸಿಕೊಂಡಿದ್ದರು.

4 / 5
ಸಾನ್ಯಾ ಅಯ್ಯರ್

ಸಾನ್ಯಾ ಅಯ್ಯರ್

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ