AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್ ಒಟಿಟಿ ಸ್ಪರ್ಧಿ’ ಸಾನ್ಯಾ ಅಯ್ಯರ್ ಸಖತ್ ಬೋಲ್ಡ್​; ಇಲ್ಲಿವೆ ಚಿತ್ರಗಳು

ಸಾನ್ಯಾ ಅಯ್ಯರ್ ಬೆಂಗಳೂರಿನಲ್ಲೇ ಹುಟ್ಟಿ, ಬೆಳೆದಿದ್ದಾರೆ. ಅವರ ತಂದೆ-ತಾಯಿ, ಚಿಕ್ಕಮ್ಮಂದಿರು ಕೂಡ ಕಲಾವಿದರು. 8ನೇ ತರಗತಿವರೆಗೆ ನಟಿಸಿದ್ದ ಸಾನ್ಯಾ ಅಯ್ಯರ್ ಅವರು ಆಮೇಲೆ ಶಿಕ್ಷಣದತ್ತ ಮುಖ ಮಾಡಿದರು. ಪ್ರಸ್ತುತ ಸಾನ್ಯಾ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ.  

TV9 Web
| Edited By: |

Updated on: Aug 06, 2022 | 8:26 PM

Share
‘ಪುಟ್ಟಗೌರಿ’ ಧಾರಾವಾಹಿ ಖ್ಯಾತಿಯ ನಟಿ ಸಾನ್ಯಾ ಅಯ್ಯರ್ ಬಿಗ್ ಬಾಸ್ ಮನೆಗೆ ಪ್ರವೇಶ ಪಡೆದಿದ್ದಾರೆ. ‘ಡ್ಯಾನ್ಸಿಂಗ್ ಚಾಂಪಿಯನ್‌ ಶೋ’ ಮೂಲಕ ಕನ್ನಡ ಕಿರುತೆರೆ ಪ್ರೇಕ್ಷಕರ ಮುಂದೆ ಬಂದಿದ್ದ ಸಾನ್ಯಾ ಇದೀಗ ಬಿಗ್ ಬಾಸ್​ಗೆ​ ಕಾಲಿಟ್ಟಿದ್ದಾರೆ.

‘ಪುಟ್ಟಗೌರಿ’ ಧಾರಾವಾಹಿ ಖ್ಯಾತಿಯ ನಟಿ ಸಾನ್ಯಾ ಅಯ್ಯರ್ ಬಿಗ್ ಬಾಸ್ ಮನೆಗೆ ಪ್ರವೇಶ ಪಡೆದಿದ್ದಾರೆ. ‘ಡ್ಯಾನ್ಸಿಂಗ್ ಚಾಂಪಿಯನ್‌ ಶೋ’ ಮೂಲಕ ಕನ್ನಡ ಕಿರುತೆರೆ ಪ್ರೇಕ್ಷಕರ ಮುಂದೆ ಬಂದಿದ್ದ ಸಾನ್ಯಾ ಇದೀಗ ಬಿಗ್ ಬಾಸ್​ಗೆ​ ಕಾಲಿಟ್ಟಿದ್ದಾರೆ.

1 / 5
ಸಾನ್ಯಾ ಅಯ್ಯರ್ ಬೆಂಗಳೂರಿನಲ್ಲೇ ಹುಟ್ಟಿ, ಬೆಳೆದಿದ್ದಾರೆ. ಅವರ ತಂದೆ-ತಾಯಿ, ಚಿಕ್ಕಮ್ಮಂದಿರು ಕೂಡ ಕಲಾವಿದರು. 8ನೇ ತರಗತಿವರೆಗೆ ನಟಿಸಿದ್ದ ಸಾನ್ಯಾ ಅಯ್ಯರ್ ಅವರು ಆಮೇಲೆ ಶಿಕ್ಷಣದತ್ತ ಮುಖ ಮಾಡಿದರು. ಪ್ರಸ್ತುತ ಸಾನ್ಯಾ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ.  

ಸಾನ್ಯಾ ಅಯ್ಯರ್ ಬೆಂಗಳೂರಿನಲ್ಲೇ ಹುಟ್ಟಿ, ಬೆಳೆದಿದ್ದಾರೆ. ಅವರ ತಂದೆ-ತಾಯಿ, ಚಿಕ್ಕಮ್ಮಂದಿರು ಕೂಡ ಕಲಾವಿದರು. 8ನೇ ತರಗತಿವರೆಗೆ ನಟಿಸಿದ್ದ ಸಾನ್ಯಾ ಅಯ್ಯರ್ ಅವರು ಆಮೇಲೆ ಶಿಕ್ಷಣದತ್ತ ಮುಖ ಮಾಡಿದರು. ಪ್ರಸ್ತುತ ಸಾನ್ಯಾ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ.  

2 / 5
‘ಪುಟ್ಟಗೌರಿ ಮದುವೆ’ ಧಾರಾವಾಹಿ ಮೂಲಕ ಪುಟ್ಟಗೌರಿ ಆಗಿ ಮನಗೆದ್ದ ಸಾನ್ಯಾಗೆ ಒಂದಿಷ್ಟು ಶಾರ್ಟ್ ಮೂವಿ, ಆಲ್ಬಂ ಸಾಂಗ್, ಡ್ಯಾನ್ಸ್ ರಿಯಾಲಿಟಿ ಶೋ ಮತ್ತಷ್ಟು ಜನಪ್ರಿಯತೆ ತಂದುಕೊಟ್ಟಿತು.

‘ಪುಟ್ಟಗೌರಿ ಮದುವೆ’ ಧಾರಾವಾಹಿ ಮೂಲಕ ಪುಟ್ಟಗೌರಿ ಆಗಿ ಮನಗೆದ್ದ ಸಾನ್ಯಾಗೆ ಒಂದಿಷ್ಟು ಶಾರ್ಟ್ ಮೂವಿ, ಆಲ್ಬಂ ಸಾಂಗ್, ಡ್ಯಾನ್ಸ್ ರಿಯಾಲಿಟಿ ಶೋ ಮತ್ತಷ್ಟು ಜನಪ್ರಿಯತೆ ತಂದುಕೊಟ್ಟಿತು.

3 / 5
‘ಪುಟ್ಟಗೌರಿ ಮದುವೆ’ ಧಾರಾವಾಹಿ ಕನ್ನಡ ಕಿರುತೆರೆ ಲೋಕದಲ್ಲಿ ದೊಡ್ಡ ದಾಖಲೆ ಸೃಷ್ಟಿ ಮಾಡಿತ್ತು. ಬಾಲ್ಯದಲ್ಲಿ ಗೌರಿ ಪಾತ್ರದಲ್ಲಿ ನಟಿ ಸಾನ್ಯಾ ಅಯ್ಯರ್ ಕಾಣಿಸಿಕೊಂಡಿದ್ದರು.

‘ಪುಟ್ಟಗೌರಿ ಮದುವೆ’ ಧಾರಾವಾಹಿ ಕನ್ನಡ ಕಿರುತೆರೆ ಲೋಕದಲ್ಲಿ ದೊಡ್ಡ ದಾಖಲೆ ಸೃಷ್ಟಿ ಮಾಡಿತ್ತು. ಬಾಲ್ಯದಲ್ಲಿ ಗೌರಿ ಪಾತ್ರದಲ್ಲಿ ನಟಿ ಸಾನ್ಯಾ ಅಯ್ಯರ್ ಕಾಣಿಸಿಕೊಂಡಿದ್ದರು.

4 / 5
ಸಾನ್ಯಾ ಅಯ್ಯರ್

ಸಾನ್ಯಾ ಅಯ್ಯರ್

5 / 5
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು