AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Python: ಕಾಫಿ ತೋಟದಲ್ಲಿ ನಾಯಿ ತಿಂದು ಮಲಗಿದ್ದ ಹೆಬ್ಬಾವು, ಅಬ್ಬಬ್ಬಾ ಮೈ ಜುಮ್ ಎನ್ನುವ ರಕ್ಷಣಾ ಕಾರ್ಯಚರಣೆ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೊಸಕೊಪ್ಪ ಗ್ರಾಮದ ಕಾಫಿ ತೋಟದಲ್ಲಿ ನಾಯಿ ತಿಂದು ಮಲಗಿದ್ದ ಬೃಹತ್ ಗಾತ್ರದ ಹೆಬ್ಬಾವು ಸೆರೆಯಾಗಿದೆ.

ಆಯೇಷಾ ಬಾನು
|

Updated on: Jun 07, 2023 | 9:26 AM

Share
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೊಸಕೊಪ್ಪ ಗ್ರಾಮದ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೊಸಕೊಪ್ಪ ಗ್ರಾಮದ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದೆ.

1 / 6
ನಾಯಿ ತಿಂದು ಕಾಫಿ ತೋಟದಲ್ಲಿ ಮಲಗಿದ್ದ ಬೃಹತ್ ಗಾತ್ರದ ಹೆಬ್ಬಾವು ಸೆರೆಯಾಗಿದೆ.

ನಾಯಿ ತಿಂದು ಕಾಫಿ ತೋಟದಲ್ಲಿ ಮಲಗಿದ್ದ ಬೃಹತ್ ಗಾತ್ರದ ಹೆಬ್ಬಾವು ಸೆರೆಯಾಗಿದೆ.

2 / 6
ಸುಮಾರು 12 ಅಡಿ ಉದ್ದದ ಬೃಹತ್ ಗಾತ್ರದ ಹೆಬ್ಬಾವು ಬುಸುಗುಟ್ಟ ಶಬ್ಧಕ್ಕೆ ಅರಣ್ಯ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ.

ಸುಮಾರು 12 ಅಡಿ ಉದ್ದದ ಬೃಹತ್ ಗಾತ್ರದ ಹೆಬ್ಬಾವು ಬುಸುಗುಟ್ಟ ಶಬ್ಧಕ್ಕೆ ಅರಣ್ಯ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ.

3 / 6
ಅರಣ್ಯ ಇಲಾಖೆಯ ಸಿಬ್ಬಂದಿಗಳ ಸಮ್ಮುಖದಲ್ಲಿ ಸ್ನೇಕ್ ಅರ್ಜುನ್ ಅವರು ಹೆಬ್ಬಾವು ಸೆರೆ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.

ಅರಣ್ಯ ಇಲಾಖೆಯ ಸಿಬ್ಬಂದಿಗಳ ಸಮ್ಮುಖದಲ್ಲಿ ಸ್ನೇಕ್ ಅರ್ಜುನ್ ಅವರು ಹೆಬ್ಬಾವು ಸೆರೆ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.

4 / 6
ಹೆಬ್ಬಾವು ನಾಯಿಯನ್ನು ತಿಂದು ಹೊಟ್ಟೆ ಭಾರವಾಗಿ ವಿಶ್ರಾಂತಿ ಸ್ಥಿತಿಯಲ್ಲಿತ್ತು. ಇದನ್ನು ಗಮನಿಸಿದ ಸಿಬ್ಬಂದಿ ತಕ್ಷಣ ಅರಣ್ಯ ಇಲಾಖೆ ಮಾಹಿತಿ ನೀಡಿದ್ರು.

ಹೆಬ್ಬಾವು ನಾಯಿಯನ್ನು ತಿಂದು ಹೊಟ್ಟೆ ಭಾರವಾಗಿ ವಿಶ್ರಾಂತಿ ಸ್ಥಿತಿಯಲ್ಲಿತ್ತು. ಇದನ್ನು ಗಮನಿಸಿದ ಸಿಬ್ಬಂದಿ ತಕ್ಷಣ ಅರಣ್ಯ ಇಲಾಖೆ ಮಾಹಿತಿ ನೀಡಿದ್ರು.

5 / 6
ಸ್ಥಳಕ್ಕೆ ಬಂದ ಸ್ನೇಕ್ ಅರ್ಜುನ್ ಹೆಬ್ಬಾವನ್ನು ಯಾವುದೇ ಅಪಾಯವಿಲ್ಲದೆ ಹಿಡಿದು ಜನರ ಭಯವನ್ನು ದೂರ ಮಾಡಿದ್ದಾರೆ. ಹೆಬ್ಬಾವನ್ನು ಅರಣ್ಯಕ್ಕೆ ಬಿಡಲಾಗಿದೆ.

ಸ್ಥಳಕ್ಕೆ ಬಂದ ಸ್ನೇಕ್ ಅರ್ಜುನ್ ಹೆಬ್ಬಾವನ್ನು ಯಾವುದೇ ಅಪಾಯವಿಲ್ಲದೆ ಹಿಡಿದು ಜನರ ಭಯವನ್ನು ದೂರ ಮಾಡಿದ್ದಾರೆ. ಹೆಬ್ಬಾವನ್ನು ಅರಣ್ಯಕ್ಕೆ ಬಿಡಲಾಗಿದೆ.

6 / 6
Follow Us
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ