AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Python: ಕಾಫಿ ತೋಟದಲ್ಲಿ ನಾಯಿ ತಿಂದು ಮಲಗಿದ್ದ ಹೆಬ್ಬಾವು, ಅಬ್ಬಬ್ಬಾ ಮೈ ಜುಮ್ ಎನ್ನುವ ರಕ್ಷಣಾ ಕಾರ್ಯಚರಣೆ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೊಸಕೊಪ್ಪ ಗ್ರಾಮದ ಕಾಫಿ ತೋಟದಲ್ಲಿ ನಾಯಿ ತಿಂದು ಮಲಗಿದ್ದ ಬೃಹತ್ ಗಾತ್ರದ ಹೆಬ್ಬಾವು ಸೆರೆಯಾಗಿದೆ.

ಆಯೇಷಾ ಬಾನು
|

Updated on: Jun 07, 2023 | 9:26 AM

Share
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೊಸಕೊಪ್ಪ ಗ್ರಾಮದ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೊಸಕೊಪ್ಪ ಗ್ರಾಮದ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದೆ.

1 / 6
ನಾಯಿ ತಿಂದು ಕಾಫಿ ತೋಟದಲ್ಲಿ ಮಲಗಿದ್ದ ಬೃಹತ್ ಗಾತ್ರದ ಹೆಬ್ಬಾವು ಸೆರೆಯಾಗಿದೆ.

ನಾಯಿ ತಿಂದು ಕಾಫಿ ತೋಟದಲ್ಲಿ ಮಲಗಿದ್ದ ಬೃಹತ್ ಗಾತ್ರದ ಹೆಬ್ಬಾವು ಸೆರೆಯಾಗಿದೆ.

2 / 6
ಸುಮಾರು 12 ಅಡಿ ಉದ್ದದ ಬೃಹತ್ ಗಾತ್ರದ ಹೆಬ್ಬಾವು ಬುಸುಗುಟ್ಟ ಶಬ್ಧಕ್ಕೆ ಅರಣ್ಯ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ.

ಸುಮಾರು 12 ಅಡಿ ಉದ್ದದ ಬೃಹತ್ ಗಾತ್ರದ ಹೆಬ್ಬಾವು ಬುಸುಗುಟ್ಟ ಶಬ್ಧಕ್ಕೆ ಅರಣ್ಯ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ.

3 / 6
ಅರಣ್ಯ ಇಲಾಖೆಯ ಸಿಬ್ಬಂದಿಗಳ ಸಮ್ಮುಖದಲ್ಲಿ ಸ್ನೇಕ್ ಅರ್ಜುನ್ ಅವರು ಹೆಬ್ಬಾವು ಸೆರೆ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.

ಅರಣ್ಯ ಇಲಾಖೆಯ ಸಿಬ್ಬಂದಿಗಳ ಸಮ್ಮುಖದಲ್ಲಿ ಸ್ನೇಕ್ ಅರ್ಜುನ್ ಅವರು ಹೆಬ್ಬಾವು ಸೆರೆ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.

4 / 6
ಹೆಬ್ಬಾವು ನಾಯಿಯನ್ನು ತಿಂದು ಹೊಟ್ಟೆ ಭಾರವಾಗಿ ವಿಶ್ರಾಂತಿ ಸ್ಥಿತಿಯಲ್ಲಿತ್ತು. ಇದನ್ನು ಗಮನಿಸಿದ ಸಿಬ್ಬಂದಿ ತಕ್ಷಣ ಅರಣ್ಯ ಇಲಾಖೆ ಮಾಹಿತಿ ನೀಡಿದ್ರು.

ಹೆಬ್ಬಾವು ನಾಯಿಯನ್ನು ತಿಂದು ಹೊಟ್ಟೆ ಭಾರವಾಗಿ ವಿಶ್ರಾಂತಿ ಸ್ಥಿತಿಯಲ್ಲಿತ್ತು. ಇದನ್ನು ಗಮನಿಸಿದ ಸಿಬ್ಬಂದಿ ತಕ್ಷಣ ಅರಣ್ಯ ಇಲಾಖೆ ಮಾಹಿತಿ ನೀಡಿದ್ರು.

5 / 6
ಸ್ಥಳಕ್ಕೆ ಬಂದ ಸ್ನೇಕ್ ಅರ್ಜುನ್ ಹೆಬ್ಬಾವನ್ನು ಯಾವುದೇ ಅಪಾಯವಿಲ್ಲದೆ ಹಿಡಿದು ಜನರ ಭಯವನ್ನು ದೂರ ಮಾಡಿದ್ದಾರೆ. ಹೆಬ್ಬಾವನ್ನು ಅರಣ್ಯಕ್ಕೆ ಬಿಡಲಾಗಿದೆ.

ಸ್ಥಳಕ್ಕೆ ಬಂದ ಸ್ನೇಕ್ ಅರ್ಜುನ್ ಹೆಬ್ಬಾವನ್ನು ಯಾವುದೇ ಅಪಾಯವಿಲ್ಲದೆ ಹಿಡಿದು ಜನರ ಭಯವನ್ನು ದೂರ ಮಾಡಿದ್ದಾರೆ. ಹೆಬ್ಬಾವನ್ನು ಅರಣ್ಯಕ್ಕೆ ಬಿಡಲಾಗಿದೆ.

6 / 6
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ