AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Python: ಕಾಫಿ ತೋಟದಲ್ಲಿ ನಾಯಿ ತಿಂದು ಮಲಗಿದ್ದ ಹೆಬ್ಬಾವು, ಅಬ್ಬಬ್ಬಾ ಮೈ ಜುಮ್ ಎನ್ನುವ ರಕ್ಷಣಾ ಕಾರ್ಯಚರಣೆ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೊಸಕೊಪ್ಪ ಗ್ರಾಮದ ಕಾಫಿ ತೋಟದಲ್ಲಿ ನಾಯಿ ತಿಂದು ಮಲಗಿದ್ದ ಬೃಹತ್ ಗಾತ್ರದ ಹೆಬ್ಬಾವು ಸೆರೆಯಾಗಿದೆ.

ಆಯೇಷಾ ಬಾನು
ಆಯೇಷಾ ಬಾನು|

Updated on: Jun 07, 2023 | 9:26 AM

Share
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೊಸಕೊಪ್ಪ ಗ್ರಾಮದ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೊಸಕೊಪ್ಪ ಗ್ರಾಮದ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದೆ.

1 / 6
ನಾಯಿ ತಿಂದು ಕಾಫಿ ತೋಟದಲ್ಲಿ ಮಲಗಿದ್ದ ಬೃಹತ್ ಗಾತ್ರದ ಹೆಬ್ಬಾವು ಸೆರೆಯಾಗಿದೆ.

ನಾಯಿ ತಿಂದು ಕಾಫಿ ತೋಟದಲ್ಲಿ ಮಲಗಿದ್ದ ಬೃಹತ್ ಗಾತ್ರದ ಹೆಬ್ಬಾವು ಸೆರೆಯಾಗಿದೆ.

2 / 6
ಸುಮಾರು 12 ಅಡಿ ಉದ್ದದ ಬೃಹತ್ ಗಾತ್ರದ ಹೆಬ್ಬಾವು ಬುಸುಗುಟ್ಟ ಶಬ್ಧಕ್ಕೆ ಅರಣ್ಯ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ.

ಸುಮಾರು 12 ಅಡಿ ಉದ್ದದ ಬೃಹತ್ ಗಾತ್ರದ ಹೆಬ್ಬಾವು ಬುಸುಗುಟ್ಟ ಶಬ್ಧಕ್ಕೆ ಅರಣ್ಯ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ.

3 / 6
ಅರಣ್ಯ ಇಲಾಖೆಯ ಸಿಬ್ಬಂದಿಗಳ ಸಮ್ಮುಖದಲ್ಲಿ ಸ್ನೇಕ್ ಅರ್ಜುನ್ ಅವರು ಹೆಬ್ಬಾವು ಸೆರೆ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.

ಅರಣ್ಯ ಇಲಾಖೆಯ ಸಿಬ್ಬಂದಿಗಳ ಸಮ್ಮುಖದಲ್ಲಿ ಸ್ನೇಕ್ ಅರ್ಜುನ್ ಅವರು ಹೆಬ್ಬಾವು ಸೆರೆ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.

4 / 6
ಹೆಬ್ಬಾವು ನಾಯಿಯನ್ನು ತಿಂದು ಹೊಟ್ಟೆ ಭಾರವಾಗಿ ವಿಶ್ರಾಂತಿ ಸ್ಥಿತಿಯಲ್ಲಿತ್ತು. ಇದನ್ನು ಗಮನಿಸಿದ ಸಿಬ್ಬಂದಿ ತಕ್ಷಣ ಅರಣ್ಯ ಇಲಾಖೆ ಮಾಹಿತಿ ನೀಡಿದ್ರು.

ಹೆಬ್ಬಾವು ನಾಯಿಯನ್ನು ತಿಂದು ಹೊಟ್ಟೆ ಭಾರವಾಗಿ ವಿಶ್ರಾಂತಿ ಸ್ಥಿತಿಯಲ್ಲಿತ್ತು. ಇದನ್ನು ಗಮನಿಸಿದ ಸಿಬ್ಬಂದಿ ತಕ್ಷಣ ಅರಣ್ಯ ಇಲಾಖೆ ಮಾಹಿತಿ ನೀಡಿದ್ರು.

5 / 6
ಸ್ಥಳಕ್ಕೆ ಬಂದ ಸ್ನೇಕ್ ಅರ್ಜುನ್ ಹೆಬ್ಬಾವನ್ನು ಯಾವುದೇ ಅಪಾಯವಿಲ್ಲದೆ ಹಿಡಿದು ಜನರ ಭಯವನ್ನು ದೂರ ಮಾಡಿದ್ದಾರೆ. ಹೆಬ್ಬಾವನ್ನು ಅರಣ್ಯಕ್ಕೆ ಬಿಡಲಾಗಿದೆ.

ಸ್ಥಳಕ್ಕೆ ಬಂದ ಸ್ನೇಕ್ ಅರ್ಜುನ್ ಹೆಬ್ಬಾವನ್ನು ಯಾವುದೇ ಅಪಾಯವಿಲ್ಲದೆ ಹಿಡಿದು ಜನರ ಭಯವನ್ನು ದೂರ ಮಾಡಿದ್ದಾರೆ. ಹೆಬ್ಬಾವನ್ನು ಅರಣ್ಯಕ್ಕೆ ಬಿಡಲಾಗಿದೆ.

6 / 6
Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?