ದೊಡ್ಡಬಳ್ಳಾಪುರ ಬಿಜೆಪಿ ಅಭ್ಯರ್ಥಿ ಕಡೆಯವರಿಂದ ಕ್ಯೂಆರ್ ಕೋಡ್ ಕೂಪನ್ ವಿತರಣೆ; ಆರೋಪಿಗಳು ಅರೆಸ್ಟ್

ಕ್ಯೂಆರ್ ಕೋಡ್ ಕೂಪನ್ ವಿತರಣೆ ಆರೋಪ ಸಂಬಂಧ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಆರೋಪಿಗಳನ್ನು ಫ್ಲೈಯಿಂಗ್ ಸ್ಕ್ವಾಡ್ ತಂಡ ಬಂಧಿಸಿದೆ.

|

Updated on: May 04, 2023 | 9:02 PM

QR code coupon distributed by Doddaballapura BJP candidate side Accused arrested by FST in Hosa halli

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಿಜೆಪಿ ಅಭ್ಯರ್ಥಿ ಕಡೆಯವರಿಂದ ಕ್ಯೂಆರ್ ಕೋಡ್ ಕೂಪನ್ ವಿತರಣೆ ಆರೋಪ ಸಂಬಂಧ ಮಂಗಳೂರು ಮೂಲದ ಮೂವರು ಆರೋಪಿಗಳನ್ನು ಫ್ಲೈಯಿಂಗ್ ಸ್ಕ್ವಾಡ್ ತಂಡ ಬಂಧಿಸಿದೆ.

1 / 6
QR code coupon distributed by Doddaballapura BJP candidate side Accused arrested by FST in Hosa halli

ಹೊಸಹಳ್ಳಿ ಗ್ರಾಮದಲ್ಲಿ ಅಪರಿಚಿತರು ಕ್ಯೂರ್ ಕೊಡ್ ಕೂಪನ್ ವಿತರಿಸುತ್ತಿರುವುದಾಗಿ ಕೆಲವು ಗ್ರಾಮಸ್ಥರು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದರು. ದೂರಿನ ಅನ್ವಯ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಕೂಪನ್ ವಿತರಿಸುತ್ತಿದ್ದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

2 / 6
QR code coupon distributed by Doddaballapura BJP candidate side Accused arrested by FST in Hosa halli

ಹಲವು ತಂಡಗಳಾಗಿ ಬಂದು ತಾಲೂಕಿನಾದ್ಯಂತ ಗ್ರಾಮಗಳಿಗೆ ತೆರಳಿ ಧೀರಜ್ ಮುನಿರಾಜು ಅವರ ಕಡೆಯವರು ಎಂದು ಹೇಳಿ ಕಾರ್ಡ್​ಗಳನ್ನು ವಿತರಣೆ ಮಾಡುತ್ತಿದ್ದರು.

3 / 6
QR code coupon distributed by Doddaballapura BJP candidate side Accused arrested by FST in Hosa halli

ಮತ ಚೀಟಿಯಲ್ಲಿನ ಮಾಹಿತಿಯುಳ್ಳ ಕ್ಯೂಆರ್ ಕೋಡ್ ಹೊಂದಿರುವ ಕೂಪನ್ ಇದಾಗಿದೆ. ಸದ್ಯ ಡಿ.ರಾಜೇಶ್ವರಿ ನೇತೃತ್ವದ ಎಫ್ಎಸ್​ಟಿ ತಂಡದಿಂದ ತನಿಖೆ ನಡೆಯುತ್ತಿದೆ.

4 / 6
QR code coupon distributed by Doddaballapura BJP candidate side Accused arrested by FST in Hosa halli

ಬಂಧಿತರಿಂದ ಮತದಾರ ಪಟ್ಟಿ, ಹಂಚಲು ತಂದಿದ್ದ ನವ ದೊಡ್ಡಬಳ್ಳಾಪುರ ಹೆಸರಿನ ಕ್ಯೂಆರ್ ಕೋಡ್ ಕೂಪನ್​ಗಳನ್ನು ವಶಕ್ಕೆ ಪಡೆಯಲಾಗಿದೆ.

5 / 6
QR code coupon distributed by Doddaballapura BJP candidate side Accused arrested by FST in Hosa halli

ಹೊಸಹಳ್ಳಿ ಪೊಲೀಸ್ ಠಾಣೆಗೆ ಆರೋಪಿಗಳನ್ನು ಕರೆದೊಯ್ದ ಅಧಿಕಾರಿಗಳ ತಂಡ ತನಿಖೆ ಆರಂಭಿಸಿದೆ.

6 / 6
Follow us
ಕುತೂಹಲಕ್ಕೆ ಕಾರಣವಾದ ಡಿಸಿಎಂ ಡಿಕೆ ಶಿವಕುಮಾರ್​ ತುರ್ತು ಸುದ್ದಿಗೋಷ್ಠಿ
ಕುತೂಹಲಕ್ಕೆ ಕಾರಣವಾದ ಡಿಸಿಎಂ ಡಿಕೆ ಶಿವಕುಮಾರ್​ ತುರ್ತು ಸುದ್ದಿಗೋಷ್ಠಿ
ಹಾವೇರಿ: ಕೈಯಲ್ಲೇ ಬ್ಲಾಸ್ಟ್ ಆಯ್ತು ಮೊಬೈಲ್; ಇಬ್ಬರು ಯುವಕರು ಜಸ್ಟ್​ ಮಿಸ್​
ಹಾವೇರಿ: ಕೈಯಲ್ಲೇ ಬ್ಲಾಸ್ಟ್ ಆಯ್ತು ಮೊಬೈಲ್; ಇಬ್ಬರು ಯುವಕರು ಜಸ್ಟ್​ ಮಿಸ್​
ರಾಜ್ಯಪಾಲರ ನೋಟಿಸ್ ವಿರುದ್ಧ ಸಚಿವರಿಂದ ಮಹತ್ವದ ಜಂಟಿ ಸುದ್ದಿಗೋಷ್ಠಿ
ರಾಜ್ಯಪಾಲರ ನೋಟಿಸ್ ವಿರುದ್ಧ ಸಚಿವರಿಂದ ಮಹತ್ವದ ಜಂಟಿ ಸುದ್ದಿಗೋಷ್ಠಿ
ಹಿಮಾಚಲ ಪ್ರದೇಶದಲ್ಲಿ ಪ್ರವಾಹ; ರೌದ್ರಾವತಾರ ತಾಳಿದ ಬಿಯಾಸ್ ನದಿ
ಹಿಮಾಚಲ ಪ್ರದೇಶದಲ್ಲಿ ಪ್ರವಾಹ; ರೌದ್ರಾವತಾರ ತಾಳಿದ ಬಿಯಾಸ್ ನದಿ
ವಿಜಯೇಂದ್ರ, ರಾಧಾಮೋಹನ್ ದಾಸ್ ,ಜೋಶಿ ಜಂಟಿ ಸುದ್ದಿಗೋಷ್ಟಿ ನೇರಪ್ರಸಾರ
ವಿಜಯೇಂದ್ರ, ರಾಧಾಮೋಹನ್ ದಾಸ್ ,ಜೋಶಿ ಜಂಟಿ ಸುದ್ದಿಗೋಷ್ಟಿ ನೇರಪ್ರಸಾರ
BSY, ವಿಜಯೇಂದ್ರ ವಿರುದ್ಧ ಹೈಕಮಾಂಡ್​ಗೆ ದೂರು ನೀಡಲು ಯತ್ನಾಳ್ ತಂಡ ತೀರ್ಮಾನ
BSY, ವಿಜಯೇಂದ್ರ ವಿರುದ್ಧ ಹೈಕಮಾಂಡ್​ಗೆ ದೂರು ನೀಡಲು ಯತ್ನಾಳ್ ತಂಡ ತೀರ್ಮಾನ
ನದಿಯಲ್ಲಿ ಕೊಚ್ಚಿ ಹೋದ ಬಹುಮಹಡಿ ಕಟ್ಟಡ; ಭೀಕರ ದೃಶ್ಯ ಇಲ್ಲಿದೆ ನೋಡಿ
ನದಿಯಲ್ಲಿ ಕೊಚ್ಚಿ ಹೋದ ಬಹುಮಹಡಿ ಕಟ್ಟಡ; ಭೀಕರ ದೃಶ್ಯ ಇಲ್ಲಿದೆ ನೋಡಿ
ರಸ್ತೆ ದಾಟುತ್ತಿದ್ದಾಗ ಕ್ಯಾಂಟರ್ ಡಿಕ್ಕಿ; ಯುವಕ ಸಾವು; ದೃಶ್ಯ ಸೆರೆ
ರಸ್ತೆ ದಾಟುತ್ತಿದ್ದಾಗ ಕ್ಯಾಂಟರ್ ಡಿಕ್ಕಿ; ಯುವಕ ಸಾವು; ದೃಶ್ಯ ಸೆರೆ
ಭರ್ತಿಯಾದ ಲಿಂಗನಮಕ್ಕಿ ಜಲಾಶಯ; 10 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ
ಭರ್ತಿಯಾದ ಲಿಂಗನಮಕ್ಕಿ ಜಲಾಶಯ; 10 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ
ಹೊಸ ಗುರುವಿನ ಮುಂದೆ ಅನುಭವಿಗಳ ಬ್ಯಾಟಿಂಗ್ ಅಭ್ಯಾಸ; ವಿಡಿಯೋ
ಹೊಸ ಗುರುವಿನ ಮುಂದೆ ಅನುಭವಿಗಳ ಬ್ಯಾಟಿಂಗ್ ಅಭ್ಯಾಸ; ವಿಡಿಯೋ