AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raashi Khanna: ಪ್ರಶಸ್ತಿ ಗೆದ್ದು ಫೋಸು ಕೊಟ್ಟ ನಟಿ ರಾಶಿ ಖನ್ನಾ

Raashi Khanna: ನಟಿ ರಾಶಿ ಖನ್ನಾಗೆ 'ಸ್ಟೆಲ್ಲರ್ ಫರ್ಮಾಪರ್ ಆಫ್​ ದಿ ಇಯರ್' ಪ್ರಶಸ್ತಿಯನ್ನು ಸಂಸ್ಥೆಯೊಂದು ನೀಡಿದೆ. ಇದೇ ಖುಷಿಯಲ್ಲಿ ಗ್ಲಾಮರಸ್ ಆಗಿ ಫೋಟೊಕ್ಕೆ ಫೋಸು ನೀಡಿದ್ದಾರೆ ನಟಿ.

ಮಂಜುನಾಥ ಸಿ.
|

Updated on: Sep 14, 2023 | 10:52 PM

Share
ನಟಿ ರಾಶಿ ಖನ್ನಾ ಪ್ರಶಸ್ತಿಯನ್ನು ಗೆದ್ದ ಖುಷಿಯಲ್ಲಿ ಗ್ಲಾಮರಸ್​ ಆಗಿ ಫೋಟೊಕ್ಕೆ ಫೋಸು ನೀಡಿದ್ದಾರೆ.

ನಟಿ ರಾಶಿ ಖನ್ನಾ ಪ್ರಶಸ್ತಿಯನ್ನು ಗೆದ್ದ ಖುಷಿಯಲ್ಲಿ ಗ್ಲಾಮರಸ್​ ಆಗಿ ಫೋಟೊಕ್ಕೆ ಫೋಸು ನೀಡಿದ್ದಾರೆ.

1 / 7
'ಸ್ಟೆಲ್ಲರ್ ಫರ್ಮಾಪರ್ ಆಫ್​ ದಿ ಇಯರ್' ಪ್ರಶಸ್ತಿಯನ್ನು ರಾಶಿ ಖನ್ನಾ ಗೆದ್ದಿದ್ದಾರೆ.

'ಸ್ಟೆಲ್ಲರ್ ಫರ್ಮಾಪರ್ ಆಫ್​ ದಿ ಇಯರ್' ಪ್ರಶಸ್ತಿಯನ್ನು ರಾಶಿ ಖನ್ನಾ ಗೆದ್ದಿದ್ದಾರೆ.

2 / 7
ರಾಶಿ ಖನ್ನಾಗೆ ವರ್ಷದ ಅತ್ಯುತ್ತಮ ಫರ್ಮಾಪರ್ ಪ್ರಶಸ್ತಿ ನೀಡಿರುವುದು ಗ್ಲೋಬಲ್ ಸ್ಪಾ ಇಂಡಿಯಾ

ರಾಶಿ ಖನ್ನಾಗೆ ವರ್ಷದ ಅತ್ಯುತ್ತಮ ಫರ್ಮಾಪರ್ ಪ್ರಶಸ್ತಿ ನೀಡಿರುವುದು ಗ್ಲೋಬಲ್ ಸ್ಪಾ ಇಂಡಿಯಾ

3 / 7
ರಾಶಿ ಖನ್ನಾ ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಸಿನಿಮಾಗಳಲ್ಲಿ ನಟಿಸಿದ್ದಾರೆ.

ರಾಶಿ ಖನ್ನಾ ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಸಿನಿಮಾಗಳಲ್ಲಿ ನಟಿಸಿದ್ದಾರೆ.

4 / 7
ರಾಶಿ ಖನ್ನಾ ಯಾವುದೇ ಕನ್ನಡ ಸಿನಿಮಾದಲ್ಲಿ ಈವರೆಗೆ ನಟಿಸಿಲ್ಲ.

ರಾಶಿ ಖನ್ನಾ ಯಾವುದೇ ಕನ್ನಡ ಸಿನಿಮಾದಲ್ಲಿ ಈವರೆಗೆ ನಟಿಸಿಲ್ಲ.

5 / 7
ಜೂ ಎನ್​ಟಿಆರ್, ವಿಜಯ್ ದೇವರಕೊಂಡ, ರವಿತೇಜ, ಮೋಹನ್​ಲಾಲ್ ಅಂಥಹಾ ಸ್ಟಾರ್ ನಟರೊಟ್ಟಿಗೆ ರಾಶಿ ನಟಿಸಿದ್ದಾರೆ.

ಜೂ ಎನ್​ಟಿಆರ್, ವಿಜಯ್ ದೇವರಕೊಂಡ, ರವಿತೇಜ, ಮೋಹನ್​ಲಾಲ್ ಅಂಥಹಾ ಸ್ಟಾರ್ ನಟರೊಟ್ಟಿಗೆ ರಾಶಿ ನಟಿಸಿದ್ದಾರೆ.

6 / 7
ಪ್ರಸ್ತುತ ಹಿಂದಿಯ ಒಂದು ತಮಿಳಿನ ಎರಡು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಪ್ರಸ್ತುತ ಹಿಂದಿಯ ಒಂದು ತಮಿಳಿನ ಎರಡು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

7 / 7
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್