AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raashi Khanna: ಪ್ರಶಸ್ತಿ ಗೆದ್ದು ಫೋಸು ಕೊಟ್ಟ ನಟಿ ರಾಶಿ ಖನ್ನಾ

Raashi Khanna: ನಟಿ ರಾಶಿ ಖನ್ನಾಗೆ 'ಸ್ಟೆಲ್ಲರ್ ಫರ್ಮಾಪರ್ ಆಫ್​ ದಿ ಇಯರ್' ಪ್ರಶಸ್ತಿಯನ್ನು ಸಂಸ್ಥೆಯೊಂದು ನೀಡಿದೆ. ಇದೇ ಖುಷಿಯಲ್ಲಿ ಗ್ಲಾಮರಸ್ ಆಗಿ ಫೋಟೊಕ್ಕೆ ಫೋಸು ನೀಡಿದ್ದಾರೆ ನಟಿ.

ಮಂಜುನಾಥ ಸಿ.
|

Updated on: Sep 14, 2023 | 10:52 PM

Share
ನಟಿ ರಾಶಿ ಖನ್ನಾ ಪ್ರಶಸ್ತಿಯನ್ನು ಗೆದ್ದ ಖುಷಿಯಲ್ಲಿ ಗ್ಲಾಮರಸ್​ ಆಗಿ ಫೋಟೊಕ್ಕೆ ಫೋಸು ನೀಡಿದ್ದಾರೆ.

ನಟಿ ರಾಶಿ ಖನ್ನಾ ಪ್ರಶಸ್ತಿಯನ್ನು ಗೆದ್ದ ಖುಷಿಯಲ್ಲಿ ಗ್ಲಾಮರಸ್​ ಆಗಿ ಫೋಟೊಕ್ಕೆ ಫೋಸು ನೀಡಿದ್ದಾರೆ.

1 / 7
'ಸ್ಟೆಲ್ಲರ್ ಫರ್ಮಾಪರ್ ಆಫ್​ ದಿ ಇಯರ್' ಪ್ರಶಸ್ತಿಯನ್ನು ರಾಶಿ ಖನ್ನಾ ಗೆದ್ದಿದ್ದಾರೆ.

'ಸ್ಟೆಲ್ಲರ್ ಫರ್ಮಾಪರ್ ಆಫ್​ ದಿ ಇಯರ್' ಪ್ರಶಸ್ತಿಯನ್ನು ರಾಶಿ ಖನ್ನಾ ಗೆದ್ದಿದ್ದಾರೆ.

2 / 7
ರಾಶಿ ಖನ್ನಾಗೆ ವರ್ಷದ ಅತ್ಯುತ್ತಮ ಫರ್ಮಾಪರ್ ಪ್ರಶಸ್ತಿ ನೀಡಿರುವುದು ಗ್ಲೋಬಲ್ ಸ್ಪಾ ಇಂಡಿಯಾ

ರಾಶಿ ಖನ್ನಾಗೆ ವರ್ಷದ ಅತ್ಯುತ್ತಮ ಫರ್ಮಾಪರ್ ಪ್ರಶಸ್ತಿ ನೀಡಿರುವುದು ಗ್ಲೋಬಲ್ ಸ್ಪಾ ಇಂಡಿಯಾ

3 / 7
ರಾಶಿ ಖನ್ನಾ ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಸಿನಿಮಾಗಳಲ್ಲಿ ನಟಿಸಿದ್ದಾರೆ.

ರಾಶಿ ಖನ್ನಾ ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಸಿನಿಮಾಗಳಲ್ಲಿ ನಟಿಸಿದ್ದಾರೆ.

4 / 7
ರಾಶಿ ಖನ್ನಾ ಯಾವುದೇ ಕನ್ನಡ ಸಿನಿಮಾದಲ್ಲಿ ಈವರೆಗೆ ನಟಿಸಿಲ್ಲ.

ರಾಶಿ ಖನ್ನಾ ಯಾವುದೇ ಕನ್ನಡ ಸಿನಿಮಾದಲ್ಲಿ ಈವರೆಗೆ ನಟಿಸಿಲ್ಲ.

5 / 7
ಜೂ ಎನ್​ಟಿಆರ್, ವಿಜಯ್ ದೇವರಕೊಂಡ, ರವಿತೇಜ, ಮೋಹನ್​ಲಾಲ್ ಅಂಥಹಾ ಸ್ಟಾರ್ ನಟರೊಟ್ಟಿಗೆ ರಾಶಿ ನಟಿಸಿದ್ದಾರೆ.

ಜೂ ಎನ್​ಟಿಆರ್, ವಿಜಯ್ ದೇವರಕೊಂಡ, ರವಿತೇಜ, ಮೋಹನ್​ಲಾಲ್ ಅಂಥಹಾ ಸ್ಟಾರ್ ನಟರೊಟ್ಟಿಗೆ ರಾಶಿ ನಟಿಸಿದ್ದಾರೆ.

6 / 7
ಪ್ರಸ್ತುತ ಹಿಂದಿಯ ಒಂದು ತಮಿಳಿನ ಎರಡು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಪ್ರಸ್ತುತ ಹಿಂದಿಯ ಒಂದು ತಮಿಳಿನ ಎರಡು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

7 / 7
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ